3:01 AM Monday14 - September 2026
ಬ್ರೇಕಿಂಗ್ ನ್ಯೂಸ್
‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ

ಇತ್ತೀಚಿನ ಸುದ್ದಿ

ಗುಡ್ಡ ಚಾಮುಂಡೇಶ‌್ವರಿ ಸೇವಾ ಟ್ರಸ್ಟ್ ನಿಂದ 14ನೇ ವರ್ಷದ ಗಣೇಶೋತ್ಸವ ವೈಭವ

28/09/2023, 10:53

ಬಂಟ್ವಾಳ(reporterkarnataka.com): ಗಣೇಶೋತ್ಸವ ಸಮಿತಿ, ಗುಡ್ಡ ಚಾಮುಂಡೇಶ‌್ವರಿ ಸೇವಾ ಟ್ರಸ್ಟ್ ಇದರ ವತಿಯಿಂದ ಏರ್ಪಡಿಸಲಾದ 14ನೇ ವರ್ಷದ ಶೀ ಗಣೇಶೋತ್ಸವ ವೈಭವದಿಂದ ನಡೆಯಿತು.


ಶ್ರೀಕಾಂತ ಶೆಟ್ಟಿ ಕಾರ್ಕಳ ಧಾರ್ಮಿಕ ಭಾಷಣ ಮಾಡಿದರು. ನಿವೃತ್ತ ಯೋಧ ಕ್ಯಾಪ್ಟನ್ ಬೃಜೇಶ್ ಚೌಟ ಅಧ್ಯಕ್ಷತೆ ವಹಿಸಿದ್ದರು. ಅತಿಥಿಗಳಾಗಿ ಶಾಸಕ ರಾಜೇಶ್ ನಾಯ್ಕ್, ನ್ಯಾಯವಾದಿ ಉಮೇಶ್ ಏನಾಜೆ, ಮುಖ್ಯ ಶಿಕ್ಷಕ ಬಾಬು ಪೂಜಾರಿ ಕೊಪ್ಪಲ, ನೇರಳಕಟ್ಟೆ ಸೊಸೈಟಿ ಕಾರ್ಯನಿರ್ಹಣಾಧಿಕಾರಿ ಯಶೋದಾ ನೇರಳಕಟ್ಟೆ, ಎಸ್.ಡಿ.ಎಂ.ಸಿ. ಅಧ್ಯಕ್ಷ ಮೋನಪ್ಪ ಸಾಲ್ಯಾನ್ ಉಪಸ್ಥಿತರಿದ್ದರು.
ಸಮಿತಿ ಅಧ್ಯಕ್ಷ ಶಿವಕುಮಾರ ಜೋಗಿಬೆಟ್ಟು, ಸೇವಾ ಟ್ರಸ್ಟ್ ಅಧ್ಯಕ್ಷ ಮಾಧವ ಕುಲಾಲ್,ಹರೀಶ್ ರೈ ಪಾನೂರು, ಸುಧಾಕರ್ ಪಾನೂರು ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು.
ರಾಜಾರಾಮ ಕಾಡೂರು ಸ್ವಾಗತಿಸಿದರು. ದಿವಾಕರ ಶಾಂತಿಲ ವಂದಿಸಿದರು. ಯತಿರಾಜ ನಿರೂಪಿಸಿದರು.
ನಾಸಿಕ್ ಬ್ಯಾಂಡ್ ತಂಡ, ಪೆರಾಜೆಯ ಕುಣಿತ ಭಜನೆ ತಂಡವನ್ನು ಅಭಿನಂದಿಸಲಾಯಿತು. ಜೋಡುಕಲ್ಲು ಕಲಾವಿದರಿಂದ ತುಂಗಭದ್ರ ನಾಟಕ ಪ್ರದರ್ಶನಗೊಂಡಿತು.

ಇತ್ತೀಚಿನ ಸುದ್ದಿ

ಜಾಹೀರಾತು