5:19 AM Monday19 - January 2026
ಬ್ರೇಕಿಂಗ್ ನ್ಯೂಸ್
ಹುಣಸೂರಿನ ಜುವೆಲ್ಲರಿ ದರೋಡೆ ಪ್ರಕರಣ: ಇಬ್ಬರು ಆರೋಪಿಗಳ ಬಿಹಾರದಲ್ಲಿ ಬಂಧನ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಅನುಷ್ಠಾನದಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ: ಕೃಷಿ… ಜನಾರ್ದನ ರೆಡ್ಡಿ, ಶ್ರೀರಾಮುಲು ಶಕ್ತಿ ಅಡಗಿಸಲು ಯಾರಿಂದಲೂ ಸಾಧ್ಯವಿಲ್ಲ: ಮಾಜಿ ಸಿಎಂ ಬಸವರಾಜ… ಕಾರು ಚಾಲಕನ ನಿರ್ಲಕ್ಷ್ಯ ಚಾಲನೆ: ಶ್ರಮಜೀವಿ ಶಿವರಾಜಪುರ ರಮೇಶ್ ದಾರುಣ ಸಾವು ಉಡುಪಿ ಪರ್ಯಾಯ: ಸರ್ವಜ್ಞ ಪೀಠ ಅಲಂಕರಿಸಿದ ಶೀರೂರು ಮಠದ ವೇದ ವರ್ಧನ ತೀರ್ಥರು;… 88 ಪ್ರಕರಣಗಳಲ್ಲಿ ಪೊಲೀಸಿನವರೇ ಶಾಮೀಲು; ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ:… ಬೆಂಗಳೂರಿನಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆ: ಅಜೀಂ ಪ್ರೇಮ್‌ಜಿ ಫೌಂಡೇಷನ್ ಜತೆ ಕೈಜೋಡಿಸಿದ… ಕುಶಾಲನಗರ – ಮಡಿಕೇರಿ ಹೆದ್ದಾರಿಯ ಆನೆಕಾಡು ಬಳಿ ಅಪಘಾತ: ಕಾಡು ಕುರಿ ಸಾವು,… ಕೊಡಗಿನಲ್ಲಿ ಅಕ್ರಮ ವಲಸಿಗರ ಬಗ್ಗೆ ಹೈ ಅಲರ್ಟ್: ನೂತನ ಎಸ್ಪಿ ಬಿಂದುಮಣಿ ಮಂಗಳೂರಿನಲ್ಲಿ ಸ್ಕೂಲ್ ಆಫ್ ಇಂಜಿನಿಯರಿಂಗ್ ಮತ್ತು ಕಾನೂನು ಶಾಲೆಗೆ ರಾಜ್ಯಪಾಲ ಗೆಹ್ಲೋಟ್ ಚಾಲನೆ

ಇತ್ತೀಚಿನ ಸುದ್ದಿ

ಗುರುಪುರ: ನವೀಕರಿಸಲಾದ ಹಿಂದೂ ರುದ್ರಭೂಮಿ `ಮುಕ್ತಿಧಾಮ’ ಉದ್ಘಾಟನೆ

05/02/2024, 15:23

ಗುರುಪುರ(reporter Karnataka.com); ಗುರುಪುರದ ಅಲೈಗುಡ್ಡೆಯಲ್ಲಿ ನವೀಕರಿಸಲಾದ ಹಿಂದೂ ರುದ್ರಭೂಮಿ `ಮುಕ್ತಿಧಾಮ’ವನ್ನು ಶಾಸಕ ಡಾ.ಭರತ್ ಶೆಟ್ಟಿ ವೈ. ಉದ್ಘಾಟಿಸಿದರು.
ಈ ಸೇವಾ ಕಾರ್ಯದಲ್ಲಿ ಕೈಜೋಡಿಸಿರುವ ಪಂಚಾಯತ್ ಮತ್ತು ಊರಿನವರ ಶ್ರಮವನ್ನು ಶಾಸಕರು ಈ ಸಂದರ್ಭದಲ್ಲಿ ಅಭಿನಂದಿಸಿದರು.


ದಾನಿಗಳಲ್ಲೊಬ್ಬರಾದ ಲಕ್ಷ್ಮಣ ಶೆಟ್ಟಿ , ಗುರುಪುರ ಪಂಚಾಯತ್ ಅಧ್ಯಕ್ಷೆ ಸಫರಾ ಎನ್, ನಿರ್ವಹಣಾ ಸಮಿತಿ ಅಧ್ಯಕ್ಷ ವಿಷ್ಣು ಕಾಮತ್,ರುದ್ರಭೂಮಿ ಸಮಿತಿ ಕಾರ್ಯದರ್ಶಿ ಪಾಂಡುರ೦ಗ ಕಾಮತ್, ಪಂಚಾಯತ್ ಸದಸ್ಯರಾದ ಜಿ. ಎಂ. ಉದಯ ಭಟ್, ರಾಜೇಶ್ ಸುವರ್ಣ, ಯಶವಂತ ಶೆಟ್ಟಿ,
ಸಚಿನ್ ಅಡಪ, ಹೋಟೆಲ್ ಉದ್ಯಮಿ ಸುಧೀರ್ ಕಾಮತ್,ಹಾಗೂ ಪಂಚಾಯತ್ ಸದಸ್ಯರು,ಬಿಜೆಪಿ ಮುಖಂಡರು,ಪದಾಧಿಕಾರಿಗಳು, ಕಾರ್ಯಕರ್ತರು,ಗ್ರಾಮಸ್ಥರು ಮೊದಲಾದವರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು