12:03 PM Tuesday18 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

ಗುಪ್ತಚರ ಇಲಾಖೆ ಸಿಬ್ಬಂದಿ ಹೃದಯಾಘಾತಕ್ಕೆ ಬಲಿ: ಕರ್ತವ್ಯದಲ್ಲಿದ್ದಾಗಲೇ ಕಾಣಿಸಿಕೊಂಡ ಎದೆನೋವು

16/09/2023, 21:14

ಮಂಗಳೂರು(reporterkarnataka.com): ಕರ್ತವ್ಯದಲ್ಲಿದ್ದ ಗುಪ್ತಚರ ಇಲಾಖಾ ಸಿಬ್ಬಂದಿ ಹೃದಯಾಘಾತದಿಂದ ಸಾವನ್ನಪ್ಪಿರುವ ದಾರುಣ ಘಟನೆ ಉರ್ವ ಗುಪ್ತಚರ ಇಲಾಖಾ ಕಚೇರಿಯಲ್ಲಿ ಶನಿವಾರ ನಡೆದಿದೆ.
ನಗರದ ಉರ್ವ ಮಾರಿಗುಡಿ ನಿವಾಸಿಯಾದ ರಾಜೇಶ್ ಬಿ.ಯು. (53) ಅವರಿಗೆ ಶನಿವಾರ ಮಧ್ಯಾಹ್ನ ವೇಳೆ ಗುಪ್ತಚರ ಇಲಾಖಾ ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸಂದರ್ಭ ಎದೆನೋವು ಕಾಣಿಸಿಕೊಂಡಿತ್ತು. ತಕ್ಷಣ ರೆಸ್ಟ್ ರೂಮಿಗೆ ತೆರಳಿ ವಿಶ್ರಾಮ ಪಡೆಯುತ್ತಿದ್ದಂತೆ ಅವರು ಕುಸಿದು ಬಿದ್ದಿದ್ದಾರೆ. ನಂತರ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಅವರು ಕೊನೆಯುಸಿರೆಳೆದರು.
ರಾಜೇಶ್ ಅವರು 1993ನೇ ಬ್ಯಾಚ್ ಗೆ ಸೇರಿದವರು. ನಿವೃತ್ತಿಗೆ ಇನ್ನೂ 7 ವರ್ಷಗಳ ಕಾಲ ಇತ್ತು.
ಅವರು ಸುರತ್ಕಲ್ ಹಾಗೂ ಪಣಂಬೂರು ಪೊಲೀಸ್ ಠಾಣೆಯಲ್ಲೂ ಕರ್ತವ್ಯ ನಿರ್ವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು