7:22 PM Tuesday31 - March 2026
ಬ್ರೇಕಿಂಗ್ ನ್ಯೂಸ್
ಯತ್ನಾಳ್‌ ಬಂದರೆ ಸ್ವಾಗತ: ರಾಜ್ಯ ಬಿಜೆಪಿಯಲ್ಲಿ ಕುತೂಹಲ ಮೂಡಿಸಿದ ಮಾಜಿ ಸಿಎಂ ಯಡಿಯೂರಪ್ಪ… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ… ಬಾಗಲಕೋಟೆ ಉಪ ಚುನಾವಣೆ: ಆಲಮಟ್ಟಿ ಬಳಿ ರಾತೋರಾತ್ರಿ ಸಿಎಂ ಭೇಟಿಯಾದ ಮುಸ್ಲಿಂ​ ಮುಖಂಡರು;… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ… ರಂಗೇರಿದ ಉಪ ಚುನಾವಣಾ ಕಣ: ಅಖಾಡಕ್ಕಿಳಿದ ಸಿಎಂ ಸಿದ್ದರಾಮಯ್ಯ, ವಿಜಯೇಂದ್ರ; ಕೈ, ಕಮಲ… ಕೌಟುಂಬಿಕ ಕಲಹ: ಭದ್ರಾ ಬಲದಂಡೆ ನಾಲೆ ಬ್ರಿಡ್ಜ್ ನಿಂದ ಹಾರಿ ಸೂಪರ್ ವೈಸರ್… ಗ್ಯಾಸ್ ಸಿಲಿಂಡರ್ ಗೆ ರೆಗ್ಯುಲೇಟರಿ ಅಳವಡಿಸುವಾಗ ಏಕಾಏಕಿ ಸ್ಫೋಟ: ಮನೆ ಛಿದ್ರಛಿದ್ರ; 4… ಭಕ್ತ ಸಾಗರದ ಹರ್ಷೋದ್ಗಾರದೊಂದಿಗೆ ನಡೆದ ನಂಜನಗೂಡಿನ ದೊಡ್ಡ ಜಾತ್ರೆ: ಶ್ರೀ ಗೌತಮ ಪಂಚ… ನಿಯಂತ್ರಣ ತಪ್ಪಿದ ಸರಕಾರಿ ಬಸ್: ಮಡಿಕೇರಿ ಬಸ್ ನಿಲ್ದಾಣದಲ್ಲಿ ತಪ್ಪಿದ ಭಾರಿ ದುರಂತ Madikeri | ಕೊಡಗು ಜಿಲ್ಲೆಗೆ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಡಾ. ಎಂ.…

ಇತ್ತೀಚಿನ ಸುದ್ದಿ

ಗುಡೇಕೋಟೆ: ವಿವಿಧ ಬೇಡಿಕೆ ಒತ್ತಾಯಿಸಿ ನಾಡಕಚೇರಿ ಮುತ್ತಿಗೆ, ಭಾರಿ ಪ್ರತಿಭಟನೆ

19/09/2022, 21:17

ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗ

info.reporterkarnataka@gmail.com  

ಜಿಲ್ಲೆಯ ಕೂಡ್ಲಿಗಿ ತಾಲೂಕು ಗುಡೆಕೋಟೆಯಲ್ಲಿ, ಅಖಿಲ ಭಾರತ ಕಿಸಾನ್ ಸಭಾ ಗ್ರಾಮ ಘಟಕಗಳ ನೇತೃತ್ವದಲ್ಲಿ ಗುಡೆಕೋಟೆ ನಾಡಕಚೇರಿಗೆ ಮುತ್ತಿಗೆ ಹಾಕಿ ಬೇಡಿಕೆಗಳ ಈಡೇರಿಕೆಗಾಗಿ ಮನವಿ ನೀಡಲಾಯಿತು. 

ಈ ಸಂದರ್ಭದಲ್ಲಿ ಅಖಿಲ ಭಾರತ ಕಿಸಾನ್ ಸಭಾದ ರಾಜ್ಯ ಉಪಾಧ್ಯಕ್ಷ ಹಾಗೂ ಸಿಪಿಐ ಪಕ್ಷದ ವಿಜಯನಗರ ಜಿಲ್ಲಾ ಕಾರ್ಯದರ್ಶಿಗಳಾದ ಹೆಚ್ಚು ವೀರಣ್ಣ, ಪಕ್ಷದ ತಾಲೂಕು ಖಜಾಂಚಿಗಳಾದ ಯು.ಪೆನ್ನಪ್ಪ ಓಬಳೇಶ್, ಬಾಬು ಕುಬೇರ, ಸಿಪಿಐ ತಾಲೂಕು ಸಹ ಕಾರ್ಯದರ್ಶಿಗಳಾದ ಮಂಜು ಗುಡೆಕೋಟೆ, ಎಚ್ಪಿ ಪಾಲಮ್ಮ, ಯೆರ್ರೋಭಯನ ಹಟ್ಟಿ ಗುಡೆಕೋಟೆ, ಅಖಿಲ ಭಾರತ ಕಿಸಾನ್ ಸಬದ ಅಧ್ಯಕ್ಷ ಸಿದ್ದಪ್ಪ, ಉಪಾಧ್ಯಕ್ಷ ಶಂಬಣ್ಣ, ಕಾರ್ಯದರ್ಶಿ ಟೈಲರ್ ಕೃಷ್ಣಪ್ಪ, ಬೊಮ್ಮಣ್ಣ ವೈ, ಬಸವರಾಜ ಮಾಳಗಿ, ಕೃಷ್ಣಪ್ಪ, ಬಿ ಏರಿ ಸ್ವಾಮಿ, ಕುಮಾರಸ್ವಾಮಿ, ಪಾಲಯ್ಯ, ರಮೇಶ್ ಗೌಡ, ಹಂಪಣ್ಣ ನಾಗರಾಜ, ಗಂಗಣ್ಣ ಮೂರ್ತಿ, ತಿಪ್ಪೇಸ್ವಾಮಿ, ಶ್ರೀನಿವಾಸ್ ನಾಗರಾಜ್, ಓಬಳೇಶ್, ನಿಂಗಪ್ಪ, ರಮೇಶ್ ಅಂಜನಿ, ಯರೋಬನಹಟ್ಟಿ ಅಧ್ಯಕ್ಷ ಕುರಿ ಮುತ್ತಯ್ಯ, ಉಪಾಧ್ಯಕ್ಷರು ಯಲಕಲ 
ಓಬಯ್ಯ, ಕಾರ್ಯದರ್ಶಿ ಎಸ್ ಎಮ್ ಮಲ್ಲಯ್ಯ, ಸದಸ್ಯರುಗಳು ಎಚ್. ಪಾಪಣ್ಣ, ಕುಂತಿ ಓಬಯ್ಯ, ಎಮ್ ಬೋರೆಯ, ಟೀ ಬೋರಯ್ಯ, ಲಕ್ಷ್ಮಣ, ಸಿಪಿಐ ಮುಖಂಡರು ಎಚ್ ಪಿ ಪಾಲಯ್ಯ, ಜಿ ಬಿ ಚಂದ್ರಣ್ಣ, ಸಿಪಿಐ ಪಕ್ಷದ ಕೂಡ್ಲಿಗಿ ತಾಲೂಕು ಸಹ ಕಾರ್ಯದರ್ಶಿ ಪಾಲಮ್ಮ ಮಂಗಳಮುಖಿಯರ, ಉಪಾಧ್ಯಕ್ಷರಾದ ಮಂಜಮ್ಮ ಸೇರಿದಂತೆ ಮತ್ತಿತರರು ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು