12:06 AM Thursday27 - August 2026
ಬ್ರೇಕಿಂಗ್ ನ್ಯೂಸ್
ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ…

ಇತ್ತೀಚಿನ ಸುದ್ದಿ

Govt Bus | ಕೆಎಸ್ಸಾರ್ಟಿಸಿ ಬಸ್ಸಿನ ಸ್ಟೇರಿಂಗ್ ಜಾಯಿಂಟ್ ಕಟ್: ಚಾಲಕನ ಚಾಕಚಕ್ಯತೆಯಿಂದ ಭಾರಿ ಅಪಾಯದಿಂದ ಪಾರು

27/02/2025, 18:48

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಚಾರ್ಮಾಡಿ ಘಾಟ್ ರಸ್ತೆಯ ತಿರುವಿನಲ್ಲೇ ಕೆಎಸ್‌ಆರ್‌ಟಿಸಿ ಬಸ್ಸಿನ ಸ್ಟೇರಿಂಗ್ ಜಾಯಿಂಟ್ ತುಂಡಾಗಿದರೂ ಚಾಲಕನ ಚಾಕಚಕ್ಯತೆಯಿಂದ ಪ್ರಯಾಣಿಕರು ಅಪಾಯದಿಂದ ಪಾರಾದ ಘಟನೆ ನಡೆದಿದೆ.
ಧರ್ಮಸ್ಥಳದಿಂದ ಶಿವಮೊಗ್ಗಕ್ಕೆ ತೆರಳುತ್ತಿದ್ದ KA 17-F-1487 ನಂಬರಿನ ಶಿವಮೊಗ್ಗ ವಿಭಾಗದ ಬಸ್ ಚಾರ್ಮಾಡಿ ಘಾಟ್‌ನಲ್ಲಿ ಸಂಚರಿಸುತ್ತಿದ್ದ ವೇಳೆ ಹಠಾತ್‌ ಸ್ಟೀರಿಂಗ್ ಜಾಯಿಂಟ್ ಕಟ್ ಆಗಿತು. ಆದರೆ, ಚಾಲಕ ಎಚ್ಚರಿಕೆಯಿಂದ ಬಸ್‌ನ್ನು ನಿಯಂತ್ರಣಕ್ಕೆ ತಂದು, ಅಪಘಾತವನ್ನು ತಪ್ಪಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಸಮಯೋಚಿತ ನಿರ್ವಹಣೆಯಿಂದ ಪ್ರಯಾಣಿಕರು ಯಾವುದೇ ಗಾಯಗಳಾಗದೆ ಸುಕ್ಷಿತರಾಗಿದ್ದು, ಪ್ರಯಾಣಿಕರನ್ನು ಬದಲಿ ಬಸ್‌ನಲ್ಲಿ ಕಳಿಸಿಕೊಡಲಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು