11:55 PM Friday12 - December 2025
ಬ್ರೇಕಿಂಗ್ ನ್ಯೂಸ್
ದ್ವೇಷ ಭಾಷಣಕ್ಕೆ 10 ವರ್ಷ ಜೈಲು ಶಾಸನ ಕಾಂಗ್ರೆಸ್ ನ ಕ್ರೂರ ಸಂಪ್ರದಾಯದ… ಚಿಕ್ಕಮಗಳೂರಿನಲ್ಲಿ ಪಿಪಿಪಿ ಮಾದರಿಯಲ್ಲಿ ಸ್ಪೈಸ್ ಪಾರ್ಕ್ ಅಭಿವೃದ್ಧಿ: ವಿಧಾನ ಪರಿಷತ್ ನಲ್ಲಿ ಸರಕಾರ… ಕೆಪಿಟಿಸಿಎಲ್: 448 ಕಿರಿಯ ಸ್ಟೇಷನ್ ಪರಿಚಾರಕ ಮತ್ತು ಕಿರಿಯ ಪವರ್‌ಮ್ಯಾನ್‌ಗಳ ನೇಮಕ ಭಾರತದಲ್ಲಿ ಎಫ್ ಡಿಐ ಹೆಚ್ಚಳ: ಪ್ರಧಾನಿ ಮೋದಿಗೆ ಸಂಸದ ಬಸವರಾಜ ಬೊಮ್ಮಾಯಿ ಅಭಿನಂದನೆ ಮೈಸೂರು ಅರಮನೆ ಮುಖ್ಯ ದ್ವಾರದ ಮೇಲ್ಚಾವಣಿ ಕುಸಿತ: ವರಾಹ ಗೇಟ್ ಬಳಿ ಬ್ಯಾರಿಕೇಡ್… ಶಾಲೆಗಳ ಮೂಲಸೌಕರ್ಯಕ್ಕೆ ಕ್ರಮ; ಮಕ್ಕಳ ಶೂ-ಸಾಕ್ಸ್ ಅನುದಾನ ಪೂರ್ಣ ಬಿಡುಗಡೆ: ಸಚಿವ ಮಧು… ಹಂತ ಹಂತವಾಗಿ ಖಾಲಿ ಹುದ್ದೆಗಳ ಭರ್ತಿ: ಬೆಳಗಾವಿ ಅಧಿವೇಶನದಲ್ಲಿ ಮುಖ್ಯಮಂತ್ರಿ ಭರವಸೆ ಆರೆಸ್ಸೆಸ್ ಅಂದ್ರೆ ಉರಿಯುವ ಕಾಂಗ್ರೆಸ್ ನಾಯಕರಿಗೆ ಅವರ ಸರ್ಕಾರದಿಂದಲೇ ಉತ್ತರ: ಕೇಂದ್ರ ಸಚಿವ… ಮೈಸೂರು-ಕುಶಾಲನಗರ ಹೆದ್ದಾರಿ ಪ್ಯಾಕೇಜ್ 2 ಕಾಮಗಾರಿ ಆರಂಭ: 4126 ಕೋಟಿ ವೆಚ್ಚದಲ್ಲಿ ಅಗಲೀಕರಣ ಭೂ ಪರಿವರ್ತನೆ ನಿಯಮಗಳ ಸರಳೀಕರಣ: ವಿಧಾನ ಪರಿಷತ್ ನಲ್ಲಿ ಸಚಿವ ಕೃಷ್ಣ ಬೈರೇಗೌಡ

ಇತ್ತೀಚಿನ ಸುದ್ದಿ

ಗುರುಪುರ ಮಾಣಿಬೆಟ್ಟು ಕೋರ್ದಬ್ಬು ಪರಿವಾರ ದೈವಸ್ಥಾನದ ಮೂಲ ಸಾನಿಧ್ಯದಲ್ಲಿ ಉತ್ಖನನ:300 ವರ್ಷ ಪುರಾತನ ದೈವದ ವಿಗ್ರಹ ಪತ್ತೆ

17/06/2021, 16:11

ಮಂಗಳೂರು(reporterkarnataka news): ಗುರುಪುರ ಮಾಣಿಬೆಟ್ಟು ಕೋರ್ದಬ್ಬು ಪರಿವಾರ ದೈವಸ್ಥಾನದ ಮೂಲ ಸಾನಿಧ್ಯದಲ್ಲಿ ಉತ್ಖನನ ನಡೆಸುವಾಗ ಸುಮಾರು 300 ವರ್ಷಗಳಷ್ಟು ಹಳೆಯ ದೈವದ ವಿಗ್ರಹಗಳು ಹಾಗೂ ಇತರ ಪರಿಕರಗಳು ಪತ್ತೆಯಾಗಿವೆ.

ಪಂಜುರ್ಲಿ ದೈವದ ಮೂರ್ತಿ, ಖಡ್ಸಲೆ, ದೈವದ ಕಲ್ಲು, ಘಂಟೆಮಣಿ, ಸುತ್ತಿಗೆ, ತಂದೇಲ್ ದೀಪ ಮುಂತಾದ ಪರಿಕರಗಳು ಪತ್ತೆಯಾಗಿವೆ. ಇವೆಲ್ಲವೂ ಕಂಚು, ಹಿತ್ತಾಳೆ ಹಾಗೂ ಪಂಚಲೋಹದಿಂದ ಮಾಡಿದ್ದಾಗಿದೆ.

ತಾಂಬೂಲ ಪ್ರಶ್ನೆಯ ವೇಳೆ ದೈವದ ವಿಗ್ರಹ ಮತ್ತು ಇತರ ಪರಿಕರಗಳು ಇರುವ ಬಗ್ಗೆ ಸೂಚನೆ ದೊರಕಿತ್ತು. ಆ ಹಿನ್ನೆಲೆಯಲ್ಲಿ ಉತ್ಖನನ ಕೆಲಸ ಆರಂಭಿಸಲಾಗಿತ್ತು.

ಇತ್ತೀಚಿನ ಸುದ್ದಿ

ಜಾಹೀರಾತು