3:14 AM Thursday12 - February 2026
ಬ್ರೇಕಿಂಗ್ ನ್ಯೂಸ್
ಮಾಜಿ ಪ್ರಧಾನಿ ಎಚ್ಡಿಡಿ ಮಧ್ಯಪ್ರವೇಶ: ಕಾಫಿ ತೋಟಗಳ ಆನ್-ಲೈನ್ ಹರಾಜು ತಕ್ಷಣವೇ ಸ್ಥತಿತಗೊಳಿಸುವಂತೆ… ಕಾಲವೇ ಉತ್ತರ ಕೊಡುತ್ತೆ: ಸೋನಿಯಾ, ರಾಹುಲ್, ಪ್ರಿಯಾಂಕ ಭೇಟಿ ಬಳಿಕ ಡಿಸಿಎಂ ಡಿಕೆಶಿ… ಶಿವಣ್ಣನ ಶಿವಭಕ್ತಿ: ಶಿವರಾತ್ರಿಯ ಅಂಗವಾಗಿ 37 ವರ್ಷಗಳಿಂದ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ! ದಕ್ಷಿಣ ಕೊಡಗಿನಲ್ಲಿ ಆತಂಕದ ಸೃಷ್ಟಿಸಿದ್ದ ವ್ಯಾಘ್ರ ಕೊನೆಗೂ ಸೆರೆ: ಬಲೆಗೆ ಬಿದ್ದ ಗಂಡು… ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ…

ಇತ್ತೀಚಿನ ಸುದ್ದಿ

ಗುಡೇಕೋಟೆ: ವಿವಿಧ ಬೇಡಿಕೆ ಒತ್ತಾಯಿಸಿ ನಾಡಕಚೇರಿ ಮುತ್ತಿಗೆ, ಭಾರಿ ಪ್ರತಿಭಟನೆ

19/09/2022, 21:17

ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗ

info.reporterkarnataka@gmail.com  

ಜಿಲ್ಲೆಯ ಕೂಡ್ಲಿಗಿ ತಾಲೂಕು ಗುಡೆಕೋಟೆಯಲ್ಲಿ, ಅಖಿಲ ಭಾರತ ಕಿಸಾನ್ ಸಭಾ ಗ್ರಾಮ ಘಟಕಗಳ ನೇತೃತ್ವದಲ್ಲಿ ಗುಡೆಕೋಟೆ ನಾಡಕಚೇರಿಗೆ ಮುತ್ತಿಗೆ ಹಾಕಿ ಬೇಡಿಕೆಗಳ ಈಡೇರಿಕೆಗಾಗಿ ಮನವಿ ನೀಡಲಾಯಿತು. 

ಈ ಸಂದರ್ಭದಲ್ಲಿ ಅಖಿಲ ಭಾರತ ಕಿಸಾನ್ ಸಭಾದ ರಾಜ್ಯ ಉಪಾಧ್ಯಕ್ಷ ಹಾಗೂ ಸಿಪಿಐ ಪಕ್ಷದ ವಿಜಯನಗರ ಜಿಲ್ಲಾ ಕಾರ್ಯದರ್ಶಿಗಳಾದ ಹೆಚ್ಚು ವೀರಣ್ಣ, ಪಕ್ಷದ ತಾಲೂಕು ಖಜಾಂಚಿಗಳಾದ ಯು.ಪೆನ್ನಪ್ಪ ಓಬಳೇಶ್, ಬಾಬು ಕುಬೇರ, ಸಿಪಿಐ ತಾಲೂಕು ಸಹ ಕಾರ್ಯದರ್ಶಿಗಳಾದ ಮಂಜು ಗುಡೆಕೋಟೆ, ಎಚ್ಪಿ ಪಾಲಮ್ಮ, ಯೆರ್ರೋಭಯನ ಹಟ್ಟಿ ಗುಡೆಕೋಟೆ, ಅಖಿಲ ಭಾರತ ಕಿಸಾನ್ ಸಬದ ಅಧ್ಯಕ್ಷ ಸಿದ್ದಪ್ಪ, ಉಪಾಧ್ಯಕ್ಷ ಶಂಬಣ್ಣ, ಕಾರ್ಯದರ್ಶಿ ಟೈಲರ್ ಕೃಷ್ಣಪ್ಪ, ಬೊಮ್ಮಣ್ಣ ವೈ, ಬಸವರಾಜ ಮಾಳಗಿ, ಕೃಷ್ಣಪ್ಪ, ಬಿ ಏರಿ ಸ್ವಾಮಿ, ಕುಮಾರಸ್ವಾಮಿ, ಪಾಲಯ್ಯ, ರಮೇಶ್ ಗೌಡ, ಹಂಪಣ್ಣ ನಾಗರಾಜ, ಗಂಗಣ್ಣ ಮೂರ್ತಿ, ತಿಪ್ಪೇಸ್ವಾಮಿ, ಶ್ರೀನಿವಾಸ್ ನಾಗರಾಜ್, ಓಬಳೇಶ್, ನಿಂಗಪ್ಪ, ರಮೇಶ್ ಅಂಜನಿ, ಯರೋಬನಹಟ್ಟಿ ಅಧ್ಯಕ್ಷ ಕುರಿ ಮುತ್ತಯ್ಯ, ಉಪಾಧ್ಯಕ್ಷರು ಯಲಕಲ 
ಓಬಯ್ಯ, ಕಾರ್ಯದರ್ಶಿ ಎಸ್ ಎಮ್ ಮಲ್ಲಯ್ಯ, ಸದಸ್ಯರುಗಳು ಎಚ್. ಪಾಪಣ್ಣ, ಕುಂತಿ ಓಬಯ್ಯ, ಎಮ್ ಬೋರೆಯ, ಟೀ ಬೋರಯ್ಯ, ಲಕ್ಷ್ಮಣ, ಸಿಪಿಐ ಮುಖಂಡರು ಎಚ್ ಪಿ ಪಾಲಯ್ಯ, ಜಿ ಬಿ ಚಂದ್ರಣ್ಣ, ಸಿಪಿಐ ಪಕ್ಷದ ಕೂಡ್ಲಿಗಿ ತಾಲೂಕು ಸಹ ಕಾರ್ಯದರ್ಶಿ ಪಾಲಮ್ಮ ಮಂಗಳಮುಖಿಯರ, ಉಪಾಧ್ಯಕ್ಷರಾದ ಮಂಜಮ್ಮ ಸೇರಿದಂತೆ ಮತ್ತಿತರರು ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು