9:54 AM Tuesday4 - November 2025
ಬ್ರೇಕಿಂಗ್ ನ್ಯೂಸ್
ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರದಾನ | ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ; ಒಳ್ಳೆ… ಮಂಡ್ಯ ಜಿಲ್ಲೆಯ 50ಕ್ಕೂ ಹೆಚ್ಚು ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಇಸಿಜಿ ಯಂತ್ರ Chikkamagaluru | ಶೃಂಗೇರಿ: ನರಹಂತಕ ಕಾಡಾನೆ ಕೊನೆಗೂ ಸೆರೆ; ಸಾಕಾನೆಯ ಮೂಲಕ ಕಾರ್ಯಾಚರಣೆ Mysore | ಅಸಮಾನತೆ ನಿವಾರಣೆ ಪ್ರತಿಯೊಬ್ಬ ರಾಜಕಾರಣಿಯ ಜವಾಬ್ದಾರಿ: ಸಿಎಂ ಸಿದ್ದರಾಮಯ್ಯ ನವಕಲಬುರಗಿ ನಿರ್ಮಾಣಕ್ಕೆ ನೀಲಿ ನಕ್ಷೆ ಸಿದ್ದ, ಲೀಪ್ ಯೋಜನೆಯ ಅಡಿಯಲ್ಲಿ ಅಭಿವೃದ್ದಿಗೆ ಒತ್ತು:… ಡಿಜಿಟಲ್ ಅರೆಸ್ಟ್ ಮೂಲಕ ಹಣ ವರ್ಗಾವಣೆಯಾಗದಂತೆ ತಡೆದ ಪೊಲೀಸರು: ಮಂಗಳೂರು ಪೊಲೀಸರ ಕಾರ್ಯಕ್ಕೆ… Kodagu | ಪೊನ್ನಂಪೇಟೆಯಲ್ಲಿ ಮಿತಿ ಮೀರಿದ ಬೀದಿ ನಾಯಿ ಹಾವಳಿ: ಶ್ವಾನ ದಾಳಿಗೆ… ರಾಜ್ಯ ಸರ್ಕಾರ ಬೆಳೆ ನಷ್ಟಕ್ಕೆ ಸೂಕ್ತ ಪರಿಹಾರ ನೀಡದಿದ್ದರೆ ರೈತರ ಚಳವಳಿ ಎದುರಿಸಬೇಕಾಗುತ್ತದೆ:… Bangalore | ರಾಜ್ಯದಲ್ಲಿ‌ ಕುಡಿಯುವ ನೀರು, ಒಳಚರಂಡಿ ಯೋಜನೆ: ಕೇಂದ್ರಕ್ಕೆ 6,500 ಕೋಟಿ… ಸೋಮವಾರಪೇಟೆ | ಸುಮಾರು 2.4 ಲಕ್ಷ ರೂ. ಮೌಲ್ಯದ ಕಾಳು ಮೆಣಸು ಕಳ್ಳತನ:…

ಇತ್ತೀಚಿನ ಸುದ್ದಿ

ಗುರುಪುರ ಮಾಣಿಬೆಟ್ಟು ಕೋರ್ದಬ್ಬು ಪರಿವಾರ ದೈವಸ್ಥಾನದ ಮೂಲ ಸಾನಿಧ್ಯದಲ್ಲಿ ಉತ್ಖನನ:300 ವರ್ಷ ಪುರಾತನ ದೈವದ ವಿಗ್ರಹ ಪತ್ತೆ

17/06/2021, 16:11

ಮಂಗಳೂರು(reporterkarnataka news): ಗುರುಪುರ ಮಾಣಿಬೆಟ್ಟು ಕೋರ್ದಬ್ಬು ಪರಿವಾರ ದೈವಸ್ಥಾನದ ಮೂಲ ಸಾನಿಧ್ಯದಲ್ಲಿ ಉತ್ಖನನ ನಡೆಸುವಾಗ ಸುಮಾರು 300 ವರ್ಷಗಳಷ್ಟು ಹಳೆಯ ದೈವದ ವಿಗ್ರಹಗಳು ಹಾಗೂ ಇತರ ಪರಿಕರಗಳು ಪತ್ತೆಯಾಗಿವೆ.

ಪಂಜುರ್ಲಿ ದೈವದ ಮೂರ್ತಿ, ಖಡ್ಸಲೆ, ದೈವದ ಕಲ್ಲು, ಘಂಟೆಮಣಿ, ಸುತ್ತಿಗೆ, ತಂದೇಲ್ ದೀಪ ಮುಂತಾದ ಪರಿಕರಗಳು ಪತ್ತೆಯಾಗಿವೆ. ಇವೆಲ್ಲವೂ ಕಂಚು, ಹಿತ್ತಾಳೆ ಹಾಗೂ ಪಂಚಲೋಹದಿಂದ ಮಾಡಿದ್ದಾಗಿದೆ.

ತಾಂಬೂಲ ಪ್ರಶ್ನೆಯ ವೇಳೆ ದೈವದ ವಿಗ್ರಹ ಮತ್ತು ಇತರ ಪರಿಕರಗಳು ಇರುವ ಬಗ್ಗೆ ಸೂಚನೆ ದೊರಕಿತ್ತು. ಆ ಹಿನ್ನೆಲೆಯಲ್ಲಿ ಉತ್ಖನನ ಕೆಲಸ ಆರಂಭಿಸಲಾಗಿತ್ತು.

ಇತ್ತೀಚಿನ ಸುದ್ದಿ

ಜಾಹೀರಾತು