6:17 PM Saturday5 - September 2026
ಬ್ರೇಕಿಂಗ್ ನ್ಯೂಸ್
ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ

ಇತ್ತೀಚಿನ ಸುದ್ದಿ

ಗೋರ ಸಿಕವಾಡಿ ಸಾಮಾಜಿಕ ಚಳುವಳಿ ವತಿಯಿಂದ ಭೋಗ ಕಾರ್ಯಕ್ರಮ: ಚಂದು ಹರಾವತ

12/08/2024, 22:57

ಶಿವು ರಾಠೋಡ ಹುಣಸಗಿ ಯಾದಗಿರಿ

info.reporterkarnataka@gmail.com

ಯಾದಗಿರಿ ಜಿಲ್ಲೆಯ ಹುಣಸಗಿ ತಾಲೂಕಿನ ಬಸವಸಾಗರ ಜಲಾಶಯದ ಸಮೀಪದಲ್ಲಿರುವ ಐಬಿ ತಾಂಡದಲ್ಲಿ ಗೋರ ಸಿಕವಾಡಿ ಸಾಮಾಜಿಕ ಚಳುವಳಿ ವತಿಯಿಂದ ಭೋಗ ಕಾರ್ಯಕ್ರಮ ನಡೆಯಿತು.


ಈ ಭೋಗ ಕಾರ್ಯಕ್ರಮ ಪ್ರತಿ ವರ್ಷದಂತೆ ಈ ವರ್ಷವೂ ಶ್ರಾವಣ ಮಾಸದಲ್ಲಿ ಗೋರ್ ಬಂಜಾರ ಸಮುದಾಯದ ಪ್ರತಿಯೊಂದು ತಾಂಡದಲ್ಲಿ ಮನೆಮನೆಗೂ 30 ದಿನದ 30 ಭೋಗ ಕಾರ್ಯಕ್ರಮಗಳು ಹಮ್ಮಿಕೊಳ್ಳಲಾಗುತ್ತದೆ.
ಈ ಕಾರ್ಯಕ್ರಮದಲ್ಲಿ ಸದ್ಗುರು ಸೇವಾಲಾಲ್ ಮಾಹಾರಾಜ್ ರವರನ್ನು ಮತ್ತು ಶ್ರೀ ಮರಿಯಾಮ ದೇವಿಯ ಹೆಸರಿನಲ್ಲಿ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುತ್ತದೆ. ಇದರಲ್ಲಿ ಗೋರ್ ಬಂಜಾರ ಸಮಾಜದಲ್ಲಿ ನಡೆಯುತ್ತಿರುವ ಅಂಧಕಾರ – ಮೌಢ್ಯತೆ, ವರದಕ್ಷಣೆ, ಮಕ್ಕಳಿಗೆ ವಿದ್ಯಾಭ್ಯಾಸ ಕೊಡದೆ ಇರುವುದು, ಆರ್ಥಿಕ, ಸಾಮಾಜಿಕ, ಆಡಳಿತಾತ್ಮಕ. ಗೋರ್ ಬಂಜಾರ ಸಮುದಾಯದಲ್ಲಿ ಎಷ್ಟರಮಟ್ಟಿಗೆ ನಾವಿದ್ದೇವೆ ಎಂಬುದರ ಬಗ್ಗೆ ಒಂದು ಸಮಾಲೋಚನೆಯನ್ನು ನಡೆಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು