6:01 PM Thursday18 - December 2025
ಬ್ರೇಕಿಂಗ್ ನ್ಯೂಸ್
ನಕಲಿ‌ ದಾಖಲೆ ಸೃಷ್ಟಿಸಿ 512 ಎಕರೆ ಅರಣ್ಯ-ಕಂದಾಯ ಭೂಮಿ ಕಬಳಿಕೆ ಯತ್ನ: ಆರೋಪಿ… ಇಂಜಿನಿಯರಿಂಗ್ ಸೀಟುಗಳನ್ನು ನುಂಗುತ್ತಿರುವ ಖಾಸಗಿ ವಿಶ್ವವಿದ್ಯಾಲಯಗಳು: ಸದನದ ಗಮನ ಸೆಳೆದ ಶಾಸಕ ಡಾ.… Kodagu | ಭಾಗಮಂಡಲ ಮೀಸಲು ಅರಣ್ಯದಲ್ಲಿ ಅಕ್ರಮ ಜಿಂಕೆ ಬೇಟೆ: ಆರೋಪಿಗಳು ಅರಣ್ಯ… 1600 ಪಿ.ಎಸ್.ಐ ಹುದ್ದೆಗಳ ನೇಮಕಾತಿಗೆ ಆರ್ಥಿಕ ಇಲಾಖೆಗೆ ಪ್ರಸ್ತಾವನೆ: ಗೃಹ ಸಚಿವ ಡಾ.ಜಿ.ಪರಮೇಶ್ವರ ಸಂಸತ್ ಅಧಿವೇಶನ | ರಾಜ್ಯಸಭೆಯಲ್ಲಿ ವೋಟ್‌ ಚೋರಿ ಚರ್ಚೆ; ಕಾಂಗ್ರೆಸ್‌ ವಿರುದ್ಧ ಗುಡುಗಿದ… Belagavi | ಶ್ಯಾಮನೂರು ಶಿವಶಂಕರಪ್ಪ ಅವರ ನಿಧನಕ್ಕೆ ಸದನದಲ್ಲಿ ಮುಖ್ಯಮಂತ್ರಿ ಸಂತಾಪ ಓಟ್ ಚೋರಿ ಸುಳ್ಳನ್ನು ಸತ್ಯ ಮಾಡಲು ಕಾಂಗ್ರೆಸ್ ಯತ್ನ: ಬಸವರಾಜ ಬೊಮ್ಮಾಯಿ ಆರೋಪ ಸರಪಾಡಿ: ಅಕ್ರಮ ಗೋಸಾಗಾಟ ಪ್ರಕರಣ; ಆರೋಪಿಯ ಮನೆ, ಕೊಟ್ಟಿಗೆ ಜಫ್ತಿ ತಪ್ಪು ಕಲ್ಪನೆಯಿಂದ ಬೆಡ್ತಿ ವರದಾ ನದಿ ಜೋಡಣೆಗೆ ವಿರೋಧ ಬೇಡ: ಮಾಜಿ ಸಿಎಂ… ಸಂವಿಧಾನ ಪ್ರತಿ ಹಿಡಿದು ಈಗದನ್ನೇ ಗಾಳಿಗೆ ತೂರುತ್ತಿದ್ದಾರೆ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ…

ಇತ್ತೀಚಿನ ಸುದ್ದಿ

ಗುಂಡ್ಲುಪೇಟೆ: ರಾಷ್ಟ್ರಗೀತೆ ಹಾಡುತ್ತಿರುವಾಗಲೇ ಹೃದಯಾಘಾತಕ್ಕೀಡಾಗಿ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಸಾವು

09/08/2023, 21:19

ಚಾಮರಾಜನಗರ(reporterkarnataka.com): ರಾಷ್ಟ್ರಗೀತೆ ಹಾಡುತ್ತಿರುವಾಗಲೇ ವಿದ್ಯಾರ್ಥಿನಿಯೊಬ್ಬಳು ತೀವ್ರ ಹೃದಯಾಘಾತಕ್ಕೀಡಾಗಿ ಸಾವನ್ನಪ್ಪಿದ ದಾರುಣ ಘಟನೆಗೆ ಬುಧವಾರ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕು ಸಾಕ್ಷಿಯಾಯಿತು.
ಪೆಲಿಸಾ ಎಂಬ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿ ನಿ ಶಾಲೆಯಲ್ಲಿ ಬೆಳಗ್ಗೆ ರಾಷ್ಟ್ರಗೀತೆ ಹಾಡುತ್ತಿದ್ದಾಗ ಹೃದಯಾಘಾತಕ್ಕೀಡಾಗಿ ಕುಸಿದು ಬಿದ್ದು ಅಸುನೀಗಿದ್ದಾಳೆ. ಗುಂಡ್ಲುಪೇಟೆಯ ಖಾಸಗಿ ಶಾಲೆಯೊಂದರಲ್ಲಿ ಈ ಘಟನೆ ನಡೆದಿದೆ. ಕಳೆದ ಎರಡು ವರ್ಷಗಳಿಂದ ಹೃದಯಾಘಾತಕ್ಕೀಡಾಗಿ ಸಾವನ್ನಪ್ಪುವವರ ಸಂಖ್ಯೆ ಹೆಚ್ಚುತ್ತಿದ್ದು, ತೀವ್ರ ಕಳವಳಕ್ಕೆ ಕಾರಣವಾಗಿದೆ. ಅದರಲ್ಲೂ ಸಣ್ಣ ವಯಸ್ಸಿನವರು, ಅಪ್ರಾಪ್ತರು ಹೃದಯಾಘಾತಕ್ಕೀಡಾಗುತ್ತಿರುವುದು ಭಯವನ್ನು ಹೆಚ್ಚಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು