9:32 AM Friday31 - July 2026
ಬ್ರೇಕಿಂಗ್ ನ್ಯೂಸ್
ಮಂಗಳೂರು ಪೊಲೀಸರಿಂದ ಸುಮಾರು 82 ಕೋಟಿ ರೂ. ಮೌಲ್ಯದ ಡ್ರಗ್ಸ್ ನಾಶ: 157… ಕೇರಳದಲ್ಲಿ ಬೆಚ್ಚಿಬೀಳಿಸುವ ಘಟನೆ: ವಿದ್ಯಾರ್ಥಿಗಳಿಗೆ ದಾರಿ ದೀಪವಾಗಿದ್ದ ಶಿಕ್ಷಕಿಯರೇ ಡ್ರಗ್ಸ್ ಜಾಲದ ಡಾನ್‌ಗಳು!! ಅಸ್ಸಾಂ ಪ್ರವಾಹ ಕೊಂಚ ಇಳಿಮುಖ: 70ಕ್ಕೂ ಅಧಿಕ ಸಾವು; 4.45 ಲಕ್ಷಕ್ಕೂ ಹೆಚ್ಚು… Mysore | ಮಲೆಮಹದೇಶ್ವರ ಅಭಯಾರಣ್ಯದಲ್ಲಿ ಅರಣ್ಯ ಸಿಬ್ಬಂದಿ ಫೈರಿಂಗ್: ಕಾಡುಹಂದಿ ಬೇಟೆಗಾರನಿಗೆ ಬಿತ್ತು… Bangalore | ಕ್ಯಾಬ್‌ಗೆ ಕಾಯುತ್ತಿದ್ದ ಯುವತಿಯ ‘ರೇಟ್‌’ ಕೇಳಿದ ಕಾಮುಕ ಅರೆಸ್ಟ್ ಗಂಗಾಧರ ಪಾಂಗಾಳ ಕೊಲೆ ಪ್ರಕರಣ: ಸತೀಶ್ ಬೈಕಂಪಾಡಿ ಸೇರಿ 4 ಮಂದಿ ಆರೋಪಿಗಳಿಗೆ… Bangalore | ಅಗ್ನಿ ದುರಂತ: ಚಂದಾಪುರದಲ್ಲಿ ಹೊತ್ತಿ ಉರಿದ 4 ಖಾಸಗಿ ಬಸ್‌ಗಳು ಭಾರತದ ಇತಿಹಾಸದಲ್ಲೇ ಮಕ್ಕಳ ಮೇಲೆ ಈ ರೀತಿ ಹಲ್ಲೆ ನಡೆದಿಲ್ಲ: ರಾಜ್ಯಸಭೆಯಲ್ಲಿ ಪ್ರತಿಪಕ್ಷದ… ನೀಟ್ ಪ್ರತಿಭಟನೆ | ಹೋರಾಟಗಾರರಿಗೆ ಉಚಿತ ಆಹಾರ ಹಂಚಿದವನ ಬಂಧನ; ನನ್ನನ್ನು ಅಪಹರಿಸಿದ್ದರು:… *ಲಗೇಜ್​ ರೂಮ್​ನಲ್ಲಿ ಹೊಗೆ: ರಾಜ್‌ಕೋಟ್‌ನಲ್ಲಿ ತುರ್ತು ಭೂಸ್ಪರ್ಶ ಮಾಡಿದ 194 ಮಂದಿ ಹೊತ್ತೊಯ್ಯುತ್ತಿದ್ದ…

ಇತ್ತೀಚಿನ ಸುದ್ದಿ

ಗ್ರಾಮೀಣ ಮಟ್ಟದ ಜನರಿಗೆ ಕಂಪ್ಯೂಟರ್ ಶಿಕ್ಷಣ: ಅಥಣಿಯಲ್ಲಿ ಪಿಎಂ ದಿಶಾ ವಿಶೇಷ ಕಾರ್ಯಕ್ರಮ

08/09/2021, 09:36

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಪಿಎಂ ದಿಶಾ ವಿಶೇಷ ಕಾರ್ಯಕ್ರಮವನ್ನು ಜಿಲ್ಲಾ ವ್ಯವಸ್ಥಾಪಕರಿಂದ ಅಥಣಿ ತಾಲೂಕು ಪಂಚಾಯತ್ ಸಭಾಭವನದಲ್ಲಿ ಹಮ್ಮಿಕೊಳ್ಳಲಾಯಿತು.

ಗ್ರಾಮೀಣ ಮಟ್ಟದ ಜನರಿಗೆ ಕಂಪ್ಯೂಟರ್ ಶಿಕ್ಷಣ ನೀಡುವ ಕುರಿತಾದ ಯೋಜನೆ ಇದಾಗಿದ್ದು ಈಗಾಗಲೇ ಬೆಳಗಾವಿ ಜಿಲ್ಲೆಯಾದ್ಯಂತ ಸಂಪೂರ್ಣ ಉಚಿತವಾಗಿ ಕಂಪ್ಯೂಟರ್ ಶಿಕ್ಷಣವನ್ನು ನೀಡುತ್ತಾ ಬಂದಿದೆ.

ಪಿಎಂ ದಿಶಾ ದೆಹಲಿ ವಿಭಾಗದ ವ್ಯವಸ್ಥಾಪಕರು ವಿಶ್ವಂ ತ್ಯಾಗಿ ಅಥಣಿಗೆ ಭೇಟಿ ನೀಡಿ ಪಿಎಂ ದಿಶಾ ಕುರಿತಾದ ಮಾಹಿತಿಗಳನ್ನು ನೀಡಿದರು.

ಇದೇ ವೇಳೆ ಜಿಲ್ಲಾ ವ್ಯವಸ್ಥಾಪಕ ವೀರೇಶ್ ಪುರಾಣಿಕ ಮಾತನಾಡಿ, ಪಿಎಂ ದಿಶಾ ಕಾರ್ಯಕ್ರಮವು ಗ್ರಾಮೀಣ ಮಟ್ಟದ ಕಾರ್ಯಕ್ರಮವಾಗಿದ್ದು, ಇದರಿಂದ ಗ್ರಾಮೀಣ ಮಟ್ಟದಲ್ಲಿ ಬಹಳ ಜನರಿಗೆ ಅನುಕೂಲವಾಗಿದೆ. 

ಮುಂಬರುವ ದಿನಗಳಲ್ಲಿ ಸಿಎಸ್ಸಿ ಎಲ್ಲಿ ಆಧಾರ್ ಕಾರ್ಡ್ ಅಸಂಘಟಿತ ವಲಯದ ಕಾರ್ಮಿಕರ ಕಾರ್ಡ್ ಆಯುಷ್ಮಾನ್ ಭಾರತ ಅಂತಹ ನೂರಾರು ಯೋಜನೆಗಳು ಪ್ರಾರಂಭವಾಗಲಿದ್ದು ಆದಷ್ಟು ಅದರ ಅನುಕೂಲಗಳನ್ನು ಪಡೆಯ ಬೇಕೆಂದರು.

ಇದೇ ಸಂದರ್ಭದಲ್ಲಿ  ಜಿಲ್ಲಾ ವ್ಯವಸ್ಥಾಪಕ ಕಿರಣ್ ಕುಮಾರ್ ಜ್ಯೋಶಿ, ಮಲ್ಲಿಕಾರ್ಜುನ್ ಗೌರೀಶ ಲೆಂಡೇ, ಸಿಕಂದರ್, ಮುಲ್ಲಾ ನಿಜಾಮ ಮುಜಾವರ್ ಹಾಗೂ ಅಥಣಿ ಕಾಗವಾಡ ರಾಯಬಾಗ ಗೋಕಾಕ್ ಮುಂತಾದ ಕಡೆಗಳಲ್ಲಿ ಸಿಎಸ್ಸಿ ವಿಎಲ್ ಈ ಭಾಗವಹಿಸಿದರು

ಇತ್ತೀಚಿನ ಸುದ್ದಿ

ಜಾಹೀರಾತು