3:17 AM Sunday12 - July 2026
ಬ್ರೇಕಿಂಗ್ ನ್ಯೂಸ್
*ಕೊಡ್ಲಿಪೇಟೆಯ ನದಿಯಲ್ಲಿ ನಾಪತ್ತೆಯಾಗಿದ್ದ ನಾಗರಾಜು, ಶಿವರಾಜು ಶವ ಪತ್ತೆ* ಹಿರಿಯ ಗಾಯಕಿ ಎಸ್​​. ಜಾನಕಿ ನಿಧನ: ಅಜ್ಜಿ ನೆನೆದು ಮೊಮ್ಮಗಳು ಅಪ್ಸರಾ ಭಾವುಕ ಆಸ್ಟ್ರೇಲಿಯಾ | ಪ್ರಧಾನಿ ಮೋದಿ ತಂಗಿದ್ದ ಆಸೀಸ್‌ ಹೋಟೆಲ್‌ಗೆ ನುಗ್ಗಿ ಭಾರತ ವಿರೋಧಿ… ಬೆಂಗಳೂರು: ಶಾಸಕಿ ನಯನ ಮೋಟಮ್ಮ ಪರ ಕಾರ್ಯಕರ್ತರ ಬ್ಯಾಟಿಂಗ್; ಕೆಪಿಸಿಸಿ ಅಧ್ಯಕ್ಷರಿಗೆ ವಿವರಣೆ ಮಂಡ್ಯ: ಕಟ್ಟಡದ ಮೇಲಿಂದ ಬಿದ್ದು ಫೈಂಟ್ ಮಾಡುತ್ತಿದ್ದ ಕಾರ್ಮಿಕ ದಾರುಣ ಸಾವು ಕೊಡಗು ಜೆಡಿಎಸ್‌ಗೆ ಶೀಘ್ರದಲ್ಲೇ ಜಿಲ್ಲಾಧ್ಯಕ್ಷ?: ಕುಮಾರಸ್ವಾಮಿ ಭೇಟಿ ಮಾಡಿದ ತಾಲೂಕು ಅಧ್ಯಕ್ಷರ ನಿಯೋಗ ಉದ್ಯಮಿ ಸಿ.ಜೆ. ರಾಯ್ ಆತ್ಮಹತ್ಯೆ ಪ್ರಕರಣ: ತನಿಖೆಯಲ್ಲಿ ಮಹತ್ವದ ಅಂಶ ಬಹಿರಂಗ; ಶೀಘ್ರದಲ್ಲೇ… ಶೃಂಗೇರಿ | ಗೋರಿಗುಡ್ಡ ಮಸೀದಿ ರಕ್ಷಣೆಗೆ ಕಟ್ಟಿದ್ದ ಕಾಂಕ್ರೀಟ್ ವಾಲ್ ನಲ್ಲಿ ಬಿರುಕು:… ಮಡಿಕೇರಿಯಲ್ಲಿ ಭಾರಿ ಮಳೆಗೆ ಭೂಕುಸಿತ: ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದ ಏರು ರಸ್ತೆ ಹಾನಿ;… Kodagu | ಮಡಿಕೇರಿ ರಾಜಾಸೀಟ್ ನಾಳೆಯಿಂದ ಜುಲೈ 12ರವರೆಗೆ ಕ್ಲೋಸ್: ಜಿಲ್ಲಾಧಿಕಾರಿ ಆದೇಶ

ಇತ್ತೀಚಿನ ಸುದ್ದಿ

ಗುರುಪುರ: ನವೀಕರಿಸಲಾದ ಹಿಂದೂ ರುದ್ರಭೂಮಿ `ಮುಕ್ತಿಧಾಮ’ ಉದ್ಘಾಟನೆ

05/02/2024, 15:23

ಗುರುಪುರ(reporter Karnataka.com); ಗುರುಪುರದ ಅಲೈಗುಡ್ಡೆಯಲ್ಲಿ ನವೀಕರಿಸಲಾದ ಹಿಂದೂ ರುದ್ರಭೂಮಿ `ಮುಕ್ತಿಧಾಮ’ವನ್ನು ಶಾಸಕ ಡಾ.ಭರತ್ ಶೆಟ್ಟಿ ವೈ. ಉದ್ಘಾಟಿಸಿದರು.
ಈ ಸೇವಾ ಕಾರ್ಯದಲ್ಲಿ ಕೈಜೋಡಿಸಿರುವ ಪಂಚಾಯತ್ ಮತ್ತು ಊರಿನವರ ಶ್ರಮವನ್ನು ಶಾಸಕರು ಈ ಸಂದರ್ಭದಲ್ಲಿ ಅಭಿನಂದಿಸಿದರು.


ದಾನಿಗಳಲ್ಲೊಬ್ಬರಾದ ಲಕ್ಷ್ಮಣ ಶೆಟ್ಟಿ , ಗುರುಪುರ ಪಂಚಾಯತ್ ಅಧ್ಯಕ್ಷೆ ಸಫರಾ ಎನ್, ನಿರ್ವಹಣಾ ಸಮಿತಿ ಅಧ್ಯಕ್ಷ ವಿಷ್ಣು ಕಾಮತ್,ರುದ್ರಭೂಮಿ ಸಮಿತಿ ಕಾರ್ಯದರ್ಶಿ ಪಾಂಡುರ೦ಗ ಕಾಮತ್, ಪಂಚಾಯತ್ ಸದಸ್ಯರಾದ ಜಿ. ಎಂ. ಉದಯ ಭಟ್, ರಾಜೇಶ್ ಸುವರ್ಣ, ಯಶವಂತ ಶೆಟ್ಟಿ,
ಸಚಿನ್ ಅಡಪ, ಹೋಟೆಲ್ ಉದ್ಯಮಿ ಸುಧೀರ್ ಕಾಮತ್,ಹಾಗೂ ಪಂಚಾಯತ್ ಸದಸ್ಯರು,ಬಿಜೆಪಿ ಮುಖಂಡರು,ಪದಾಧಿಕಾರಿಗಳು, ಕಾರ್ಯಕರ್ತರು,ಗ್ರಾಮಸ್ಥರು ಮೊದಲಾದವರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು