9:25 PM Sunday15 - February 2026
ಬ್ರೇಕಿಂಗ್ ನ್ಯೂಸ್
ಅಮೆರಿಕ ಜೊತೆ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಸಹಿ: ರೈತರು ತೋಳಿಗೆ ಕಪ್ಪುಪಟ್ಟಿ ಕಟ್ಟಿ… ನಿಯಂತ್ರಣ ತಪ್ಪಿದ ಕೆಎಸ್‌ಆರ್‌ಟಿಸಿ ಬಸ್; ಮೈಸೂರಿನಲ್ಲಿ ಸರಣಿ ಅಪಘಾತ; ಟ್ರಾಫಿಕ್ ಜಾಮ್ ಕೊಡಗಿನಲ್ಲಿ ಸೂಪರ್ ಸ್ಟಾರ್ ರಜನಿಕಾಂತ್: ಮಡಿಕೇರಿ ಸಮೀಪ ರೆಸಾರ್ಟ್ ಉದ್ಘಾಟನೆ ಸೋಮವಾರಪೇಟೆ: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ; ಸವಾರ ಸ್ಥಳದಲ್ಲೇ ಸಾವು,… ನಟ ದರ್ಶನ್ ಬಿಡುಗಡೆಗೆ ಪ್ರಾರ್ಥಿಸಿ ಅಭಿಮಾನಿಯಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ: 100 ಕಿಮೀ. ನಡಿಗೆ Kodagu | ಮಡಿಕೇರಿ ನಗರಸಭೆ: ಬಯಲು ಪ್ರದೇಶದಲ್ಲಿ ಮಲ ಮೂತ್ರ ವಿಸರ್ಜನೆ ನಿಷೇಧ ಒಟಿಪಿ ಸೋರಿಕೆ: ವಂಚನೆ ತಡೆಗಟ್ಟಲು ಏರ್‌ ಟೆಲ್‌ ನಿಂದ ಹೊಸ ಎಐ ಚಾಲಿತ… ಮಾಜಿ ಪ್ರಧಾನಿ ಎಚ್ಡಿಡಿ ಮಧ್ಯಪ್ರವೇಶ: ಕಾಫಿ ತೋಟಗಳ ಆನ್-ಲೈನ್ ಹರಾಜು ತಕ್ಷಣವೇ ಸ್ಥತಿತಗೊಳಿಸುವಂತೆ… ಕಾಲವೇ ಉತ್ತರ ಕೊಡುತ್ತೆ: ಸೋನಿಯಾ, ರಾಹುಲ್, ಪ್ರಿಯಾಂಕ ಭೇಟಿ ಬಳಿಕ ಡಿಸಿಎಂ ಡಿಕೆಶಿ… ಶಿವಣ್ಣನ ಶಿವಭಕ್ತಿ: ಶಿವರಾತ್ರಿಯ ಅಂಗವಾಗಿ 37 ವರ್ಷಗಳಿಂದ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ!

ಇತ್ತೀಚಿನ ಸುದ್ದಿ

ಗೋರ ಸಿಕವಾಡಿ ಸಾಮಾಜಿಕ ಚಳುವಳಿ ವತಿಯಿಂದ ಭೋಗ ಕಾರ್ಯಕ್ರಮ: ಚಂದು ಹರಾವತ

12/08/2024, 22:57

ಶಿವು ರಾಠೋಡ ಹುಣಸಗಿ ಯಾದಗಿರಿ

info.reporterkarnataka@gmail.com

ಯಾದಗಿರಿ ಜಿಲ್ಲೆಯ ಹುಣಸಗಿ ತಾಲೂಕಿನ ಬಸವಸಾಗರ ಜಲಾಶಯದ ಸಮೀಪದಲ್ಲಿರುವ ಐಬಿ ತಾಂಡದಲ್ಲಿ ಗೋರ ಸಿಕವಾಡಿ ಸಾಮಾಜಿಕ ಚಳುವಳಿ ವತಿಯಿಂದ ಭೋಗ ಕಾರ್ಯಕ್ರಮ ನಡೆಯಿತು.


ಈ ಭೋಗ ಕಾರ್ಯಕ್ರಮ ಪ್ರತಿ ವರ್ಷದಂತೆ ಈ ವರ್ಷವೂ ಶ್ರಾವಣ ಮಾಸದಲ್ಲಿ ಗೋರ್ ಬಂಜಾರ ಸಮುದಾಯದ ಪ್ರತಿಯೊಂದು ತಾಂಡದಲ್ಲಿ ಮನೆಮನೆಗೂ 30 ದಿನದ 30 ಭೋಗ ಕಾರ್ಯಕ್ರಮಗಳು ಹಮ್ಮಿಕೊಳ್ಳಲಾಗುತ್ತದೆ.
ಈ ಕಾರ್ಯಕ್ರಮದಲ್ಲಿ ಸದ್ಗುರು ಸೇವಾಲಾಲ್ ಮಾಹಾರಾಜ್ ರವರನ್ನು ಮತ್ತು ಶ್ರೀ ಮರಿಯಾಮ ದೇವಿಯ ಹೆಸರಿನಲ್ಲಿ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುತ್ತದೆ. ಇದರಲ್ಲಿ ಗೋರ್ ಬಂಜಾರ ಸಮಾಜದಲ್ಲಿ ನಡೆಯುತ್ತಿರುವ ಅಂಧಕಾರ – ಮೌಢ್ಯತೆ, ವರದಕ್ಷಣೆ, ಮಕ್ಕಳಿಗೆ ವಿದ್ಯಾಭ್ಯಾಸ ಕೊಡದೆ ಇರುವುದು, ಆರ್ಥಿಕ, ಸಾಮಾಜಿಕ, ಆಡಳಿತಾತ್ಮಕ. ಗೋರ್ ಬಂಜಾರ ಸಮುದಾಯದಲ್ಲಿ ಎಷ್ಟರಮಟ್ಟಿಗೆ ನಾವಿದ್ದೇವೆ ಎಂಬುದರ ಬಗ್ಗೆ ಒಂದು ಸಮಾಲೋಚನೆಯನ್ನು ನಡೆಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು