8:53 PM Thursday29 - January 2026
ಬ್ರೇಕಿಂಗ್ ನ್ಯೂಸ್
ಆರ್ಥಿಕ ಬೆಳವಣಿಗೆಗೆ ಕೇಂದ್ರದ ಆರ್ಥಿಕ ನೀತಿಗಳೇ ಕಾರಣ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ… ನಮ್ಮ ಸರ್ಕಾರ ಯಾರ ಪೋನ್ ಟ್ಯಾಪ್ ಮಾಡುವುದಿಲ್ಲ: ಸಿಎಂ ಸಿದ್ದರಾಮಯ್ಯ ಕನ್ನಡ ಭಾಷೆ ಎಂದರೆ ಹಲವು ಆಯಾಮಗಳ ಸಾಧ್ಯತೆ: ಪುರುಷೋತ್ತಮ ಬಿಳಿಮಲೆ 600ಕ್ಕೂ ಹೆಚ್ಚು ಜಿಟಿಸಿಸಿ ವಿದ್ಯಾರ್ಥಿಗಳಿಗೆ ಉದ್ಯೋಗ ನೀಡಲಿರುವ ರ‍್ಯಾಂಗ್‌ಸನ್ಸ್‌ ಏರೋಸ್ಪೇಸ್, ​​ಎಕ್ಸೈಡ್ ಎನರ್ಜಿ ಸುನಿಲ್ ಕುಮಾರ್ ಪರಶುರಾಮನ ಮೂರ್ತಿಯ ಫೈಬರ್ ನಲ್ಲಿ ಮಾಡಿಸಿ ಕಂಚಿನದ್ದು ಎಂದು ನಂಬಿಸಿದ್ದರು:… ಸೋಮವಾರಪೇಟೆ ಕಾಜೂರಿನಲ್ಲಿ ಭಾರೀ ಬೆಂಕಿ ಅವಘಡ: ಮನೆಯೊಳಗೆ ನಿದ್ರಿಸುತ್ತಿದ್ದ ಬಾಲಕ ಬಚಾವ್ ಮಾಡಿದ… ಕೊಡಗಿನ ಅಭಿವೃದ್ಧಿಗೆ ಕಾಂಗ್ರೆಸ್ ಸರ್ಕಾರ ಬದ್ಧ: ಉಸ್ತುವಾರಿ ಸಚಿವ ಬೋಸರಾಜ್ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಾರ್ಯಾಲದಲ್ಲಿ ಗಣರಾಜ್ಯೋತ್ಸವ: 130ಕ್ಕೂ ಅಧಿಕ ವಾಹನ ಚಾಲಕಿಯರಿಗೆ… ರಾಜ್ಯದಲ್ಲಿದ್ದಾರೆ ಒಟ್ಟು 10,365 ಟ್ರಾನ್ಸ್ ಜೆಂಡರ್: ಸಮೀಕ್ಷೆಯಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಸ್ಥಿತಿಗತಿ ಬಗ್ಗೆ… ಹುಬ್ಬಳ್ಳಿ | ಕೊಳೆಗೇರಿ ನಿವಾಸಿಗಳ ಮುಖ್ಯವಾಹಿನಿಗೆ ತರಲು ಬೃಹತ್ ಪ್ರಮಾಣದಲ್ಲಿ ಮನೆ ವಿತರಣೆ:…

ಇತ್ತೀಚಿನ ಸುದ್ದಿ

ಗುರುಪುರ ಮಾಣಿಬೆಟ್ಟು ಕೋರ್ದಬ್ಬು ಪರಿವಾರ ದೈವಸ್ಥಾನದ ಮೂಲ ಸಾನಿಧ್ಯದಲ್ಲಿ ಉತ್ಖನನ:300 ವರ್ಷ ಪುರಾತನ ದೈವದ ವಿಗ್ರಹ ಪತ್ತೆ

17/06/2021, 16:11

ಮಂಗಳೂರು(reporterkarnataka news): ಗುರುಪುರ ಮಾಣಿಬೆಟ್ಟು ಕೋರ್ದಬ್ಬು ಪರಿವಾರ ದೈವಸ್ಥಾನದ ಮೂಲ ಸಾನಿಧ್ಯದಲ್ಲಿ ಉತ್ಖನನ ನಡೆಸುವಾಗ ಸುಮಾರು 300 ವರ್ಷಗಳಷ್ಟು ಹಳೆಯ ದೈವದ ವಿಗ್ರಹಗಳು ಹಾಗೂ ಇತರ ಪರಿಕರಗಳು ಪತ್ತೆಯಾಗಿವೆ.

ಪಂಜುರ್ಲಿ ದೈವದ ಮೂರ್ತಿ, ಖಡ್ಸಲೆ, ದೈವದ ಕಲ್ಲು, ಘಂಟೆಮಣಿ, ಸುತ್ತಿಗೆ, ತಂದೇಲ್ ದೀಪ ಮುಂತಾದ ಪರಿಕರಗಳು ಪತ್ತೆಯಾಗಿವೆ. ಇವೆಲ್ಲವೂ ಕಂಚು, ಹಿತ್ತಾಳೆ ಹಾಗೂ ಪಂಚಲೋಹದಿಂದ ಮಾಡಿದ್ದಾಗಿದೆ.

ತಾಂಬೂಲ ಪ್ರಶ್ನೆಯ ವೇಳೆ ದೈವದ ವಿಗ್ರಹ ಮತ್ತು ಇತರ ಪರಿಕರಗಳು ಇರುವ ಬಗ್ಗೆ ಸೂಚನೆ ದೊರಕಿತ್ತು. ಆ ಹಿನ್ನೆಲೆಯಲ್ಲಿ ಉತ್ಖನನ ಕೆಲಸ ಆರಂಭಿಸಲಾಗಿತ್ತು.

ಇತ್ತೀಚಿನ ಸುದ್ದಿ

ಜಾಹೀರಾತು