4:26 PM Monday10 - August 2026
ಬ್ರೇಕಿಂಗ್ ನ್ಯೂಸ್
ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ…

ಇತ್ತೀಚಿನ ಸುದ್ದಿ

ಗ್ರಾಮ ದೇವತೆಯ ಚಿನ್ನಾಭರಣಕ್ಕೆ ಕನ್ನ ಹಾಕಿದ ಖದೀಮರು: ಚಂದ್ರಗಿರಿ ದೇವಿಯ ಒಡವೆ ಕಳ್ಳತನ; ಬೆಚ್ಚಿಬಿದ್ದ ಗ್ರಾಮಸ್ಥರು

25/01/2023, 22:31

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಅಥಣಿ ತಾಲೂಕಿನ‌ ಸಂಬರಗಿ ಗ್ರಾಮದ ಗ್ರಾಮದೇವತೆ ಚಂದ್ರಗಿರಿ ದೇವಿ ಒಡವೆ ಕಳ್ಳತನ ಮಾಡಿದ ಘಟನೆ ಬೆಳಕಿಗೆ ಬಂದಿದೆ.
ಕಾಗವಾಡ- ಅಥಣಿ ಠಾಣಾ ವ್ಯಾಪ್ತಿಯಲ್ಲಿ ಪದೇ ಪದೇ ಕಳ್ಳತನ ನಡೆಯುತ್ತಿದ್ದು, ಇದೀಗ ಗ್ರಾಮದೇವತೆಯ ಚಿನ್ನಾಭರಣಕ್ಕೆ ಕಳ್ಳರು ಕೈ ಹಾಕಿದ್ದಾರೆ. ಇದರಿಂದ ಗ್ರಾಮಸ್ಥರು ಭಯಭೀತರಾಗಿದ್ದಾರೆ.


ಅಥಣಿ ತಾಲೂಕಿನ ಸಂಬರಗಿ ಗ್ರಾಮದಲ್ಲಿ ದೇವಸ್ಥಾನ ಸೇರಿದಂತೆ ಸರಣಿ ಮನೆ ಕಳ್ಳತನ ಈಗಾಗಲೇ ನಡೆದಿದೆ. ಗಡಿ ಗ್ರಾಮಗಳಲ್ಲಿ ಕಳ್ಳರ ಹಾವಳಿ ಹೆಚ್ಚಾಗಿದೆ. ಐದು ತಾಳಿ ಸೇರಿದಂತೆ ಮನೆಯಲ್ಲಿರುವ ಹಣ ಒಡವೆ ದೋಚಿ ಕಳ್ಳರು ಪರಾರಿಯಾಗಿದ್ದಾರೆ. ಕಳ್ಳರ ಹೆಡೆಮುರಿ ಕಟ್ಟುವಂತೆ ಸ್ಥಳೀಯರ ಮನವಿ ಮಾಡಿದ್ದಾರೆ. ಸ್ಥಳಕ್ಕೆ ಅಥಣಿ ಕ್ರೈಮ್ ಪಿ ಎಸ್ ಐ ರಾಕೇಶ್ ಬಗಲಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು