3:22 PM Tuesday8 - July 2025
ಬ್ರೇಕಿಂಗ್ ನ್ಯೂಸ್
ತುಂಗಾ ಕಮಾನು ಸೇತುವೆ ಮೇಲೆ ಹರಿಯುತ್ತಿದೆ ನೀರು!: ಹೆದ್ದಾರಿ ಇಂಜಿನಿಯರ್ ಗಳ ಅದ್ಬುತ… ಶೈಕ್ಷಣಿಕ ಧನ ಸಹಾಯ ಪಾವತಿಸಲು ಆಗ್ರಹಿಸಿ ಜುಲೈ 9ರಂದು ಕಟ್ಟಡ ಕಾರ್ಮಿಕರ ರಾಜ್ಯವ್ಯಾಪಿ… Kodagu | 19 ವರ್ಷದಲ್ಲಿ ದಾಖಲೆ ಸೃಷ್ಟಿಸಿದ ಹಾರಂಗಿ ಡ್ಯಾಮ್: ಜಲಾಶಯಕ್ಕೆ ಹರಿದು… Madikeri | ಕೊಡಗಿನಲ್ಲಿ ವ್ಯಾಪಕ ಅಬ್ಬರದ ಬಿರುಗಾಳಿ ಸಹಿತ ಮಳೆ: ಇಂದು ಶಾಲಾ-… ಕಾಫಿನಾಡು ಪ್ರವೇಶಿಸದಂತೆ ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್ ವೆಲ್ ಗೆ… Madikeri | ಕೊಡಗು ಜಿಲ್ಲೆ: ಜು. 6ರಿಂದ ಆಗಸ್ಟ್ 5ರ ವರೆಗೆ ಭಾರೀ… ಕೊಡವ ಸಮುದಾಯದಿಂದ ಚಿತ್ರರಂಗಕ್ಕೆ ಬಂದಿದ್ದು ನಾನೊಬ್ಬಳೇ ಎಂದ ರಶ್ಮಿಕಾಳಿಗೆ ಟೀಕೆಗಳ ಸುರಿಮಳೆ! ಮೆಟ್ರೋ ಹಳದಿ ಮಾರ್ಗ ಆಗಸ್ಟ್‌ ನಲ್ಲಿ ಸಾರ್ವಜನಿಕ ಸೇವೆಗೆ ಮುಕ್ತವಾಗದಿದ್ದರೆ ಪ್ರತಿಭಟನೆ: ಸಂಸದ… ವಿದ್ಯುತ್ ಆಘಾತಕ್ಕೆ ಯುವಕ ಬಲಿ: ಆಸ್ಪತ್ರೆಗೆ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದ… ಸಂಸದರು ಕೊಟ್ಟಿರುವ ಬ್ಯಾಗುಗಳು ಧೂಳು ತಿನ್ನುತ್ತಿವೆ!: ಬೆನ್ನು ಬಾಗಿದ ಮೇಲೆ ಕೊಡ್ತಾರಾ ಶಾಲಾ…

ಇತ್ತೀಚಿನ ಸುದ್ದಿ

ಗುಜ್ಜರಕೆರೆ ತೀರ್ಥ ಸಂರಕ್ಷಣಾ ವೇದಿಕೆ ಪ್ರಧಾನ ಕಾರ್ಯದರ್ಶಿ ಪಿ. ನೇಮು ಕೊಟ್ಟಾರಿಗೆ ಸನ್ಮಾನ

12/10/2024, 12:16

ಮಂಗಳೂರು(reporterkarnataka.com): ನಗರದ ಬೋಳಾರ ಹಳೇಕೋಟೆ ಮಾರಿಯಮ್ಮ ದೇವಸ್ಥಾನದ ನವರಾತ್ರಿ ಮಹೋತ್ಸವದ ಸಂದರ್ಭ ಶ್ರೀ ಕ್ಷೇತ್ರದ ತೀರ್ಥಕೆರೆ ಗುಜ್ಜರಕೆರೆ ಸಂರಕ್ಷಣಾ ಕಾರ್ಯದಲ್ಲಿ ಪ್ರಮುಖ ಪಾತ್ರ ವಹಿಸಿರುವ ಗುಜ್ಜರಕೆರೆ ತೀರ್ಥ ಸಂರಕ್ಷಣಾ ವೇದಿಕೆಯ ಪ್ರಧಾನ ಕಾರ್ಯದರ್ಶಿ ಪಿ. ನೇಮು ಕೊಟ್ಟಾರಿ ಗುಜ್ಜರಕೆರೆ ಅವರನ್ನು ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಅಶೋಕ್ ಕುಮಾರ್ ಬಿ. ಗೌರವಿಸಿದರು.

ಈ ಸಂದರ್ಭ ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಕೇಶವ ಶೆಟ್ಟಿ ಕದ್ರಿ, ರಮಣಿ ಅಂಚನ್,99ಗಂಗಾಧರ್ ಕೋಟ್ಯಾನ್ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು