4:34 AM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ…

ಇತ್ತೀಚಿನ ಸುದ್ದಿ

ಗುಂಡಿ ಮುಚ್ಚುತ್ತಿದ್ದರೂ ಸಸಿ ಇನ್ನೂ ಬಂದಿಲ್ಲ; ಹಸುರಿನ ಹೆಸರಿನಲ್ಲಿ ಲಕ್ಷಾಂತರ ರೂ. ಅಪವ್ಯಯ

26/06/2021, 17:15

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ್ ಅಂತರಗಂಗ

info.reporterkarnataka@gmail.com

ಮಹಾತ್ಮ ಗಾಂಧಿ ಉದ್ಯೋಗ ಖಾತ್ರಿ ಯೋಜನೆಯಲ್ಲಿ ಮಸ್ಕಿ ಕ್ಷೇತ್ರದ ಎಲ್ಲ ಗ್ರಾಮ ಪಂಚಾಯಿತಿ ಲಕ್ಷಾಂತರ ರೂಪಾಯಿ ಖರ್ಚು ಮಾಡಿ ಸಸಿಗಳನ್ನು ನಾಟಿ ಮಾಡಲು ಗುಂಡಿಗಳನ್ನು ತೆಗೆದು ಹಲವಾರು ದಿನಗಳು ಕಳೆದರು ಸಸಿಗಳನ್ನು ನಾಟಿ ಮಾಡದೇ ತೆಗೆದು ಗುಂಡಿಗಳು ಮುಚ್ಚಿ ಹೋಗುತ್ತಿವೆ.

ಸರ್ಕಾರದ ಬೊಕ್ಕಸಕ್ಕೆ ಇದರಿಂದ ಹೊಡೆತ ಬೀಳುವಂತಾಗಿದೆ. ಇದಕ್ಕೆ ಹೊಣೆಗಾರರು ಯಾರು ? ಸರ್ಕಾರ ಸಂಕಷ್ಟದ ಸಮಯದಲ್ಲಿ ಹೀಗೆ ಆದರೂ ದೇಶದ ಅಭಿವೃದ್ಧಿಯಲ್ಲಿ ಕುಂಠಿತವಾಗುವುದರಲ್ಲಿ ಯಾವುದೇ ಸಂದೇಹವಿಲ್ಲ. ಸಂಬಂಧಪಟ್ಟ ಇಲಾಖೆಯವರು ಆದಷ್ಟು ಬೇಗನೆ ಸಸಿಗಳನ್ನು ನಾಟಿ ಮಾಡಲು ವ್ಯವಸ್ಥೆ ಮಾಡಬೇಕೆಂದು  ರೈತ ಪ್ರೇಮಿ ಯಮನೂರ್ ನಾಯಕ್ ಒತ್ತಾಯಿಸಿದ್ದಾರೆ.

ಮಹಾತ್ಮ ಗಾಂಧಿ ಉದ್ಯೋಗ ಖಾತ್ರಿಯಡಿ ಮಸ್ಕಿ ಕ್ಷೇತ್ರದ ತಿಡಿಗೋಳ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಲಕ್ಷಾಂತರ ರೂಪಾಯಿ ಖರ್ಚು ಮಾಡಿ ಸಸಿಗಳನ್ನು ನಾಟಿ ಮಾಡಲು ಗುಂಡಿಗಳನ್ನು ತೆಗೆಯಲಾಗಿತ್ತು. ಆದರೆ ಸಸಿಗಳನ್ನು ತಂದು ನಾಟಿ ಮಾಡಿಲ್ಲ. ಇದರಿಂದ ಸರ್ಕಾರದ ಬೊಕ್ಕಸಕ್ಕೆ ಹೊಡೆತ ಬೀಳುವಂತಾಗಿದೆ. ಇದಕ್ಕೆ ಹೊಣೆಗಾರರು ಯಾರು ?

ಇತ್ತೀಚಿನ ಸುದ್ದಿ

ಜಾಹೀರಾತು