ಇತ್ತೀಚಿನ ಸುದ್ದಿ
ಗೃಹ ಸಚಿವ ಅರಗ ಜ್ಞಾನೇಂದ್ರ ಮಂಗಳೂರಿಗೆ ಭೇಟಿ: ಆಟೋ ಬ್ಲಾಸ್ಟ್ ಸ್ಥಳ ಪರಿಶೀಲನೆ
23/11/2022, 10:19

ಮಂಗಳೂರು(reporterkarnataka.com): ರಾಜ್ಯ ಗೃಹ ಸಚಿವ ಅರಗ ಜ್ಞಾನೇಂದ್ರ ಅವರು ಇಂದು ಮಂಗಳೂರಿಗೆ ಭೇಟಿ ನೀಡಿ ಭದ್ರತೆ ಹಾಗೂ ಕಾನೂನು ಸುವ್ಯವಸ್ಥೆ ಕುರಿತು ಪೊಲೀಸ್ ಅಧಿಕಾರಿಗಳ ಜತೆ ಚರ್ಚೆ ನಡೆಸುವರು.
ಗೃಹ ಸಚಿವರು ಇಂದು ಬೆಳಿಗ್ಗೆ 10.40ಕ್ಕೆ ಆಟೋದಲ್ಲಿ ಸ್ಫೋಟ ನಡೆದ ನಗರದ ನಾಗೋರಿಗೆ ಭೇಟಿ ನೀಡಿ ಪರಿಶೀಲನೆ ನಡೆಸುವರು. ನಂತರ
ನಂತರ ಆಸ್ಪತ್ರೆಗೆ ಭೇಟಿ ನೀಡುವರು.