5:24 AM Thursday2 - July 2026
ಬ್ರೇಕಿಂಗ್ ನ್ಯೂಸ್
ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ಜೂಜಾಟ: 28 ಜನರ ಬಂಧನ;… ಮತ ಪರಿಷ್ಕರಣೆ ವಿಚಾರದಲ್ಲಿ ಅಧಿಕಾರಿಗಳ ಕಳ್ಳಾಟ..!?: ಮನೆ ಮನೆಗೆ ಹೋಗುವ ಬದಲಾಗಿ ಜನರನ್ನೇ… ಮುಂದಿನ ಪೀಳಿಗೆಗೆ ಹಿಂಸೆ, ದ್ವೇಷ, ಸುಳ್ಳಿನ ಭಾರತವನ್ನು ಕೊಡಬಾರದು: ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ಕಾಸು ಬೇಕಾದ್ರೆ ನನ್ನ ಹತ್ರ ಕೇಳೋ: ಲಂಚಕೋರ ಅಧಿಕಾರಿಗೆ ಕುಣಿಗಲ್ ಶಾಸಕ ಡಾ.… Bangalore | ವೇಶ್ಯಾವಾಟಿಕೆ:12 ಮಂದಿ ಬಾಂಗ್ಲಾದೇಶಿ ಪ್ರಜೆಗಳು ಸಿಸಿಬಿ ಪೊಲೀಸರ ವಶಕ್ಕೆ ಶಾಸಕ ಪ್ರದೀಪ್ ಈಶ್ವರ್ ಮೇಲೆ ಹಲ್ಲೆ ಯತ್ನ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ… ಬೆಂಗಳೂರು | ನಕಲಿ ಪೊಲೀಸ್ ಅಸಲಿ ಆಟ: ಯೂನಿಫಾರ್ಮ್ ಧರಿಸಿ ಬೈಕ್ ಸವಾರರಿಂದ… Belagavi | ವಿವಾಹಿತೆಯೊಂದಿಗೆ ಪರಾರಿ: ಯುವಕನ ಮನೆ ಧ್ವಂಸ; ಕುರಿಗಳನ್ನೂ ಹೊತ್ತೊಯ್ದು ಭರ್ಜರಿ… ಮತಾಂತರ ಆರೋಪ: ಕುಶಾಲನಗರದಲ್ಲಿ ಸ್ವಯಂಪ್ರೇರಿತ ಬಂದ್; ಎಲ್ಲವೂ ಸ್ತಬ್ದ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಕುಟುಂಬಸ್ಥರಿಂದ ಭೂಕಬಳಿಕೆ ಆರೋಪ: ಮುಖ್ಯಮಂತ್ರಿ ಡಿಕೆಶಿ ಮುಂದೆ ಹಾಸನ…

ಇತ್ತೀಚಿನ ಸುದ್ದಿ

ಗುಡೇಕೋಟೆ: ವಿವಿಧ ಬೇಡಿಕೆ ಒತ್ತಾಯಿಸಿ ನಾಡಕಚೇರಿ ಮುತ್ತಿಗೆ, ಭಾರಿ ಪ್ರತಿಭಟನೆ

19/09/2022, 21:17

ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗ

info.reporterkarnataka@gmail.com  

ಜಿಲ್ಲೆಯ ಕೂಡ್ಲಿಗಿ ತಾಲೂಕು ಗುಡೆಕೋಟೆಯಲ್ಲಿ, ಅಖಿಲ ಭಾರತ ಕಿಸಾನ್ ಸಭಾ ಗ್ರಾಮ ಘಟಕಗಳ ನೇತೃತ್ವದಲ್ಲಿ ಗುಡೆಕೋಟೆ ನಾಡಕಚೇರಿಗೆ ಮುತ್ತಿಗೆ ಹಾಕಿ ಬೇಡಿಕೆಗಳ ಈಡೇರಿಕೆಗಾಗಿ ಮನವಿ ನೀಡಲಾಯಿತು. 

