4:06 AM Sunday21 - June 2026
ಬ್ರೇಕಿಂಗ್ ನ್ಯೂಸ್
ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ… Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:… ಬೆಂಗಳೂರು ಅರಮನೆ ಮೈದಾನದಲ್ಲಿ ಬೃಹತ್ ಸಮಾರಂಭ: ಕೆಪಿಸಿಸಿ ಅಧ್ಯಕ್ಷ ಗದ್ದುಗೆ ಏರಿದ ಖಡಕ್… Bangalore | ನಾಗಸಂದ್ರ ಮೆಟ್ರೋ ನಿಲ್ದಾಣದ ತುರ್ತು ನಿರ್ಗಮನ ದ್ವಾರದಲ್ಲಿ ಶಾರ್ಟ್ ಸಕ್ಯೂಟ್;… ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ… Chitradurga | ಪರಶುರಾಂಪುರ: ಕಂದಾಯ ಇಲಾಖೆ ರಾಜಸ್ವ ನಿರೀಕ್ಷಕ ಎಸ್. ಆರ್. ರಾಜೇಶ್… ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ

ಇತ್ತೀಚಿನ ಸುದ್ದಿ

Good News : ದಕ್ಷಿಣ ಕನ್ನಡ : ಇಂದು ಕೊರೊನಾ ಪಾಸಿಟಿವ್‌ಗಿಂತ ಗುಣಮುಖರಾದವರ ಸಂಖ್ಯೆ ಹೆಚ್ಚು.!

13/05/2021, 20:04

ಮಂಗಳೂರು (Reporter Karnataka News)

ಕೊರೊನಾ ಸೋಂಕಿನ ವ್ಯಾಪಕ ಹರಡುವಿಕೆ ಹಾಗೂ ಆಮ್ಲಜನಕ, ಬೆಡ್ ಕೊರತೆಯ ಕಣ್ಣೀರಿಳಿಸುವ ಸುದ್ದಿಗಳ ನಡುವೆ ಇವತ್ತು ದಕ್ಷಿಣ ಕನ್ನಡ ಜಿಲ್ಲೆಗೆ ತುಸು ಸಮಾಧಾನ ತರುವ ಸುದ್ದಿ ಸಿಕ್ಕಿದೆ.
ಹೌದು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗುರುವಾರ ಕೊರೋನಾ ಪಾಸಿಟಿವ್ ಸಂಖ್ಯೆ ತುಸು ಇಳಿಮುಖಗೊಂಡಿತ್ತು ಗುಣಮುಖರಾದವರ ಸಂಖ್ಯೆ ಪಾಸಿಟಿವ್ ಕೇಸ್‌ಗಳಿಗಿಂತ ಹೆಚ್ಚಾಗಿರುವುದು ಸಮಾಧಾನಕರವಾಗಿದೆ.

ಜಿಲ್ಲೆಯಲ್ಲಿ ಇಂದು
812 ಮಂದಿಗೆ ಕೊರೋನಾ ಪಾಸಿಟಿವ್ ಬಂದಿದ್ದು, ಜಿಲ್ಲೆಯಲ್ಲಿ ಇಂದು 911 ಮಂದಿ ಕೊರೋನಾದಿಂದ ಗುಣಮುಖರಾಗಿದ್ದು, ಆಸ್ಪತ್ರೆಗಳಿಂದ ಮನೆಗೆ ತೆರಳಿದ್ದಾರೆ.

ಆದರೆ ಈ ದಿನ ಜಿಲ್ಲೆಯಲ್ಲಿ ಕೊರೋನಾ ಮಹಾಮಾರಿಗೆ ಐವರು ಬಲಿಯಾಗಿದ್ದು, ಕೊರೋನಾಗೆ ಜಿಲ್ಲೆಯಲ್ಲಿ ಈವರೆಗೆ ಬಲಿಯಾದವರ ಸಂಖ್ಯೆ 802ಕ್ಕೆ ಏರಿಕೆಯಾಗಿದೆ.
ದ.ಕ.ಜಿಲ್ಲೆಯಲ್ಲಿ ಈವರೆಗೆ ಒಟ್ಟು 60,355 ಪಾಸಿಟಿವ್ ಕೇಸ್‌ಗಳು ದಾಖಲಾಗಿದ್ದು 12,569 ಮಂದಿ ವಿವಿಧ ಆಸ್ಪತ್ರೆಗಳಲ್ಲಿ ಹಾಗೂ ಮನೆಯಲ್ಲಿ ಚಿಕಿತ್ಸೆಯನ್ನು ಪಡೆದುಕೊಳ್ಳುತ್ತಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು