11:03 PM Thursday15 - May 2025
ಬ್ರೇಕಿಂಗ್ ನ್ಯೂಸ್
ಗ್ರೇಟರ್ ಬೆಂಗಳೂರು ಆಡಳಿತ ಕಾಯ್ದೆಗೆ ರಾಜ್ಯಪಾಲರ ಅಂಕಿತ: ಇಂದಿನಿಂದ ಜಾರಿ; ಪ್ರಾಧಿಕಾರ ರಚನೆ ಮರದ ಕೊಂಬೆಗಳ ಮಧ್ಯೆ ಸಿಲುಕಿ ಗಂಭೀರ ಗಾಯಗೊಂಡಿದ್ದ ವ್ಯಕ್ತಿಯ ರಕ್ಷಣೆ: ಅಗ್ನಿಶಾಮಕ ದಳ… ಲೋಕಾಯುಕ್ತ ಅಧಿಕಾರಿಗಳಿಂದ ಮತ್ತೆ ಭ್ರಷ್ಟರ ಭೇಟೆ: ಬೆಂಗಳೂರು, ಮಂಗಳೂರು ಸಹಿತ 7 ನಗರಗಳ… ಮಂಗಳೂರು: ಸರ್ವೆ ಇಲಾಖೆಯ ಅಧಿಕಾರಿ ಮನೆ ಹಾಗೂ ಕಚೇರಿ ಮೇಲೆ ಲೋಕಾಯುಕ್ತ ದಾಳಿ;… Bangalore | ಗ್ರಾಹಕರ ದೂರು ನಿರ್ವಹಣೆಗೆ ಡಿಜಿಟಲ್ ಪೋರ್ಟಲ್: ಬೆಸ್ಕಾಂ ಎಂಡಿ ಡಾ.ಎನ್.… Bangalore | ಮೇ 15ರಂದು ಬಿಜೆಪಿಯಿಂದ ತಿರಂಗಾ ಯಾತ್ರೆ, ಪಕ್ಷದ ಚಿಹ್ನೆ ಪ್ರದರ್ಶನವಿಲ್ಲ Bangalore | ರಾಜ್ಯದ ಯೋಜನೆಗಳಿಗೆ ಕೇಂದ್ರ ಸರ್ಕಾರದ ಅನುದಾನ ಬಿಡುಗಡೆ: ಮಹತ್ವದ ಸಭೆ Bangalore | ಅಕ್ಟೋಬರ್ ನಲ್ಲಿ ಅಂಗನವಾಡಿ ಸುವರ್ಣ ಮಹೋತ್ಸವ ಆಚರಣೆ: ಸಚಿವೆ ಲಕ್ಷ್ಮೀ… ಮೋಸ್ಟ್‌ ವಾಂಟೆಡ್‌ ಉಗ್ರರನ್ನು ನಿರ್ನಾಮ ಮಾಡಿದ್ದೇವೆ: ಹುಬ್ಬಳ್ಳಿ ಎಬಿವಿಪಿ ಕಾರ್ಯಕ್ರಮದಲ್ಲಿ ಪ್ರಹ್ಲಾದ್ ಜೋಶಿ Chitradurga | ಕಂದಾಯ ಗ್ರಾಮ ರಚನೆ ಪ್ರಕ್ರಿಯೆ ಪೂರ್ಣಗೊಳಿಸಲು ಜೂನ್ 30ರ ಗಡುವು

ಇತ್ತೀಚಿನ ಸುದ್ದಿ

ಹಗಲಿನಲ್ಲೇ ಕಾಡು ಕೋಣಗಳ ದರ್ಶನ: ಮಲೆನಾಡಿನಲ್ಲಿ ಹೆದ್ದಾರಿಯಲ್ಲೇ ಸಾಲು ಸಾಲು ಮೆರವಣಿಗೆ 

20/09/2022, 09:52

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಮಲೆನಾಡಿನದ್ಯಂತ ಕಾಡು ಪ್ರಾಣಿಗಳ ಉಪಟಳ ಮಿತಿಮೀರಿದ್ದು ಹಾಡು ಹಗಲೇ ಕಾಡು ಪ್ರಾಣಿಗಳು ಎಲ್ಲೆಂದರಲ್ಲಿ ವಾಹನಗಳಿಗೆ ಅಡ್ಡ ಬರುತ್ತಿದ್ದು ಸಾರ್ವಜನಿಕರು ಭಯಭೀತರಾಗಿದ್ದಾರೆ.

ಇಂದು ಬೆಳಿಗ್ಗೆ ಮೂಡಿಗೆರೆ ತಾಲೂಕಿನ ಜಾವಳಿ ಸಮೀಪ ಕಾಡುಕೋಣಗಳ ಹಿಂದು ಹೆದ್ದಾರಿಗೆ ಅಡ್ಡ ಬಂದಿದ್ದು ಇದನ್ನು ಆಟೋ ಚಾಲಕ ಶಶಿಯವರು ತಮ್ಮ ಮೊಬೈಲ್ ಕ್ಯಾಮರದಲ್ಲಿ ವಿಡಿಯೋ ಸೆರೆ ಹಿಡಿದಿದ್ದಾರೆ.


ಹೆದ್ದಾರಿಯೂ ಹೊರನಾಡು ಹೋಗುವ ಮುಖ್ಯ ರಸ್ತೆಯಾಗಿದ್ದು ಸಾವಿರಾರು ವಾಹನಗಳು ದಿನಂಪ್ರತಿ ಸಂಚರಿಸುತ್ತೇವೆ ಇತ್ತೀಚೆಗೆ ಕಾಡುಕೋಣ ಒಂದು ಆಟೋರಿಕ್ಷವನ್ನು ಪಲ್ಟಿ ಮಾಡಿದ ದೃಶ್ಯ ಎಲ್ಲೆಡೆ ವೈರಲ್ ಆಗಿತ್ತು ಇಂದು ಕಾಡುಕೋಣಗಳ ಗುಂಪು ಆಟೋರಿಕ್ಷಕ್ಕೆ ಅಡ್ಡ ಬಂದಿರುವುದರಿಂದ ಜನರು ಭಯಭೀತರಾಗಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು