6:22 PM Monday6 - April 2026
ಬ್ರೇಕಿಂಗ್ ನ್ಯೂಸ್
ಬಾಗಲಕೋಟೆ ಉಪ ಚುನಾವಣೆ | ಬಿಜೆಪಿ ಅಭ್ಯರ್ಥಿ ವಿರುದ್ಧ ಕರಪತ್ರ ಹಂಚಿಕೆ: ಇಬ್ಬರು… ಮುಖ್ಯಮಂತ್ರಿ ಸಿದ್ದರಾಮಯ್ಯ ನಿದ್ದೆಗೆಡಿಸಿದ ಉಪ ಚುನಾವಣೆ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ Bangalore | ಅಡುಗೆ ಅನಿಲ ದಾಸ್ತಾನು ಕೊರತೆ ಇಲ್ಲ: ವದಂತಿಗಳಿಗೆ ಕಿವಿಗೊಡಬೇಡಿ: ಡಿಸಿ… ಮಂಜೇಶ್ವರ ದಲ್ಲಿ ಸಿದ್ದರಾಮಯ್ಯ ಅಬ್ಬರದ ಪ್ರಚಾರ | ಪ್ರಧಾನಿ ಮೋದಿ ಅವರಿಂದ ಆಹಾರ… ಕೇರಳ ಚುನಾವಣೆಗೆ ಕರ್ನಾಟಕದ ಹಣ?: ತಿರುವನಂತಪುರದಲ್ಲಿ ಕಂತೆ ಕಂತೆ ನೋಟು ಸಮೇತ ಸಿಕ್ಕಿಬಿದ್ದ… ಚಾರಣಕ್ಕೆ ತೆರಳಿ 4 ದಿನಗಳಿಂದ ನಾಪತ್ತೆಯಾಗಿದ್ದ ಕೇರಳದ ಟೆಕ್ಕಿ ಶರಣ್ಯ ಪತ್ತೆ ಸಿದ್ದರಾಮಯ್ಯ ಬಗ್ಗೆ ಪ್ರತಾಪ್ ಸಿಂಹ ನೀಡಿರುವ ಹೀನಾಯ ಹೇಳಿಕೆ ಬಿಜೆಪಿಯ ನೀಚ ರಾಜಕಾರಣ… ಎಸ್ಸೆಸ್ಸೆಲ್ಸಿ ಗ್ರೇಡಿಂಗ್ ಪದ್ಧತಿಗೆ ರಾಜ್ಯಪಾಲರು ವಿರೋಧ: ನಾಳೆ ರಾಜಭವನಕ್ಕೆ ಕರವೇ ಮುತ್ತಿಗೆ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ’: ರಾಜ್ಯಪಾಲರಿಗೆ ಕರವೇ ನಾರಾಯಣ ಗೌಡ ಖಡಕ್… ದೇಶದಲ್ಲೇ ಅತಿ ಹೆಚ್ಚು | ಬೆಂಗಳೂರಿಂದ 272 ಅಕ್ರಮ ಬಂಗ್ಲಾ ವಲಸಿಗರು ಗಡಿಪಾರು

ಇತ್ತೀಚಿನ ಸುದ್ದಿ

ಹಗಲಿನಲ್ಲೇ ಕಾಡು ಕೋಣಗಳ ದರ್ಶನ: ಮಲೆನಾಡಿನಲ್ಲಿ ಹೆದ್ದಾರಿಯಲ್ಲೇ ಸಾಲು ಸಾಲು ಮೆರವಣಿಗೆ 

20/09/2022, 09:52

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಮಲೆನಾಡಿನದ್ಯಂತ ಕಾಡು ಪ್ರಾಣಿಗಳ ಉಪಟಳ ಮಿತಿಮೀರಿದ್ದು ಹಾಡು ಹಗಲೇ ಕಾಡು ಪ್ರಾಣಿಗಳು ಎಲ್ಲೆಂದರಲ್ಲಿ ವಾಹನಗಳಿಗೆ ಅಡ್ಡ ಬರುತ್ತಿದ್ದು ಸಾರ್ವಜನಿಕರು ಭಯಭೀತರಾಗಿದ್ದಾರೆ.

ಇಂದು ಬೆಳಿಗ್ಗೆ ಮೂಡಿಗೆರೆ ತಾಲೂಕಿನ ಜಾವಳಿ ಸಮೀಪ ಕಾಡುಕೋಣಗಳ ಹಿಂದು ಹೆದ್ದಾರಿಗೆ ಅಡ್ಡ ಬಂದಿದ್ದು ಇದನ್ನು ಆಟೋ ಚಾಲಕ ಶಶಿಯವರು ತಮ್ಮ ಮೊಬೈಲ್ ಕ್ಯಾಮರದಲ್ಲಿ ವಿಡಿಯೋ ಸೆರೆ ಹಿಡಿದಿದ್ದಾರೆ.


ಹೆದ್ದಾರಿಯೂ ಹೊರನಾಡು ಹೋಗುವ ಮುಖ್ಯ ರಸ್ತೆಯಾಗಿದ್ದು ಸಾವಿರಾರು ವಾಹನಗಳು ದಿನಂಪ್ರತಿ ಸಂಚರಿಸುತ್ತೇವೆ ಇತ್ತೀಚೆಗೆ ಕಾಡುಕೋಣ ಒಂದು ಆಟೋರಿಕ್ಷವನ್ನು ಪಲ್ಟಿ ಮಾಡಿದ ದೃಶ್ಯ ಎಲ್ಲೆಡೆ ವೈರಲ್ ಆಗಿತ್ತು ಇಂದು ಕಾಡುಕೋಣಗಳ ಗುಂಪು ಆಟೋರಿಕ್ಷಕ್ಕೆ ಅಡ್ಡ ಬಂದಿರುವುದರಿಂದ ಜನರು ಭಯಭೀತರಾಗಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು