9:22 PM Monday10 - August 2026
ಬ್ರೇಕಿಂಗ್ ನ್ಯೂಸ್
Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ…

ಇತ್ತೀಚಿನ ಸುದ್ದಿ

Good News: ಶಾಲಾ ಮಕ್ಕಳಿಗೆ ಬಿಸಿಯೂಟ ಜತೆ ಮೊಟ್ಟೆ, ಬಾಳೆಹಣ್ಣು, ಶೇಂಗಾ ಚಿಕ್ಕಿ

24/05/2022, 16:24

ಬೆಂಗಳೂರು(reporterkarnataka.com): ಶಾಲಾ ಮಕ್ಕಳಲ್ಲಿ ಅಪೌಷ್ಟಿಕತೆ ನಿವಾರಣೆಗಾಗಿ ಜೂನ್ 1 ರಿಂದ ಮಧ್ಯಾಹ್ನದ ಬಿಸಿಯೂಟದ ಜೊತೆಗೆ ಬೇಯಿಸಿದ ಮೊಟ್ಟೆ, ಮೊಟ್ಟೆ ತಿನ್ನದ ಮಕ್ಕಳಿಗೆ ಎರಡು ಬಾಳೆಹಣ್ಣು ಹಾಗೂ ಶೇಂಗಾ ಚಿಕ್ಕಿ ವಿತರಿಸಲು ಸರ್ಕಾರ ನಿರ್ಧರಿಸಿದೆ.

ಕಲ್ಯಾಣ ಕರ್ನಾಟಕದ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ ಮಕ್ಕಳಲ್ಲಿ ಅಪೌಷ್ಟಿಕತೆಯನ್ನು ನಿವಾರಿಸಲು ಸರ್ಕಾರ ನಿರ್ಧರಿಸಿದ್ದು, ಬಿಸಿಯೂಟದೊಂದಿಗೆ ಮೊಟ್ಟೆ, ಬಾಳೆಹಣ್ಣು, ಶೇಂಗಾ ಚಿಕ್ಕಿ ನೀಡಲಾಗುವುದು.

ಪ್ರಧಾನಮಂತ್ರಿ ಪೋಷಣ್ ಶಕ್ತಿ ನಿರ್ಮಾಣ್ ಯೋಜನೆಯಡಿ ಪೂರಕ ಪೌಷ್ಟಿಕ ಕಾರ್ಯಕ್ರಮ  ಅನುಷ್ಠಾನಗೊಳಿಸಲಾಗುತ್ತದೆ.ಕಲ್ಯಾಣ ಕರ್ನಾಟಕದ ಬೀದರ್, ರಾಯಚೂರು, ಕಲ್ಬುರ್ಗಿ, ಯಾದಗಿರಿ, ಕೊಪ್ಪಳ, ಬಳ್ಳಾರಿ, ವಿಜಯನಗರ, ವಿಜಯಪುರ ಸೇರಿದಂತೆ 8 ಜಿಲ್ಲೆಗಳ ಶಾಲಾ ಮಕ್ಕಳಿಗೆ ಈ ಸೌಲಭ್ಯ ಸಿಗಲಿದೆ. ಜೂನ್ 1ರಿಂದ ಸೆಪ್ಟೆಂಬರ್ 11ರ ವರೆಗೆ ಹಾಗೂ ಅಕ್ಟೋಬರ್ ನಿಂದ ಫೆಬ್ರವರಿವರೆಗೆ ಪೌಷ್ಟಿಕ ಆಹಾರ ನೀಡಲಾಗುತ್ತದೆ.

ಇತ್ತೀಚಿನ ಸುದ್ದಿ

ಜಾಹೀರಾತು