4:44 PM Thursday18 - September 2025
ಬ್ರೇಕಿಂಗ್ ನ್ಯೂಸ್
ಕೃಷ್ಣಾ ಮೇಲ್ದಂಡೆ ಯೋಜನೆ: ಮುಳುಗಡೆ ರೈತರ ನೀರಾವರಿ ಜಮೀನಿಗೆ 40 ಲಕ್ಷ, ಒಣಭೂಮಿಗೆ… Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ 2026ರ ಮಾರ್ಚ್‌ಗೆ PM KUSUM 2ನೇ ಹಂತ ಅನುಷ್ಠಾನ: ಕೇಂದ್ರ ಸಚಿವ ಪ್ರಹ್ಲಾದ್… ವಿಧಾನ ಪರಿಷತ್ ಸದಸ್ಯರಾಗಿ ಡಾ. ಆರತಿಕೃಷ್ಣ, ರಮೇಶ್ ಬಾಬು ಸಹಿತ ನಾಲ್ವರು ಪ್ರಮಾಣ… ಅಸ್ಸಾಂ ಕಾರ್ಮಿಕರು ಕೊಡಗಿನಿಂದ ಹಾಸನ ಕಡೆಗೆ ವಲಸೆ: ಕುಶಾಲನಗರ ಬಸ್ ನಿಲ್ದಾಣದಲ್ಲಿ ಹಿಂಡು…

ಇತ್ತೀಚಿನ ಸುದ್ದಿ

ಗುರುಪುರ ಮಾಣಿಬೆಟ್ಟು ಕೋರ್ದಬ್ಬು ಪರಿವಾರ ದೈವಸ್ಥಾನದ ಮೂಲ ಸಾನಿಧ್ಯದಲ್ಲಿ ಉತ್ಖನನ:300 ವರ್ಷ ಪುರಾತನ ದೈವದ ವಿಗ್ರಹ ಪತ್ತೆ

17/06/2021, 16:11

ಮಂಗಳೂರು(reporterkarnataka news): ಗುರುಪುರ ಮಾಣಿಬೆಟ್ಟು ಕೋರ್ದಬ್ಬು ಪರಿವಾರ ದೈವಸ್ಥಾನದ ಮೂಲ ಸಾನಿಧ್ಯದಲ್ಲಿ ಉತ್ಖನನ ನಡೆಸುವಾಗ ಸುಮಾರು 300 ವರ್ಷಗಳಷ್ಟು ಹಳೆಯ ದೈವದ ವಿಗ್ರಹಗಳು ಹಾಗೂ ಇತರ ಪರಿಕರಗಳು ಪತ್ತೆಯಾಗಿವೆ.

ಪಂಜುರ್ಲಿ ದೈವದ ಮೂರ್ತಿ, ಖಡ್ಸಲೆ, ದೈವದ ಕಲ್ಲು, ಘಂಟೆಮಣಿ, ಸುತ್ತಿಗೆ, ತಂದೇಲ್ ದೀಪ ಮುಂತಾದ ಪರಿಕರಗಳು ಪತ್ತೆಯಾಗಿವೆ. ಇವೆಲ್ಲವೂ ಕಂಚು, ಹಿತ್ತಾಳೆ ಹಾಗೂ ಪಂಚಲೋಹದಿಂದ ಮಾಡಿದ್ದಾಗಿದೆ.

ತಾಂಬೂಲ ಪ್ರಶ್ನೆಯ ವೇಳೆ ದೈವದ ವಿಗ್ರಹ ಮತ್ತು ಇತರ ಪರಿಕರಗಳು ಇರುವ ಬಗ್ಗೆ ಸೂಚನೆ ದೊರಕಿತ್ತು. ಆ ಹಿನ್ನೆಲೆಯಲ್ಲಿ ಉತ್ಖನನ ಕೆಲಸ ಆರಂಭಿಸಲಾಗಿತ್ತು.

ಇತ್ತೀಚಿನ ಸುದ್ದಿ

ಜಾಹೀರಾತು