9:34 AM Tuesday26 - May 2026
ಬ್ರೇಕಿಂಗ್ ನ್ಯೂಸ್
ಕಾಫಿ ತೋಟದಲ್ಲಿ ಕಾಡಾನೆಗಳ ‘ರೌದ್ರ ನರ್ತನ: ಅರಣ್ಯ ಸಿಬ್ಬಂದಿಯನ್ನೇ ಬೆನ್ನಟ್ಟಿದ ಗಜಪಡೆ ಮೇಕೆದಾಟು ವಿವಾದ: ತಮಿಳುನಾಡು ಸಿಎಂ ವಿಜಯ್ ತುರ್ತು ಸಭೆ, ಕಾನೂನು ಹೋರಾಟ ಚುರುಕುಗೊಳಿಸಲು… ಕೊಲ್ಲೂರು ಆಕ್ಸಿಡೆಂಟ್ | ಮೃತ ಮಹಿಳೆಯ ಮೈ ಮೇಲಿನ ಚಿನ್ನಾಭರಣ ಕದ್ದ ಕೇಸಿಗೆ… ಚಿಕ್ಕಮಗಳೂರು: ಕೈ ಕೈ ಮಿಲಾಯಿಸುವ ಮಟ್ಟಿಗೆ ತಲುಪಿದ ಕಾಂಗ್ರೆಸ್ – ಬಿಜೆಪಿ ಕಾರ್ಯಕರ್ತರ… ಮಂಗಳೂರು ವಿಮಾನ ದುರಂತ | ಕಾಕ್‌ಪಿಟ್‌ನಲ್ಲಿ ಹಾರಾಟದ ವೇಳೆ 1 ಗಂಟೆ 40… ಭಾರತೀಯರ ರಕ್ತಕ್ಕೆ ಪಾಕ್​ನಲ್ಲಿ ಪ್ರತೀಕಾರ: ಪುಲ್ವಾಮಾ ದಾಳಿ ಮಾಸ್ಟರ್‌ ಮೈಂಡ್ ಹಮ್ಜಾ ಬುರ್ಹಾನ್… ದ್ವಿತೀಯ ಪಿಯುಸಿ ಪರೀಕ್ಷೆ-2 ಫಲಿತಾಂಶ ಪ್ರಕಟ: 80,535 ವಿದ್ಯಾರ್ಥಿಗಳ ಪೈಕಿ 36,764 ಮಂದಿ… ತಜ್ಞರ ಸಮಿತಿ ವರದಿಯನ್ನು ನಿರ್ಲಕ್ಷಿಸಿದ್ದೇ ದುಬಾರೆ ದುರ್ಘಟನೆ ಕಾರಣ? ನಂಜನಗೂಡು | ಯಡಿಯಾಲ ಸುತ್ತಮುತ್ತ ಹುಲಿ ಹೆಜ್ಜೆ ಪತ್ತೆ: ಗ್ರಾಮಸ್ಥರಲ್ಲಿ ಆತಂಕ ದುಬಾರೆ ಆನೆ ಶಿಬಿರದಲ್ಲಿ ಮಾರ್ಗಸೂಚಿ ಪಾಲಿಸಲು ಸೂಚನೆ: ಕೊಡಗು ಉಸ್ತುವಾರಿ ಸಚಿವ ಬೋಸರಾಜು

ಇತ್ತೀಚಿನ ಸುದ್ದಿ

ಗುಡ್ಡ ಚಾಮುಂಡೇಶ‌್ವರಿ ಸೇವಾ ಟ್ರಸ್ಟ್ ನಿಂದ 14ನೇ ವರ್ಷದ ಗಣೇಶೋತ್ಸವ ವೈಭವ

28/09/2023, 10:53

ಬಂಟ್ವಾಳ(reporterkarnataka.com): ಗಣೇಶೋತ್ಸವ ಸಮಿತಿ, ಗುಡ್ಡ ಚಾಮುಂಡೇಶ‌್ವರಿ ಸೇವಾ ಟ್ರಸ್ಟ್ ಇದರ ವತಿಯಿಂದ ಏರ್ಪಡಿಸಲಾದ 14ನೇ ವರ್ಷದ ಶೀ ಗಣೇಶೋತ್ಸವ ವೈಭವದಿಂದ ನಡೆಯಿತು.


ಶ್ರೀಕಾಂತ ಶೆಟ್ಟಿ ಕಾರ್ಕಳ ಧಾರ್ಮಿಕ ಭಾಷಣ ಮಾಡಿದರು. ನಿವೃತ್ತ ಯೋಧ ಕ್ಯಾಪ್ಟನ್ ಬೃಜೇಶ್ ಚೌಟ ಅಧ್ಯಕ್ಷತೆ ವಹಿಸಿದ್ದರು. ಅತಿಥಿಗಳಾಗಿ ಶಾಸಕ ರಾಜೇಶ್ ನಾಯ್ಕ್, ನ್ಯಾಯವಾದಿ ಉಮೇಶ್ ಏನಾಜೆ, ಮುಖ್ಯ ಶಿಕ್ಷಕ ಬಾಬು ಪೂಜಾರಿ ಕೊಪ್ಪಲ, ನೇರಳಕಟ್ಟೆ ಸೊಸೈಟಿ ಕಾರ್ಯನಿರ್ಹಣಾಧಿಕಾರಿ ಯಶೋದಾ ನೇರಳಕಟ್ಟೆ, ಎಸ್.ಡಿ.ಎಂ.ಸಿ. ಅಧ್ಯಕ್ಷ ಮೋನಪ್ಪ ಸಾಲ್ಯಾನ್ ಉಪಸ್ಥಿತರಿದ್ದರು.
ಸಮಿತಿ ಅಧ್ಯಕ್ಷ ಶಿವಕುಮಾರ ಜೋಗಿಬೆಟ್ಟು, ಸೇವಾ ಟ್ರಸ್ಟ್ ಅಧ್ಯಕ್ಷ ಮಾಧವ ಕುಲಾಲ್,ಹರೀಶ್ ರೈ ಪಾನೂರು, ಸುಧಾಕರ್ ಪಾನೂರು ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು.
ರಾಜಾರಾಮ ಕಾಡೂರು ಸ್ವಾಗತಿಸಿದರು. ದಿವಾಕರ ಶಾಂತಿಲ ವಂದಿಸಿದರು. ಯತಿರಾಜ ನಿರೂಪಿಸಿದರು.
ನಾಸಿಕ್ ಬ್ಯಾಂಡ್ ತಂಡ, ಪೆರಾಜೆಯ ಕುಣಿತ ಭಜನೆ ತಂಡವನ್ನು ಅಭಿನಂದಿಸಲಾಯಿತು. ಜೋಡುಕಲ್ಲು ಕಲಾವಿದರಿಂದ ತುಂಗಭದ್ರ ನಾಟಕ ಪ್ರದರ್ಶನಗೊಂಡಿತು.

ಇತ್ತೀಚಿನ ಸುದ್ದಿ

ಜಾಹೀರಾತು