6:46 AM Friday7 - August 2026
ಬ್ರೇಕಿಂಗ್ ನ್ಯೂಸ್
ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ…

ಇತ್ತೀಚಿನ ಸುದ್ದಿ

ಗುಂಡಿ ಮುಚ್ಚುತ್ತಿದ್ದರೂ ಸಸಿ ಇನ್ನೂ ಬಂದಿಲ್ಲ; ಹಸುರಿನ ಹೆಸರಿನಲ್ಲಿ ಲಕ್ಷಾಂತರ ರೂ. ಅಪವ್ಯಯ

26/06/2021, 17:15

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ್ ಅಂತರಗಂಗ

info.reporterkarnataka@gmail.com

ಮಹಾತ್ಮ ಗಾಂಧಿ ಉದ್ಯೋಗ ಖಾತ್ರಿ ಯೋಜನೆಯಲ್ಲಿ ಮಸ್ಕಿ ಕ್ಷೇತ್ರದ ಎಲ್ಲ ಗ್ರಾಮ ಪಂಚಾಯಿತಿ ಲಕ್ಷಾಂತರ ರೂಪಾಯಿ ಖರ್ಚು ಮಾಡಿ ಸಸಿಗಳನ್ನು ನಾಟಿ ಮಾಡಲು ಗುಂಡಿಗಳನ್ನು ತೆಗೆದು ಹಲವಾರು ದಿನಗಳು ಕಳೆದರು ಸಸಿಗಳನ್ನು ನಾಟಿ ಮಾಡದೇ ತೆಗೆದು ಗುಂಡಿಗಳು ಮುಚ್ಚಿ ಹೋಗುತ್ತಿವೆ.

ಸರ್ಕಾರದ ಬೊಕ್ಕಸಕ್ಕೆ ಇದರಿಂದ ಹೊಡೆತ ಬೀಳುವಂತಾಗಿದೆ. ಇದಕ್ಕೆ ಹೊಣೆಗಾರರು ಯಾರು ? ಸರ್ಕಾರ ಸಂಕಷ್ಟದ ಸಮಯದಲ್ಲಿ ಹೀಗೆ ಆದರೂ ದೇಶದ ಅಭಿವೃದ್ಧಿಯಲ್ಲಿ ಕುಂಠಿತವಾಗುವುದರಲ್ಲಿ ಯಾವುದೇ ಸಂದೇಹವಿಲ್ಲ. ಸಂಬಂಧಪಟ್ಟ ಇಲಾಖೆಯವರು ಆದಷ್ಟು ಬೇಗನೆ ಸಸಿಗಳನ್ನು ನಾಟಿ ಮಾಡಲು ವ್ಯವಸ್ಥೆ ಮಾಡಬೇಕೆಂದು  ರೈತ ಪ್ರೇಮಿ ಯಮನೂರ್ ನಾಯಕ್ ಒತ್ತಾಯಿಸಿದ್ದಾರೆ.

ಮಹಾತ್ಮ ಗಾಂಧಿ ಉದ್ಯೋಗ ಖಾತ್ರಿಯಡಿ ಮಸ್ಕಿ ಕ್ಷೇತ್ರದ ತಿಡಿಗೋಳ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಲಕ್ಷಾಂತರ ರೂಪಾಯಿ ಖರ್ಚು ಮಾಡಿ ಸಸಿಗಳನ್ನು ನಾಟಿ ಮಾಡಲು ಗುಂಡಿಗಳನ್ನು ತೆಗೆಯಲಾಗಿತ್ತು. ಆದರೆ ಸಸಿಗಳನ್ನು ತಂದು ನಾಟಿ ಮಾಡಿಲ್ಲ. ಇದರಿಂದ ಸರ್ಕಾರದ ಬೊಕ್ಕಸಕ್ಕೆ ಹೊಡೆತ ಬೀಳುವಂತಾಗಿದೆ. ಇದಕ್ಕೆ ಹೊಣೆಗಾರರು ಯಾರು ?

ಇತ್ತೀಚಿನ ಸುದ್ದಿ

ಜಾಹೀರಾತು