7:32 PM Sunday17 - August 2025
ಬ್ರೇಕಿಂಗ್ ನ್ಯೂಸ್
ಮಲೆನಾಡು ಪ್ರದೇಶದಲ್ಲಿ ಭಾರೀ ಮಳೆ: ಶೃಂಗೇರಿ ಅಕ್ಷರಶಃ ಜಲಾವೃತ; ನಾಳೆ ಶಾಲೆಗಳಿಗೆ ರಜೆ ಚಿಕ್ಕಮಗಳೂರು ಜಿಲ್ಲೆಯಲ್ಲಿ ಭಾರೀ ಮಳೆ ಅಬ್ಬರ: ಮಲೆನಾಡು ಅಕ್ಷರಶಃ ಜಲಾವೃತ ಆರ್‌ಎಸ್‌ಎಸ್‌ನ್ನು ತಾಲಿಬಾನಿಗೆ ಹೋಲಿಸುತ್ತಿರುವ ಕಾಂಗ್ರೆಸ್‌ಗೆ ನಾಚಿಕೆಯಾಗಬೇಕು: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ Bangalore | ಬಿಜೆಪಿಯವರಿಗೆ ರಾಜಕಾರಣಕ್ಕಾಗಿ ಧರ್ಮಸ್ಥಳ ಬೇಕಾಗಿದೆ: ಡಿಸಿಎಂ ಡಿ.ಕೆ. ಶಿವಕುಮಾರ್ ಕಿಡಿ ವಿರಾಜಪೇಟೆ: ಅರಣ್ಯ ಇಲಾಖೆಯ ಕಾರ್ಯಾಚರಣೆ ಯಶಸ್ವಿ; ನಾಡಿನಲ್ಲಿ ಬೀಡು ಬಿಟ್ಟಿದ್ದ 10ಕ್ಕೂ ಅಧಿಕ… ‘ಧರ್ಮಸ್ಥಳ ವಿರುದ್ಧ ಷಡ್ಯಂತರʼ ರಾಜ್ಯ ಸರ್ಕಾರದ್ದೇ?: ಡಿ.ಕೆ. ಶಿವಕುಮಾರ್‌ ಹೇಳಿಕೆಗೆ ಕೇಂದ್ರ ಸಚಿವ… ಸಾಲದ ಬಾಧೆ: ಆಟೋ ಚಾಲಕ ಕಾವೇರಿ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನ; ಅರಣ್ಯ… ಬಸವಣ್ಣನವರ ಕಲ್ಯಾಣ ರಾಜ್ಯದ ಕನಸಿನ ಈಡೇರಿಕೆಯೇ ನಮ್ಮ ಗುರಿ: ಸಿಎಂ ಸಿದ್ದರಾಮಯ್ಯ ಕೇಂದ್ರದಿಂದ ಸ್ವಾತಂತ್ರ್ಯೋತ್ಸವದ ವಿಶಿಷ್ಠ ಕೊಡುಗೆ; ಉತ್ತರ ಕರ್ನಾಟಕಕ್ಕೆ ವಿಶೇಷ ಆರ್ಥಿಕ ವಲಯ ಘೋಷಣೆ ಧರ್ಮಸ್ಥಳ ಸಾಮೂಹಿಕ ಸಮಾಧಿ ಪ್ರಕರಣ; ಎಸ್ಐಟಿ ತನಿಖೆ ನಡೆಯುತ್ತಿರುವಾಗ ಸದನದಲ್ಲಿ ಪ್ರಸ್ತಾಪ ಸರಿಯಲ್ಲ:…

ಇತ್ತೀಚಿನ ಸುದ್ದಿ

ಗ್ರಾಹಕರ ರಹಸ್ಯ ಮಾಹಿತಿ ಸೋರಿಕೆ ಆರೋಪ: 10 ಅಪ್ಲಿಕೇಶನ್ ನಿಷೇಧಿಸಿದ ಗೂಗಲ್ 

09/04/2022, 22:27

ಹೊಸದಿಲ್ಲಿ(reporterkarnataka.com): ಗ್ರಾಹಕರ ರಹಸ್ಯ ಮಾಹಿತಿ ಸೋರಿಕೆ ಅರೋಪದ ಹಿನ್ನೆಲೆಯಲ್ಲಿ 10 ಅಪ್ಲಿಕೇಶನ್ ಗಳನ್ನು ಗೂಗಲ್ ನಿಷೇಧಿಸಿದೆ.

 ರಾಡಾರ್ ಕ್ಯಾಮೆರಾ, ಎಐ ಮೊಅಸಿನ್  ಟೈಮ್ಸ್, ವೈಫೈ ಮೌಸ್ (ರಿಮೋಟ್ ಕಂಟ್ರೋಲ್ ಪಿಸಿ), ಆಪ್‌ಸೋರ್ಸ್ ಹಬ್‌ ನ ಕ್ಯೂಆರ್ ಮತ್ತು ಬಾರ್‌ಕೋಡ್ ಸ್ಕ್ಯಾನರ್, ಕಿಬ್ಲಾ ಕಂಪಾಸ್ (ರಂದಾನ್ 2022), ಸಿಂಪಲ್ ವೆದರ್ ಮತ್ತು ಕ್ಲಾಕ್ ವಿಜೆಟ್ ( ಡಿಫರ್ ನಿಂದ ಅಭಿವೃದ್ಧಿಪಡಿಸಲಾಗಿದೆ) ಹ್ಯಾಂಡ್ ಸೆಟ್ ನೆಸ್ಟ್ ಎಸ್ಸೆಮ್ಮೆಸ್ -ಟೆಸ್ಟ್ ವಿದ್  ಎಂಎಂಎಸ್, ಸ್ಮಾರ್ಟ್‌ಕಿಟ್ 360, ಫುಲ್  ಕುರಾನ್ MP3 – 50+ ಲ್ಯಾಂಗ್ವೇಜಸ್ & ಟ್ರಾನ್ಸ್ ಲೇಷನ್ ಆಡಿಯೋ ,ಮತ್ತು ಆಡಿಯೋ ಸ್ಟೆರಾಯ್ಡ್ ಆಡಿಯೋ ಸ್ಟುಡಿಯೋ ಡಿಎ ಡಬ್ಲ್ಯು -ಮುಂತಾದ ಅಪ್ಲಿಕೇಶನ್ ಗಳನ್ನು  ಗೂಗಲ್ ನಿಷೇಧಿಸಿದೆ .

ಇತ್ತೀಚಿನ ಸುದ್ದಿ

ಜಾಹೀರಾತು