10:27 PM Monday17 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

ಗುಡೇಕೋಟೆ: ವಿವಿಧ ಬೇಡಿಕೆ ಒತ್ತಾಯಿಸಿ ನಾಡಕಚೇರಿ ಮುತ್ತಿಗೆ, ಭಾರಿ ಪ್ರತಿಭಟನೆ

19/09/2022, 21:17

ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗ

info.reporterkarnataka@gmail.com  

ಜಿಲ್ಲೆಯ ಕೂಡ್ಲಿಗಿ ತಾಲೂಕು ಗುಡೆಕೋಟೆಯಲ್ಲಿ, ಅಖಿಲ ಭಾರತ ಕಿಸಾನ್ ಸಭಾ ಗ್ರಾಮ ಘಟಕಗಳ ನೇತೃತ್ವದಲ್ಲಿ ಗುಡೆಕೋಟೆ ನಾಡಕಚೇರಿಗೆ ಮುತ್ತಿಗೆ ಹಾಕಿ ಬೇಡಿಕೆಗಳ ಈಡೇರಿಕೆಗಾಗಿ ಮನವಿ ನೀಡಲಾಯಿತು. 

ಈ ಸಂದರ್ಭದಲ್ಲಿ ಅಖಿಲ ಭಾರತ ಕಿಸಾನ್ ಸಭಾದ ರಾಜ್ಯ ಉಪಾಧ್ಯಕ್ಷ ಹಾಗೂ ಸಿಪಿಐ ಪಕ್ಷದ ವಿಜಯನಗರ ಜಿಲ್ಲಾ ಕಾರ್ಯದರ್ಶಿಗಳಾದ ಹೆಚ್ಚು ವೀರಣ್ಣ, ಪಕ್ಷದ ತಾಲೂಕು ಖಜಾಂಚಿಗಳಾದ ಯು.ಪೆನ್ನಪ್ಪ ಓಬಳೇಶ್, ಬಾಬು ಕುಬೇರ, ಸಿಪಿಐ ತಾಲೂಕು ಸಹ ಕಾರ್ಯದರ್ಶಿಗಳಾದ ಮಂಜು ಗುಡೆಕೋಟೆ, ಎಚ್ಪಿ ಪಾಲಮ್ಮ, ಯೆರ್ರೋಭಯನ ಹಟ್ಟಿ ಗುಡೆಕೋಟೆ, ಅಖಿಲ ಭಾರತ ಕಿಸಾನ್ ಸಬದ ಅಧ್ಯಕ್ಷ ಸಿದ್ದಪ್ಪ, ಉಪಾಧ್ಯಕ್ಷ ಶಂಬಣ್ಣ, ಕಾರ್ಯದರ್ಶಿ ಟೈಲರ್ ಕೃಷ್ಣಪ್ಪ, ಬೊಮ್ಮಣ್ಣ ವೈ, ಬಸವರಾಜ ಮಾಳಗಿ, ಕೃಷ್ಣಪ್ಪ, ಬಿ ಏರಿ ಸ್ವಾಮಿ, ಕುಮಾರಸ್ವಾಮಿ, ಪಾಲಯ್ಯ, ರಮೇಶ್ ಗೌಡ, ಹಂಪಣ್ಣ ನಾಗರಾಜ, ಗಂಗಣ್ಣ ಮೂರ್ತಿ, ತಿಪ್ಪೇಸ್ವಾಮಿ, ಶ್ರೀನಿವಾಸ್ ನಾಗರಾಜ್, ಓಬಳೇಶ್, ನಿಂಗಪ್ಪ, ರಮೇಶ್ ಅಂಜನಿ, ಯರೋಬನಹಟ್ಟಿ ಅಧ್ಯಕ್ಷ ಕುರಿ ಮುತ್ತಯ್ಯ, ಉಪಾಧ್ಯಕ್ಷರು ಯಲಕಲ 
ಓಬಯ್ಯ, ಕಾರ್ಯದರ್ಶಿ ಎಸ್ ಎಮ್ ಮಲ್ಲಯ್ಯ, ಸದಸ್ಯರುಗಳು ಎಚ್. ಪಾಪಣ್ಣ, ಕುಂತಿ ಓಬಯ್ಯ, ಎಮ್ ಬೋರೆಯ, ಟೀ ಬೋರಯ್ಯ, ಲಕ್ಷ್ಮಣ, ಸಿಪಿಐ ಮುಖಂಡರು ಎಚ್ ಪಿ ಪಾಲಯ್ಯ, ಜಿ ಬಿ ಚಂದ್ರಣ್ಣ, ಸಿಪಿಐ ಪಕ್ಷದ ಕೂಡ್ಲಿಗಿ ತಾಲೂಕು ಸಹ ಕಾರ್ಯದರ್ಶಿ ಪಾಲಮ್ಮ ಮಂಗಳಮುಖಿಯರ, ಉಪಾಧ್ಯಕ್ಷರಾದ ಮಂಜಮ್ಮ ಸೇರಿದಂತೆ ಮತ್ತಿತರರು ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು