3:46 PM Wednesday21 - May 2025
ಬ್ರೇಕಿಂಗ್ ನ್ಯೂಸ್
ಮಂಗಳೂರು ವಿಮಾನ ದುರಂತಕ್ಕೆ 24 ವರ್ಷ: ಮಡಿದವರ ಆತ್ಮಕ್ಕೆ ಚಿರಶಾಂತಿ ಕೋರಿ ಮೇ… ರಾಜ್ಯದಿಂದ ಆಂಧ್ರಪ್ರದೇಶಕ್ಕೆ ಕುಮ್ಮಿ ಆನೆಗಳ ಹಸ್ತಾಂತರ: ಆಂಧ್ರ ಉಪ ಮುಖ್ಯಮಂತ್ರಿ ಪವನ್ ಕಲ್ಯಾಣ್… 1,600 ಕೋಟಿ ರೂ. ಕಾಮಗಾರಿ ರದ್ದು ಮಾಡದಿದ್ದರೆ ಬೆಂಗಳೂರಿಗೆ ಇಂತಹ ಸ್ಥಿತಿ ಬರುತ್ತಿರಲಿಲ್ಲ:… Ex chief Minister | ಬೆಂಗಳೂರನ್ನು ನೀರಲ್ಲಿ ಮುಳುಗಿಸಿದ ಸರ್ಕಾರ: ಬಸವರಾಜ ಬೊಮ್ಮಾಯಿ… Karnataka CM | ಬೆಂಗಳೂರಿನಲ್ಲಿ ಮಳೆ ಹಾನಿ: ಮೇ 21ರಂದು ಇಡೀ ದಿನ… GBA | ಬೆಂಗಳೂರಿಗೆ ಭಾರಿ ಮಳೆಯಿಂದ ಹಾನಿ: ವಾರ್ ರೂಮ್‌ನಲ್ಲಿ ಮಾಹಿತಿ ಪಡೆದ… ಫಲಾನುಭವಿಗಳ ನೋಡಲು ಬಿಜೆಪಿ ನಾಯಕರುಗಳೇ ಬನ್ನಿ: ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ ಭಂಡಾರಿ ಆಹ್ವಾನ Karnataka | ಹಂಪಿಯಲ್ಲಿ ರಾಜ್ಯದ 2ನೇ ಅತಿದೊಡ್ಡ ತಾರಾಲಯ ಹಾಗೂ ವಿಜ್ಞಾನ ಕೇಂದ್ರ… HDK | ಗ್ರೇಟರ್ ಬೆಂಗಳೂರು ಅಲ್ಲ, ಲೂಟರ್ ಗಳ ಬೆಂಗಳೂರು: ರಾಜ್ಯ ಸರಕಾರ… ಬೆಂಗಳೂರು: ಗುಡುಗು ಸಹಿತ ಭಾರೀ ಮಳೆ: ರಸ್ತೆಯಲ್ಲಿ ನಿಂತ ನೀರು; ಟ್ರಾಫಿಕ್ ಜಾಮ್;…

ಇತ್ತೀಚಿನ ಸುದ್ದಿ

ಗೂಗಲ್ ಮ್ಯಾಪ್ ಯಡವಟ್ಟು: ಮೂಡಿಗೆರೆಗೆ ಹೊರಟಿದ್ದ ಟಿಟಿ ವಾಹನ ಆಲ್ದೂರು ಬಳಿ ಗದ್ದೆ ಸಮೀಪ ಲಾಕ್ !

21/05/2025, 14:38

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಗೂಗಲ್ ಮ್ಯಾಪ್ ಯಡವಟ್ಟಿನಿಂದ ಟೆಂಪೋ ಟ್ರಾವೆಲರ್ (ಟಿಟಿ) ಗಾಡಿ ಗದ್ದೆ ಬಳಿ ನಿಂತ ಘಟನೆ ಚಿಕ್ಕಮಗಳೂರು ತಾಲೂಕಿನ ಆಲ್ದೂರು ಬಳಿ ಘಟನೆ ನಡೆದಿದೆ.
ಬಾಳೆಹೊನ್ನೂರಿಂದ ಬಂದು ಮೂಡಿಗೆರೆಗೆ ಹೊರಟಿದ್ದ ಬೆಂಗಳೂರು ಮೂಲದ ಟಿಟಿ ಚಾಲಕ ಗೂಗಲ್ ಮ್ಯಾಪ್ ಹಾಕಿ ಡ್ರೈವಿಂಗ್ ಮಾಡುತ್ತಿದ್ದ.
ವಾಹನ ಆಲ್ದೂರು ಗ್ರಾಮದೊಳಗಿಂದ ಕಿರಿದಾದ ರಸ್ತೆಯಲ್ಲಿ ಹೋಗಿ ಲಾಕ್ ಅಗಿದೆ. ನಂತರ ಸ್ಥಳೀಯರು ನೀಡಿದ ಮಾಹಿತಿಯಂತೆ ಮತ್ತೆ ಪ್ರಯಾಣ ಬೆಳೆಸಿತು.

ಇತ್ತೀಚಿನ ಸುದ್ದಿ

ಜಾಹೀರಾತು