7:48 PM Thursday9 - July 2026
ಬ್ರೇಕಿಂಗ್ ನ್ಯೂಸ್
ಮಡಿಕೇರಿಯಲ್ಲಿ ಭಾರಿ ಮಳೆಗೆ ಭೂಕುಸಿತ: ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದ ಏರು ರಸ್ತೆ ಹಾನಿ;… Kodagu | ಮಡಿಕೇರಿ ರಾಜಾಸೀಟ್ ನಾಳೆಯಿಂದ ಜುಲೈ 12ರವರೆಗೆ ಕ್ಲೋಸ್: ಜಿಲ್ಲಾಧಿಕಾರಿ ಆದೇಶ ನಾಗರಹೊಳೆ ಉದ್ಯಾನದ ಬೀಟ್‌ಗಾರ್ಡ್ ಮನೆಯಲ್ಲಿ ಅಕ್ರಮ ಜಿಂಕೆ ಪತ್ತೆ: ಬಂಧನ; ಬಂದೂಕು ವಶ ಮೂಗ್ರಹಳ್ಳಿ ಸೇತುವೆ ಕಾಮಗಾರಿಯಲ್ಲಿ ಸುರಕ್ಷತೆ ನಿರ್ಲಕ್ಷ್ಯ ಆರೋಪ; ಕಾಮಗಾರಿ ತಾತ್ಕಾಲಿಕ ಸ್ಥಗಿತಕ್ಕೆ ಗ್ರಾಮಸ್ಥರ… ಮರದ ದಿಮ್ಮಿ ಸಾಗಾಟ | ದಸರಾ ಅಂಬಾರಿ ಆನೆ ಕ್ಯಾಪ್ಟನ್ ಅಭಿಮನ್ಯು ದಂತ… ಬೇಲೂರು | SIR ಕರ್ತವ್ಯದ ಒತ್ತಡಕ್ಕೆ ಕುಸಿದು ಬಿದ್ದ ನಿವೃತ್ತಿಯಂಚಿನಲ್ಲಿರುವ 60ರ ಹರೆಯದ… ಕೊಡಗು ಜಿಲ್ಲೆಯಲ್ಲಿ ಅತಿವೃಷ್ಟಿ ಮತ್ತು ಅನಾವೃಷ್ಟಿ ಎದುರಿಸಲು ಸಜ್ಜಾಗಿ: ಮೇಲುಸ್ತುವಾರಿ ಸಚಿವ ಯು.ಟಿ.… ಕಳಸ: ಬೈಕಿಗೆ ಸೈಡ್ ಕೊಡಲು ಹೋಗಿ ತೋಟಕ್ಕೆ ನುಗ್ಗಿದ ಕಾರು; ಪ್ರಯಾಣಿಕರು ಪಾರು ತೀರ್ಥಹಳ್ಳಿ | ಅರಳಾಪುರದ ಕೊಪ್ಪಲು ಗ್ರಾಮದಲ್ಲಿ ಗಾಳಿ ಮಳೆಗೆ ಬಿದ್ದ ಬೃಹತ್ ಮರ:… Raichuru | ಮಸ್ಕಿ: ಅತಿಥಿ ಶಿಕ್ಷಕರ ಭದ್ರತೆ ಸೇರಿದಂತೆ ವಿವಿಧ ಬೇಡಿಕೆ ಆಗ್ರಹಿಸಿ…

ಇತ್ತೀಚಿನ ಸುದ್ದಿ

Governor Speech | ಜಂಟೀ ಅಧಿವೇಶನದಲ್ಲಿ ಭಾಷಣ: ರಾಜ್ಯ ಕಾಂಗ್ರೆಸ್ ಸರಕಾರಕ್ಕೆ ಶೇ.99 ಅಂಕ ನೀಡಿದ ರಾಜ್ಯಪಾಲರು

03/03/2025, 15:30

ಬೆಂಗಳೂರು(reporterkarnataka.com): ಸಂವಿಧಾನ ಮುಖ್ಯಸ್ಥರೂ ಆಗಿರುವ ರಾಜ್ಯಪಾಲ ಥಾವರ್‌ಚಂದ್‌ ಗೆಹ್ಲೋಟ್‌ ಅವರು ರಾಜ್ಯದ ಸರ್ಕಾರದ ಸಾಧನೆಗಳನ್ನು ಹಾಗೂ ಅಭಿವೃದ್ಧಿ ಕಾರ್ಯದ ಮುನ್ನೋಟವನ್ನು ಬಹಳ ಸಂತೋಷ ವ್ಯಕ್ತಪಡಿಸಿದ್ದಾರೆ.


ನಮ್ಮ ಸರ್ಕಾರ ಕಳೆದ ಆಯವ್ಯಯದಲ್ಲಿ ಸಮಗ್ರ ಕರ್ನಾಟಕದ ಅಭಿವೃದ್ಧಿ ಬಗ್ಗೆ ಕೃಷಿ, ಹೈನುಗಾರಿಕೆ, ನೀರಾವರಿ, ಬೆಂಗಳೂರು ನಗರಾಭಿವೃದ್ಧಿ, ವಸತಿ, ಬಂಡವಾಳ ಹೂಡಿಕೆ, ರೇಷ್ಮೆ, ಮೂಲಭೂತ ಸೌಕರ್ಯ, ಶಿಕ್ಷಣ ಸೇರಿದಂತೆ ಗ್ಯಾರಂಟಿ ಯೋಜನೆಗಳ ಯಶಸ್ವಿ ಜಾರಿ ಬಗ್ಗೆ ಶ್ಲಾಘಿಸಿದ್ದಾರೆ. ಅಲ್ಲದೆ, ನಮ್ಮ ಬಜೆಟ್‌ನಲ್ಲಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಮತ್ತು ಉಪ ಮುಖ್ಯಮಂತ್ರಿಗಳಾದ ಡಿ.ಕೆ. ಶಿವಕುಮಾರ್‌ ಅವರು ಘೋಷಣೆ ಮಾಡಿದ್ದ 334 ಭರವಸೆಗಳಲ್ಲಿ 331 ಭರವಸೆಗಳನ್ನು ಜಾರಿ ಮಾಡಿ ಜನಕಲ್ಯಾಣಕ್ಕೆ ಕಾಂಗ್ರೆಸ್‌ ಸರ್ಕಾರ ನೆರವಾಗಿದೆ. ಶೇ.99. ಅಂಕಗಳನ್ನು ರಾಜ್ಯಪಾಲರು ನೀಡಿದ್ದಾರೆ. ನಮ್ಮ ರಾಜ್ಯಪಾಲರು ತಮ್ಮ ಭಾಷಣದಲ್ಲಿ ಪ್ರಸ್ತಾಪ ಮಾಡಿರುವಂಥ 117 ವಿಷಯಗಳನ್ನು ಸದನ ಮತ್ತು ರಾಜ್ಯದ ಜನತೆಯ ಮಧ್ಯೆ ಮಂಡಿಸಿರುವುದನ್ನು ವಿರೋಧ ಪಕ್ಷದ ನಾಯಕರು ಕೂಲಂಕಷವಾಗಿ ಓದಬೇಕು. ಅದನ್ನು ಬಿಟ್ಟು ಟೀಕೆ ಮಾಡಬೇಕೆಂದೇ ಟೀಕೆ ಮಾಡುವುದು ಸರಿಯಲ್ಲ ಎಂದು ವಿಧಾನ ಪರಿಷತ್ ಸದಸ್ಯ ದಿನೇಶ್‌ ಗೂಳಿಗೌಡ ಹೇಳಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು