8:22 PM Friday18 - September 2026
ಬ್ರೇಕಿಂಗ್ ನ್ಯೂಸ್
ಶಾರ್ಜಾದ ‘ಸ್ಟ್ರಿಂಗ್ ಟ್ರಾನ್ಸ್‌ಪೋರ್ಟ್’ ವ್ಯವಸ್ಥೆ: ಟೂರಿಸಂ ಸಚಿವ ಕೆ.ಜೆ. ಜಾರ್ಜ್ ನೇತೃತ್ವದ ನಿಯೋಗ… ರಾಜ್ಯ ಸಚಿವ ಸಂಪುಟ ಸಭೆ | ಸಂಚಾರ ವ್ಯತ್ಯಯ; ಬದಲಿ ಮಾರ್ಗ ವ್ಯವಸ್ಥೆ ಹ್ಯಾಂಡ್ಪಿಕ್ಡ್: ಬೆಂಗಳೂರಿನಲ್ಲಿ ತಾಜಾ ಹಿಟ್ಟು, ಮಸಾಲೆ ಹಾಗೂ ಎಣ್ಣೆ ಉತ್ಪನ್ನ ಮಾರಾಟ ಆರಂಭ ‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:…

ಇತ್ತೀಚಿನ ಸುದ್ದಿ

ಗೋಪಾಲಪುರದ ಸಂತ ಅಂತೋಣಿ ಚರ್ಚ್ ನಲ್ಲಿ ಗುಡ್ ಫ್ರೈಡೆಯನ್ನು ಶಿಲುಬೆಟ್ಟದಲ್ಲಿ ಶ್ರದ್ದಾ ಭಕ್ತಿಯಿಂದ ಆಚರಣೆ

03/04/2026, 21:38

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಗೋಪಾಲಪುರದ ಸಂತ ಅಂತೋಣಿ ಚರ್ಚ್ ಫಾದರ್ ಫಾದರ್ ಕ್ರಿಸ್ಟೋಫರ್ ಸಗಾಯರಾಜ್ ಅವರಿಂದ ಶುಭ ಶುಕ್ರವಾರದಂದು
15 ಶಿಲುಬೆ ಬೆಟ್ಟದಲ್ಲಿ ಪ್ರಾರ್ಥನೆಯನ್ನು ಪ್ರಾರಂಭಿಸಿ ಪ್ರತಿ ಒಂದೊಂದು ಶಿಲುಬೆಯಲ್ಲಿ ದೇವರು ಅನುಭವಿಸಿದ ಕಷ್ಟಗಳನ್ನು ಕುರಿತು ಪ್ರಾರ್ಥನೆ ಸಲ್ಲಿಸುತ್ತಾ ಹಾಗೂ ದೇಶಕ್ಕಾಗಿ ಮತ್ತು ಕರ್ನಾಟಕಕ್ಕಾಗಿ ಪ್ರಾರ್ಥನೆ ಸಲ್ಲಿಸಿದರು ಮತ್ತು ಪ್ರತಿಯೊಂದು ಜನರಿಗಾಗಿ ಪ್ರಾರ್ಥನೆಯನ್ನು ಸಲ್ಲಿಸಿ ದೇವರ ಸ್ಮರಣೆಯನ್ನು ಮಾಡುತ್ತ ಶಿಲುಬೆ ಪ್ರಾರ್ಥನೆಯನ್ನು ಮುಗಿಸಿ ತದನಂತರ ಚರ್ಚ ನಲ್ಲಿ ಶಿಲುಬೆಗೆ ಸನ್ಮಾನಿಸಿ ಹಾಗೂ ಜನರೆಲ್ಲರೂ ಶಿಲುಬೆಗೆ ಸನ್ಮಾನಿಸಿದರು ಹಾಗೂ ಆರಾಧನಾ ವಿಧಿಗಳಲ್ಲಿ ಭಾಗವಹಿಸಿದ್ದರು.


ಈ ಸಂದರ್ಭದಲ್ಲಿ ಚರ್ಚ್ ಫಾದರ್ ಕ್ರಿಸ್ಟೋಫರ್ ಸಗಾಯರಾಜ್ ಹಾಗೂ ಸಿಸ್ಟರ್ ಲೂಸಿ ಹಾಗೂ ಸಲಹಾ ಸಮಿತಿಗಳ ಸದಸ್ಯರುಗಳು ಹಾಗೂ ಭಕ್ತಾದಿಗಳು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು