4:36 AM Friday30 - January 2026
ಬ್ರೇಕಿಂಗ್ ನ್ಯೂಸ್
ಕಾನ್ಫಿಡೆಂಟ್‌ ಗ್ರೂಪ್‌ ಚೇರ್‌ಮೆನ್ ಸಿ.ಜೆ. ರಾಯ್‌ ಗುಂಡಿಕ್ಕಿಕೊಂಡು ಆತ್ಮಹತ್ಯೆ: ಐಟಿ ದಾಳಿಗೆ ಹೆದರಿದರೇ… ಕಾಡಾನೆ ದಾಳಿಯಿಂದ ಅದೃಷ್ಟವಶಾತ್ ತಂದೆ- ಮಗಳು ಜಸ್ಟ್ ಮಿಸ್: ಕೊಡಗಿನಲ್ಲಿ ತಪ್ಪಿದ ಭಾರಿ… ಗ್ರಾಮೀಣ ಪ್ರದೇಶಗಳ ಸಮಗ್ರ ಅಭಿವೃದ್ಧಿಗಾಗಿ ಕೇಂದ್ರ ಸರ್ಕಾರ ವಿ ಬಿ ಜಿ ರಾಮ್… 17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನ ಚಿತ್ರೋತ್ಸವ ಉದ್ಘಾಟನೆ ಕೊಡಗು: ಮುಂದುವರಿದ ಆನೆ- ಮಾನವ ಸಂಘರ್ಷ; ಕಾಡಾನೆ ದಾಳಿಗೆ ಕಾರ್ಮಿಕ ಬಲಿ ಆರ್ಥಿಕ ಬೆಳವಣಿಗೆಗೆ ಕೇಂದ್ರದ ಆರ್ಥಿಕ ನೀತಿಗಳೇ ಕಾರಣ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ… ನಮ್ಮ ಸರ್ಕಾರ ಯಾರ ಪೋನ್ ಟ್ಯಾಪ್ ಮಾಡುವುದಿಲ್ಲ: ಸಿಎಂ ಸಿದ್ದರಾಮಯ್ಯ ಕನ್ನಡ ಭಾಷೆ ಎಂದರೆ ಹಲವು ಆಯಾಮಗಳ ಸಾಧ್ಯತೆ: ಪುರುಷೋತ್ತಮ ಬಿಳಿಮಲೆ 600ಕ್ಕೂ ಹೆಚ್ಚು ಜಿಟಿಸಿಸಿ ವಿದ್ಯಾರ್ಥಿಗಳಿಗೆ ಉದ್ಯೋಗ ನೀಡಲಿರುವ ರ‍್ಯಾಂಗ್‌ಸನ್ಸ್‌ ಏರೋಸ್ಪೇಸ್, ​​ಎಕ್ಸೈಡ್ ಎನರ್ಜಿ ಸುನಿಲ್ ಕುಮಾರ್ ಪರಶುರಾಮನ ಮೂರ್ತಿಯ ಫೈಬರ್ ನಲ್ಲಿ ಮಾಡಿಸಿ ಕಂಚಿನದ್ದು ಎಂದು ನಂಬಿಸಿದ್ದರು:…

ಇತ್ತೀಚಿನ ಸುದ್ದಿ

ಗುಡ್ಡ ಚಾಮುಂಡೇಶ‌್ವರಿ ಸೇವಾ ಟ್ರಸ್ಟ್ ನಿಂದ 14ನೇ ವರ್ಷದ ಗಣೇಶೋತ್ಸವ ವೈಭವ

28/09/2023, 10:53

ಬಂಟ್ವಾಳ(reporterkarnataka.com): ಗಣೇಶೋತ್ಸವ ಸಮಿತಿ, ಗುಡ್ಡ ಚಾಮುಂಡೇಶ‌್ವರಿ ಸೇವಾ ಟ್ರಸ್ಟ್ ಇದರ ವತಿಯಿಂದ ಏರ್ಪಡಿಸಲಾದ 14ನೇ ವರ್ಷದ ಶೀ ಗಣೇಶೋತ್ಸವ ವೈಭವದಿಂದ ನಡೆಯಿತು.


ಶ್ರೀಕಾಂತ ಶೆಟ್ಟಿ ಕಾರ್ಕಳ ಧಾರ್ಮಿಕ ಭಾಷಣ ಮಾಡಿದರು. ನಿವೃತ್ತ ಯೋಧ ಕ್ಯಾಪ್ಟನ್ ಬೃಜೇಶ್ ಚೌಟ ಅಧ್ಯಕ್ಷತೆ ವಹಿಸಿದ್ದರು. ಅತಿಥಿಗಳಾಗಿ ಶಾಸಕ ರಾಜೇಶ್ ನಾಯ್ಕ್, ನ್ಯಾಯವಾದಿ ಉಮೇಶ್ ಏನಾಜೆ, ಮುಖ್ಯ ಶಿಕ್ಷಕ ಬಾಬು ಪೂಜಾರಿ ಕೊಪ್ಪಲ, ನೇರಳಕಟ್ಟೆ ಸೊಸೈಟಿ ಕಾರ್ಯನಿರ್ಹಣಾಧಿಕಾರಿ ಯಶೋದಾ ನೇರಳಕಟ್ಟೆ, ಎಸ್.ಡಿ.ಎಂ.ಸಿ. ಅಧ್ಯಕ್ಷ ಮೋನಪ್ಪ ಸಾಲ್ಯಾನ್ ಉಪಸ್ಥಿತರಿದ್ದರು.
ಸಮಿತಿ ಅಧ್ಯಕ್ಷ ಶಿವಕುಮಾರ ಜೋಗಿಬೆಟ್ಟು, ಸೇವಾ ಟ್ರಸ್ಟ್ ಅಧ್ಯಕ್ಷ ಮಾಧವ ಕುಲಾಲ್,ಹರೀಶ್ ರೈ ಪಾನೂರು, ಸುಧಾಕರ್ ಪಾನೂರು ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು.
ರಾಜಾರಾಮ ಕಾಡೂರು ಸ್ವಾಗತಿಸಿದರು. ದಿವಾಕರ ಶಾಂತಿಲ ವಂದಿಸಿದರು. ಯತಿರಾಜ ನಿರೂಪಿಸಿದರು.
ನಾಸಿಕ್ ಬ್ಯಾಂಡ್ ತಂಡ, ಪೆರಾಜೆಯ ಕುಣಿತ ಭಜನೆ ತಂಡವನ್ನು ಅಭಿನಂದಿಸಲಾಯಿತು. ಜೋಡುಕಲ್ಲು ಕಲಾವಿದರಿಂದ ತುಂಗಭದ್ರ ನಾಟಕ ಪ್ರದರ್ಶನಗೊಂಡಿತು.

ಇತ್ತೀಚಿನ ಸುದ್ದಿ

ಜಾಹೀರಾತು