ಈ ಸಂದರ್ಭದಲ್ಲಿ ಅಖಿಲ ಭಾರತ ಕಿಸಾನ್ ಸಭಾದ ರಾಜ್ಯ ಉಪಾಧ್ಯಕ್ಷ ಹಾಗೂ ಸಿಪಿಐ ಪಕ್ಷದ ವಿಜಯನಗರ ಜಿಲ್ಲಾ ಕಾರ್ಯದರ್ಶಿಗಳಾದ ಹೆಚ್ಚು ವೀರಣ್ಣ, ಪಕ್ಷದ ತಾಲೂಕು ಖಜಾಂಚಿಗಳಾದ ಯು.ಪೆನ್ನಪ್ಪ ಓಬಳೇಶ್, ಬಾಬು ಕುಬೇರ, ಸಿಪಿಐ ತಾಲೂಕು ಸಹ ಕಾರ್ಯದರ್ಶಿಗಳಾದ ಮಂಜು ಗುಡೆಕೋಟೆ, ಎಚ್ಪಿ ಪಾಲಮ್ಮ, ಯೆರ್ರೋಭಯನ ಹಟ್ಟಿ ಗುಡೆಕೋಟೆ, ಅಖಿಲ ಭಾರತ ಕಿಸಾನ್ ಸಬದ ಅಧ್ಯಕ್ಷ ಸಿದ್ದಪ್ಪ, ಉಪಾಧ್ಯಕ್ಷ ಶಂಬಣ್ಣ, ಕಾರ್ಯದರ್ಶಿ ಟೈಲರ್ ಕೃಷ್ಣಪ್ಪ, ಬೊಮ್ಮಣ್ಣ ವೈ, ಬಸವರಾಜ ಮಾಳಗಿ, ಕೃಷ್ಣಪ್ಪ, ಬಿ ಏರಿ ಸ್ವಾಮಿ, ಕುಮಾರಸ್ವಾಮಿ, ಪಾಲಯ್ಯ, ರಮೇಶ್ ಗೌಡ, ಹಂಪಣ್ಣ ನಾಗರಾಜ, ಗಂಗಣ್ಣ ಮೂರ್ತಿ, ತಿಪ್ಪೇಸ್ವಾಮಿ, ಶ್ರೀನಿವಾಸ್ ನಾಗರಾಜ್, ಓಬಳೇಶ್, ನಿಂಗಪ್ಪ, ರಮೇಶ್ ಅಂಜನಿ, ಯರೋಬನಹಟ್ಟಿ ಅಧ್ಯಕ್ಷ ಕುರಿ ಮುತ್ತಯ್ಯ, ಉಪಾಧ್ಯಕ್ಷರು ಯಲಕಲ 
ಓಬಯ್ಯ, ಕಾರ್ಯದರ್ಶಿ ಎಸ್ ಎಮ್ ಮಲ್ಲಯ್ಯ, ಸದಸ್ಯರುಗಳು ಎಚ್. ಪಾಪಣ್ಣ, ಕುಂತಿ ಓಬಯ್ಯ, ಎಮ್ ಬೋರೆಯ, ಟೀ ಬೋರಯ್ಯ, ಲಕ್ಷ್ಮಣ, ಸಿಪಿಐ ಮುಖಂಡರು ಎಚ್ ಪಿ ಪಾಲಯ್ಯ, ಜಿ ಬಿ ಚಂದ್ರಣ್ಣ, ಸಿಪಿಐ ಪಕ್ಷದ ಕೂಡ್ಲಿಗಿ ತಾಲೂಕು ಸಹ ಕಾರ್ಯದರ್ಶಿ ಪಾಲಮ್ಮ ಮಂಗಳಮುಖಿಯರ, ಉಪಾಧ್ಯಕ್ಷರಾದ ಮಂಜಮ್ಮ ಸೇರಿದಂತೆ ಮತ್ತಿತರರು ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು