3:26 PM Friday4 - July 2025
ಬ್ರೇಕಿಂಗ್ ನ್ಯೂಸ್
ಕಡೂರು: 6 ದಿನಗಳ ಹುಡುಕಾಟದ ನಂತರವೂ ಸಿಗದ ಫಾರೆಸ್ಟ್ ಗಾರ್ಡ್ ಶರತ್‌ ಸುಳಿವು ಸೋರುತ್ತಿದೆ ಸೂರು; ಕೊಠಡಿ ತುಂಬಾ ನೀರು: ರಾಷ್ಟ್ರಕವಿ ಕುವೆಂಪು ಓದಿದೆ ಶಾಲೆಯ ಕೇಳುವವರೇ… ಮಲೆನಾಡಲ್ಲಿ ಮುಂದುವರಿದ ಮಳೆ: ಶೃಂಗೇರಿಯ ಗಾಂಧಿ ಮೈದಾನದ ರಸ್ತೆಗೆ ನುಗ್ಗಿ ನೆರೆ ನೀರು;… ಮುಖ್ಯಮಂತ್ರಿ ಸ್ಥಾನಕ್ಕೆ ಯಾವುದೇ ಪೈಪೋಟಿಯಿಲ್ಲ: ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ Accident | ಸುರತ್ಕಲ್ ಬಳಿ ಎರಡು ಖಾಸಗಿ ಬಸ್ಸುಗಳು ಮುಖಾಮುಖಿ ಡಿಕ್ಕಿ: 28… Chikkaballapura | ರಾಜ್ಯ ಸಚಿವ ಸಂಪುಟ ಸಭೆ: ಮುಖ್ಯಮಂತ್ರಿ ಘೋಷಿಸಿದ ಯೋಜನೆ, ತೀರ್ಮಾನಗಳೇನು? JDS Protest | ರಾಜ್ಯದಲ್ಲಿ ಆರ್ಥಿಕ ಅರಾಜಕತೆ: ಬೆಂಗಳೂರು ಪ್ರತಿಭಟನೆಯಲ್ಲಿ ಜೆಡಿಎಸ್ ಆರೋಪ Dharwad | ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ: ಕಾರ್ಮಿಕ… ಬೆಂಗಳೂರು ಕಾಲ್ತುಳಿತದ ಪ್ರಕರಣ; ಸಿಎಟಿ ಆದೇಶ ವಿರುದ್ಧ ಮೇಲ್ಮನವಿ ಸಲ್ಲಿಸಲು ಅವಕಾಶವಿದೆ: ಮುಖ್ಯಮಂತ್ರಿ Karnataka CM | ಮಾಧ್ಯಮಗಳು ನನ್ನನ್ನೂ ಸೇರಿ ಅಧಿಕಾರಸ್ಥರ ಓಲೈಕೆ ಮಾಡಬಾರದು: ಮುಖ್ಯಮಂತ್ರಿ…

ಇತ್ತೀಚಿನ ಸುದ್ದಿ

ಗುಡೇಕೋಟೆ: ವಿವಿಧ ಬೇಡಿಕೆ ಒತ್ತಾಯಿಸಿ ನಾಡಕಚೇರಿ ಮುತ್ತಿಗೆ, ಭಾರಿ ಪ್ರತಿಭಟನೆ

19/09/2022, 21:17

ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗ

info.reporterkarnataka@gmail.com  

ಜಿಲ್ಲೆಯ ಕೂಡ್ಲಿಗಿ ತಾಲೂಕು ಗುಡೆಕೋಟೆಯಲ್ಲಿ, ಅಖಿಲ ಭಾರತ ಕಿಸಾನ್ ಸಭಾ ಗ್ರಾಮ ಘಟಕಗಳ ನೇತೃತ್ವದಲ್ಲಿ ಗುಡೆಕೋಟೆ ನಾಡಕಚೇರಿಗೆ ಮುತ್ತಿಗೆ ಹಾಕಿ ಬೇಡಿಕೆಗಳ ಈಡೇರಿಕೆಗಾಗಿ ಮನವಿ ನೀಡಲಾಯಿತು. 

ಈ ಸಂದರ್ಭದಲ್ಲಿ ಅಖಿಲ ಭಾರತ ಕಿಸಾನ್ ಸಭಾದ ರಾಜ್ಯ ಉಪಾಧ್ಯಕ್ಷ ಹಾಗೂ ಸಿಪಿಐ ಪಕ್ಷದ ವಿಜಯನಗರ ಜಿಲ್ಲಾ ಕಾರ್ಯದರ್ಶಿಗಳಾದ ಹೆಚ್ಚು ವೀರಣ್ಣ, ಪಕ್ಷದ ತಾಲೂಕು ಖಜಾಂಚಿಗಳಾದ ಯು.ಪೆನ್ನಪ್ಪ ಓಬಳೇಶ್, ಬಾಬು ಕುಬೇರ, ಸಿಪಿಐ ತಾಲೂಕು ಸಹ ಕಾರ್ಯದರ್ಶಿಗಳಾದ ಮಂಜು ಗುಡೆಕೋಟೆ, ಎಚ್ಪಿ ಪಾಲಮ್ಮ, ಯೆರ್ರೋಭಯನ ಹಟ್ಟಿ ಗುಡೆಕೋಟೆ, ಅಖಿಲ ಭಾರತ ಕಿಸಾನ್ ಸಬದ ಅಧ್ಯಕ್ಷ ಸಿದ್ದಪ್ಪ, ಉಪಾಧ್ಯಕ್ಷ ಶಂಬಣ್ಣ, ಕಾರ್ಯದರ್ಶಿ ಟೈಲರ್ ಕೃಷ್ಣಪ್ಪ, ಬೊಮ್ಮಣ್ಣ ವೈ, ಬಸವರಾಜ ಮಾಳಗಿ, ಕೃಷ್ಣಪ್ಪ, ಬಿ ಏರಿ ಸ್ವಾಮಿ, ಕುಮಾರಸ್ವಾಮಿ, ಪಾಲಯ್ಯ, ರಮೇಶ್ ಗೌಡ, ಹಂಪಣ್ಣ ನಾಗರಾಜ, ಗಂಗಣ್ಣ ಮೂರ್ತಿ, ತಿಪ್ಪೇಸ್ವಾಮಿ, ಶ್ರೀನಿವಾಸ್ ನಾಗರಾಜ್, ಓಬಳೇಶ್, ನಿಂಗಪ್ಪ, ರಮೇಶ್ ಅಂಜನಿ, ಯರೋಬನಹಟ್ಟಿ ಅಧ್ಯಕ್ಷ ಕುರಿ ಮುತ್ತಯ್ಯ, ಉಪಾಧ್ಯಕ್ಷರು ಯಲಕಲ 
ಓಬಯ್ಯ, ಕಾರ್ಯದರ್ಶಿ ಎಸ್ ಎಮ್ ಮಲ್ಲಯ್ಯ, ಸದಸ್ಯರುಗಳು ಎಚ್. ಪಾಪಣ್ಣ, ಕುಂತಿ ಓಬಯ್ಯ, ಎಮ್ ಬೋರೆಯ, ಟೀ ಬೋರಯ್ಯ, ಲಕ್ಷ್ಮಣ, ಸಿಪಿಐ ಮುಖಂಡರು ಎಚ್ ಪಿ ಪಾಲಯ್ಯ, ಜಿ ಬಿ ಚಂದ್ರಣ್ಣ, ಸಿಪಿಐ ಪಕ್ಷದ ಕೂಡ್ಲಿಗಿ ತಾಲೂಕು ಸಹ ಕಾರ್ಯದರ್ಶಿ ಪಾಲಮ್ಮ ಮಂಗಳಮುಖಿಯರ, ಉಪಾಧ್ಯಕ್ಷರಾದ ಮಂಜಮ್ಮ ಸೇರಿದಂತೆ ಮತ್ತಿತರರು ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು