5:23 AM Wednesday29 - July 2026
ಬ್ರೇಕಿಂಗ್ ನ್ಯೂಸ್
ಮಂಗಳೂರು ಪೊಲೀಸರಿಂದ ಸುಮಾರು 82 ಕೋಟಿ ರೂ. ಮೌಲ್ಯದ ಡ್ರಗ್ಸ್ ನಾಶ: 157… ಕೇರಳದಲ್ಲಿ ಬೆಚ್ಚಿಬೀಳಿಸುವ ಘಟನೆ: ವಿದ್ಯಾರ್ಥಿಗಳಿಗೆ ದಾರಿ ದೀಪವಾಗಿದ್ದ ಶಿಕ್ಷಕಿಯರೇ ಡ್ರಗ್ಸ್ ಜಾಲದ ಡಾನ್‌ಗಳು!! ಅಸ್ಸಾಂ ಪ್ರವಾಹ ಕೊಂಚ ಇಳಿಮುಖ: 70ಕ್ಕೂ ಅಧಿಕ ಸಾವು; 4.45 ಲಕ್ಷಕ್ಕೂ ಹೆಚ್ಚು… Mysore | ಮಲೆಮಹದೇಶ್ವರ ಅಭಯಾರಣ್ಯದಲ್ಲಿ ಅರಣ್ಯ ಸಿಬ್ಬಂದಿ ಫೈರಿಂಗ್: ಕಾಡುಹಂದಿ ಬೇಟೆಗಾರನಿಗೆ ಬಿತ್ತು… Bangalore | ಕ್ಯಾಬ್‌ಗೆ ಕಾಯುತ್ತಿದ್ದ ಯುವತಿಯ ‘ರೇಟ್‌’ ಕೇಳಿದ ಕಾಮುಕ ಅರೆಸ್ಟ್ ಗಂಗಾಧರ ಪಾಂಗಾಳ ಕೊಲೆ ಪ್ರಕರಣ: ಸತೀಶ್ ಬೈಕಂಪಾಡಿ ಸೇರಿ 4 ಮಂದಿ ಆರೋಪಿಗಳಿಗೆ… Bangalore | ಅಗ್ನಿ ದುರಂತ: ಚಂದಾಪುರದಲ್ಲಿ ಹೊತ್ತಿ ಉರಿದ 4 ಖಾಸಗಿ ಬಸ್‌ಗಳು ಭಾರತದ ಇತಿಹಾಸದಲ್ಲೇ ಮಕ್ಕಳ ಮೇಲೆ ಈ ರೀತಿ ಹಲ್ಲೆ ನಡೆದಿಲ್ಲ: ರಾಜ್ಯಸಭೆಯಲ್ಲಿ ಪ್ರತಿಪಕ್ಷದ… ನೀಟ್ ಪ್ರತಿಭಟನೆ | ಹೋರಾಟಗಾರರಿಗೆ ಉಚಿತ ಆಹಾರ ಹಂಚಿದವನ ಬಂಧನ; ನನ್ನನ್ನು ಅಪಹರಿಸಿದ್ದರು:… *ಲಗೇಜ್​ ರೂಮ್​ನಲ್ಲಿ ಹೊಗೆ: ರಾಜ್‌ಕೋಟ್‌ನಲ್ಲಿ ತುರ್ತು ಭೂಸ್ಪರ್ಶ ಮಾಡಿದ 194 ಮಂದಿ ಹೊತ್ತೊಯ್ಯುತ್ತಿದ್ದ…

ಇತ್ತೀಚಿನ ಸುದ್ದಿ

Good News| ಕಡೆಗೂ ಮರವೂರು ಹಳೆ ಸೇತುವೆ ಸಂಚಾರಕ್ಕೆ ಅಸ್ತು, ಘನ ವಾಹನಗಳ ಸಂಚಾರಕ್ಕೂ ಗ್ರೀನ್ ಸಿಗ್ನಲ್

30/07/2021, 15:47

ಮಂಗಳೂರು(reporterkarnataka.com)
ಚಿತ್ರಗಳು : ಪ್ರಸಾದ್ ಕೊಳಂಬೆ
ಮಂಗಳೂರು ನಗರದ ಪ್ರಮುಖ ಸಂಪರ್ಕ ಕೊಂಡಿ ನವೀಕೃತ ಮರವೂರು ಸೇತುವೆಯ ಉದ್ಘಾಟನಾ ಕಾರ್ಯಕ್ರಮ ಶುಕ್ರವಾರ ಮಧ್ಯಾಹ್ನ ನಡೆಯಿತು.


ಶಾಸಕ ಉಮಾನಾಥ ಕೋಟ್ಯಾನ್, ಮುಗ್ರೋಡಿ ಕನ್ಸ್ಟ್ರಕ್ಷನ್ ಮಾಲೀಕ ಮುಗ್ರೋಡಿ ಸುಧಾಕರ್ ಶೆಟ್ಟಿ, ಸ್ಥಳೀಯ ಮುಖಂಡರು ಹಾಗೂ ಎಂಜಿನಿಯರ್‌ಗಳು ಕಾಯಿ ಒಡೆದು ಸೇತುವೆ ಸಂಚಾರಕ್ಕೆ ಚಾಲನೆ ನೀಡಿದರು.


ಬಳಿಕ ಮಾತಾಡಿದ ಶಾಸಕ ಉಮಾನಾಥ ಕೋಟ್ಯಾನ್, ಸೇತುವೆಯ ದುರಸ್ತಿ ಕಾರ್ಯ ಪೂರ್ಣಗೊಂಡಿದೆ. ಘನ ವಾಹನಗಳಿಗೂ ಸೇತುವೆ ಸಂಚಾರಕ್ಕೆ ಯೋಗ್ಯವಾಗಿದೆ, ನೂತನ ಸೇತುವೆ ನಿರ್ಮಾಣದ ವರೆಗೂ ಇದರ ಕಾರ್ಯ ಧಕ್ಷತೆ ಇರಲಿದೆ ಎಂದು ಅವರು ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು