4:49 PM Wednesday1 - April 2026
ಬ್ರೇಕಿಂಗ್ ನ್ಯೂಸ್
ದಾವಣಗೆರೆ, ಬಾಗಲಕೋಟೆಯಲ್ಲಿ ಸಚಿವ ಜಮೀರ್ ಪ್ರಚಾರ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ತಮಿಳುನಾಡಿನಿಂದ ರೈಲಿನಲ್ಲಿ ಬಂದು ಕೆಂಜಾರು ದೇಗುಲದ ಹುಂಡಿ ಕಳ್ಳತನ: ಅಂತಾರಾಜ್ಯ ಕಳ್ಳನ ಬಂಧನ ಯಡಿಯೂರಪ್ಪ, ಬೊಮ್ಮಾಯಿ ಸರ್ಕಾರ ಬರೀ ಲೂಟಿ ಮಾಡಿದ್ದು ಬಿಟ್ಟರೆ ಅಭಿವೃದ್ಧಿ ಮಾಡಲಿಲ್ಲ: ಸಿಎಂ… ಸಿದ್ದರಾಮಯ್ಯ ಕಳ್ಳಮತಗಳಿಂದ ನನ್ನ ವಿರುದ್ಧ ಬಾದಾಮಿಯಲ್ಲಿ ಗೆದ್ದರು: ಶ್ರೀರಾಮುಲು ಆರೋಪ ಯತ್ನಾಳ್‌ ಬಂದರೆ ಸ್ವಾಗತ: ರಾಜ್ಯ ಬಿಜೆಪಿಯಲ್ಲಿ ಕುತೂಹಲ ಮೂಡಿಸಿದ ಮಾಜಿ ಸಿಎಂ ಯಡಿಯೂರಪ್ಪ… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ… ಬಾಗಲಕೋಟೆ ಉಪ ಚುನಾವಣೆ: ಆಲಮಟ್ಟಿ ಬಳಿ ರಾತೋರಾತ್ರಿ ಸಿಎಂ ಭೇಟಿಯಾದ ಮುಸ್ಲಿಂ​ ಮುಖಂಡರು;… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ… ರಂಗೇರಿದ ಉಪ ಚುನಾವಣಾ ಕಣ: ಅಖಾಡಕ್ಕಿಳಿದ ಸಿಎಂ ಸಿದ್ದರಾಮಯ್ಯ, ವಿಜಯೇಂದ್ರ; ಕೈ, ಕಮಲ… ಕೌಟುಂಬಿಕ ಕಲಹ: ಭದ್ರಾ ಬಲದಂಡೆ ನಾಲೆ ಬ್ರಿಡ್ಜ್ ನಿಂದ ಹಾರಿ ಸೂಪರ್ ವೈಸರ್…

ಇತ್ತೀಚಿನ ಸುದ್ದಿ

ಹದಗೆಟ್ಟ ರಸ್ತೆ: ನಿದ್ರೆಗೆ ಜಾರಿದ ಪಿಡಬ್ಲ್ಯುಡಿ ಅಧಿಕಾರಿಗಳು; ಶಾಸಕರು ಏನು ಮಾಡುತ್ತಿದ್ದಾರೆ?

03/11/2022, 20:06

ರಾಹುಲ್ ಅಥಣಿ ಬೆಳಗಾವಿ

info.reporter Karnataka@gmail.com

ಅಥಣಿ ಪಟ್ಟಣದ ಹೊರವಲಯದ ಸುಮಾರು 5 ಕಿಲೋ ಮೀಟರ್ ರಸ್ತೆ ಹಾಳಾಗಿದ್ದು ದಿನಂಪ್ರತಿ ವಾಹನ ಸವಾರರು ಈ ರಸ್ತೆಯಲ್ಲಿ ಪ್ರಯಾಣಿಸಲು ಸರ್ಕಸ್ ಮಾಡಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಕೂಡಲೇ ರಸ್ತೆ ನಿರ್ಮಿಸಿ ಎಂದು ರಸ್ತೆಯಲ್ಲಿ ಗಿಡನೆಟ್ಟು ಕಾಂಗ್ರೇಸ್ ಮುಖಂಡರು ಆಕ್ರೋಶ ಹೊರಹಾಕಿದ್ದಾರೆ.

ಅಥಣಿಯಿಂದ ಖಿಳೇಗಾವಿಗೆ ಸಂಪರ್ಕ ಕಲ್ಪಿಸುವ ರಸ್ತೆ ಅಥಣಿ ಗ್ರಾಮೀಣ ಪ್ರದೇಶದಿಂದ ಅಬ್ಬಿಹಾಳವರೆಗೆ ಪೂರ್ಣ ಹದಗೆಟ್ಟಿದೆ. ಬೃಹದಾಕಾರದ ಹೊಂಡಗಳು ಬಿದ್ದಿವೆ. ಇದರಿಂದ ಜೀವ ಕೈಯಲ್ಲಿ ಹಿಡಿದು ಸಂಚರಿಸಬೇಕಾದ ಸ್ಥಿತಿ ಎದುರಾಗಿದೆ. ಅಲ್ಲದೆ ರಸ್ತೆಯ ತುಂಬೆಲ್ಲ ಜಲ್ಲಿ ಕಲ್ಲುಗಳು ಬಿದ್ದಿವೆ, ತಗ್ಗು ಗುಂಡಿಗಳು ಬಿದ್ದಿವೆ. ಇದರಿಂದ ಶಾಲಾ ಮಕ್ಕಳು, ರೈತರು ಮುಖ್ಯವಾಗಿ ತುರ್ತು ಸಂದರ್ಭಗಳಲ್ಲಿ ಆಸ್ಪತ್ರೆಗೆ ಹೋಗಬೇಕಾದ ರೋಗಿಗಳು ಸಂಕಷ್ಟ ಅನುಭವಿಸುತ್ತಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು