12:46 AM Sunday9 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ಗುಂಡ್ಯ: ಟೆಂಪೋ ನಿಲ್ಲಿಸಿ ನದಿ ಬಂಡೆಯಲ್ಲಿ ಸೆಲ್ಫಿ ಕ್ಲಿಕ್ಕಿಸಲು ಹೋದ ರಾಜಸ್ತಾನದ ಯುವಕ ಏನಾದ? 

11/11/2021, 11:01

ಗುಂಡ್ಯ(reporterkarnataka.com): ನೆಲ್ಯಾಡಿ ಗುಂಡ್ಯ ಸಮೀಪ ನದಿ ಬಂಡೆಯಲ್ಲಿ ಯುವಕನೋರ್ವ ಸೆಲ್ಫೀ ತೆಗೆಯಲು  ಹೋಗಿ   ನೀರಲ್ಲಿ ಮುಳುಗಿ ಕಣ್ಮರೆಯಾದ ಘಟನೆ ನಡೆದಿದೆ

ರಾಜಸ್ಥಾನ ಮೂಲದ ಸೀತಾರಾಮ್ ಎಂಬಾತ ಕಣ್ಮರೆಯಾದ ಯುವಕ. ಆಟೋಮೊಬೈಲ್ ಸ್ಪೇರ್‌ಪಾಟ್ಸ್  ಪಾರ್ಸಲ್ ಸಾಗಾಟದ ಟೆಂಪೋ ರಾಷ್ಟ್ರೀಯ ಹೆದ್ದಾರಿ 75ರ ಬದಿಯಲ್ಲಿ ನಿಲ್ಲಿಸಿ ಗುಂಡ್ಯ ಹೊಳೆಯ ಬಂಡೆಯೊಂದರ ಮೇಲೆ ಸೆಲ್ಫೀ ಹೋಗಿದ್ದಾಗ ಈ ಘಟನೆ ನಡೆದಿದೆ. ಉಪ್ಪಿನಂಗಡಿ ಠಾಣಾಧಿಕಾರಿ ಕುಮಾರ್ ಕಾಂಬ್ಲೇ  ಆಗಮಿಸಿ ಪತ್ತೆ ಕಾರ್ಯ ಚುರುಕು ಗೊಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು