9:34 PM Thursday19 - September 2024
ಬ್ರೇಕಿಂಗ್ ನ್ಯೂಸ್
ತೀರ್ಥಹಳ್ಳಿ: ಸರ್ವಧರ್ಮ ಸಮನ್ವಯತೆಯಲ್ಲಿ ಸಂಭ್ರಮ- ಸಡಗರದ ಈದ್ ಮಿಲಾದ್ ಆಚರಣೆ ನಂಜನಗೂಡು: ಮುನಿರತ್ನ ವಿರುದ್ಧ ಜನ ಸಂಗ್ರಾಮ ಪರಿಷತ್ ಪ್ರತಿಭಟನೆ: ಶಾಸಕ ಸ್ಥಾನದಿಂದ ವಜಾಗೊಳಿಸಲು… ಜೈಪುರದಲ್ಲಿ ಇಂಡಿಯನ್ ಯೂತ್ ಪಾಲಿ೯ಮೆಂಟ್ 27ನೇ ಅಧಿವೇಶನ: ಸ್ಪೀಕರ್ ಖಾದರ್ ಉದ್ಘಾಟನೆ ನಮ್ಮ‌ ಶಾಲೆ‌ ನಮ್ಮ‌ ಜವಾಬ್ದಾರಿ ಕಾರ್ಯಕ್ರಮ ಸರಕಾರಿ ಶಾಲಾ ಮಕ್ಕಳ ಉಜ್ವಲ ಭವಿಷ್ಯಕ್ಕೆ… ಯುವ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಭಾರೀ ಫೈಟ್: ಮಹಿಳಾ ಅಭ್ಯರ್ಥಿಯಿಂದ ಪ್ರಬಲ ಪೈಪೋಟಿ ಮಹಿಳಾ ಆಯೋಗದ ಅಧ್ಯಕ್ಷೆ ಬಂದ್ರೂ ಅಧಿಕಾರಿಗಳು ನಾಪತ್ತೆ: ರಾಯಲ್ಪಾಡು ಪ್ರಾಥಮಿಕ ಆರೋಗ್ಯ ಕೇಂದ್ರ,… ಅಥಣಿ: ಶೌಚಕ್ಕೆ ಹೋದ ಸಂದರ್ಭದಲ್ಲಿ ಕಾಲು ಜಾರಿ ಕಾಲುವೆಗೆ ಬಿದ್ದು ಯುವಕ ದಾರುಣ… ನಂಜನಗೂಡು: ಭಗೀರಥ ಹಾಗೂ ಕನಕ ಸಮುದಾಯ ಭವನಕ್ಕೆ ಶಾಸಕರಿಂದ ಭೂಮಿ ಪೂಜೆ ಮಂಗಳೂರು: ಸಾಕು ನಾಯಿಯ ತ್ಯಾಜ್ಯ ಸಂಗ್ರಹಿಸುವ ವಾಹನಕ್ಕೆ ನೀಡಿದ ಪಾಪಿಗಳು; ವೀಡಿಯೊ ವೈರಲ್… ವೈದ್ಯರ ಮೇಲೆ ಹಲ್ಲೆ ಪ್ರಕರಣ: ಚಿಕ್ಕಮಗಳೂರು ನಗರ ಠಾಣೆ ಎದುರು ಆರೋಗ್ಯ ಸಿಬ್ಬಂದಿಗಳ…

ಇತ್ತೀಚಿನ ಸುದ್ದಿ

ಗ್ರಾಹಕರ ರಹಸ್ಯ ಮಾಹಿತಿ ಸೋರಿಕೆ ಆರೋಪ: 10 ಅಪ್ಲಿಕೇಶನ್ ನಿಷೇಧಿಸಿದ ಗೂಗಲ್ 

09/04/2022, 22:27

ಹೊಸದಿಲ್ಲಿ(reporterkarnataka.com): ಗ್ರಾಹಕರ ರಹಸ್ಯ ಮಾಹಿತಿ ಸೋರಿಕೆ ಅರೋಪದ ಹಿನ್ನೆಲೆಯಲ್ಲಿ 10 ಅಪ್ಲಿಕೇಶನ್ ಗಳನ್ನು ಗೂಗಲ್ ನಿಷೇಧಿಸಿದೆ.

 ರಾಡಾರ್ ಕ್ಯಾಮೆರಾ, ಎಐ ಮೊಅಸಿನ್  ಟೈಮ್ಸ್, ವೈಫೈ ಮೌಸ್ (ರಿಮೋಟ್ ಕಂಟ್ರೋಲ್ ಪಿಸಿ), ಆಪ್‌ಸೋರ್ಸ್ ಹಬ್‌ ನ ಕ್ಯೂಆರ್ ಮತ್ತು ಬಾರ್‌ಕೋಡ್ ಸ್ಕ್ಯಾನರ್, ಕಿಬ್ಲಾ ಕಂಪಾಸ್ (ರಂದಾನ್ 2022), ಸಿಂಪಲ್ ವೆದರ್ ಮತ್ತು ಕ್ಲಾಕ್ ವಿಜೆಟ್ ( ಡಿಫರ್ ನಿಂದ ಅಭಿವೃದ್ಧಿಪಡಿಸಲಾಗಿದೆ) ಹ್ಯಾಂಡ್ ಸೆಟ್ ನೆಸ್ಟ್ ಎಸ್ಸೆಮ್ಮೆಸ್ -ಟೆಸ್ಟ್ ವಿದ್  ಎಂಎಂಎಸ್, ಸ್ಮಾರ್ಟ್‌ಕಿಟ್ 360, ಫುಲ್  ಕುರಾನ್ MP3 – 50+ ಲ್ಯಾಂಗ್ವೇಜಸ್ & ಟ್ರಾನ್ಸ್ ಲೇಷನ್ ಆಡಿಯೋ ,ಮತ್ತು ಆಡಿಯೋ ಸ್ಟೆರಾಯ್ಡ್ ಆಡಿಯೋ ಸ್ಟುಡಿಯೋ ಡಿಎ ಡಬ್ಲ್ಯು -ಮುಂತಾದ ಅಪ್ಲಿಕೇಶನ್ ಗಳನ್ನು  ಗೂಗಲ್ ನಿಷೇಧಿಸಿದೆ .

ಇತ್ತೀಚಿನ ಸುದ್ದಿ

ಜಾಹೀರಾತು