9:31 PM Wednesday14 - May 2025
ಬ್ರೇಕಿಂಗ್ ನ್ಯೂಸ್
Bangalore | ಗ್ರಾಹಕರ ದೂರು ನಿರ್ವಹಣೆಗೆ ಡಿಜಿಟಲ್ ಪೋರ್ಟಲ್: ಬೆಸ್ಕಾಂ ಎಂಡಿ ಡಾ.ಎನ್.… Bangalore | ಮೇ 15ರಂದು ಬಿಜೆಪಿಯಿಂದ ತಿರಂಗಾ ಯಾತ್ರೆ, ಪಕ್ಷದ ಚಿಹ್ನೆ ಪ್ರದರ್ಶನವಿಲ್ಲ Bangalore | ರಾಜ್ಯದ ಯೋಜನೆಗಳಿಗೆ ಕೇಂದ್ರ ಸರ್ಕಾರದ ಅನುದಾನ ಬಿಡುಗಡೆ: ಮಹತ್ವದ ಸಭೆ Bangalore | ಅಕ್ಟೋಬರ್ ನಲ್ಲಿ ಅಂಗನವಾಡಿ ಸುವರ್ಣ ಮಹೋತ್ಸವ ಆಚರಣೆ: ಸಚಿವೆ ಲಕ್ಷ್ಮೀ… ಮೋಸ್ಟ್‌ ವಾಂಟೆಡ್‌ ಉಗ್ರರನ್ನು ನಿರ್ನಾಮ ಮಾಡಿದ್ದೇವೆ: ಹುಬ್ಬಳ್ಳಿ ಎಬಿವಿಪಿ ಕಾರ್ಯಕ್ರಮದಲ್ಲಿ ಪ್ರಹ್ಲಾದ್ ಜೋಶಿ Chitradurga | ಕಂದಾಯ ಗ್ರಾಮ ರಚನೆ ಪ್ರಕ್ರಿಯೆ ಪೂರ್ಣಗೊಳಿಸಲು ಜೂನ್ 30ರ ಗಡುವು ಎಲ್ಲರನ್ನೂ ನಗಿಸುತ್ತಿದ್ದ ಆತ ಇಂದು ಎಲ್ಲರೂ ಅಳುವಂತೆ ಮಾಡಿದ: ನಗು ನಗುತಲೇ ಹೊರಟು… Bangalore | ಕ್ಯಾನ್ಸರ್ ತಡೆಗೆ ಪರಿಣಾಮಕಾರಿ ಕಾರ್ಯಕ್ರಮ ಅವಶ್ಯ: ಮಾಜಿ ಡಿಸಿಎಂ ಡಾ.… ಶ್ರೀನಗರದಲ್ಲಿ ಸಿಲುಕಿದ್ದ ರಾಜ್ಯದ 13 ಕೃಷಿ ವಿದ್ಯಾರ್ಥಿಗಳು ಸುರಕ್ಷಿತ ವಾಪಸ್: ಪ್ರಧಾನಿ ಸೂಚನೆ… Bangalore | ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ಎನ್ಐಎ ತನಿಖೆಗೆ ಹಸ್ತಾಂತರ: ರಾಜ್ಯಪಾಲರ…

ಇತ್ತೀಚಿನ ಸುದ್ದಿ

ಹದಗೆಟ್ಟ ರಸ್ತೆ: ನಿದ್ರೆಗೆ ಜಾರಿದ ಪಿಡಬ್ಲ್ಯುಡಿ ಅಧಿಕಾರಿಗಳು; ಶಾಸಕರು ಏನು ಮಾಡುತ್ತಿದ್ದಾರೆ?

03/11/2022, 20:06

ರಾಹುಲ್ ಅಥಣಿ ಬೆಳಗಾವಿ

info.reporter Karnataka@gmail.com

ಅಥಣಿ ಪಟ್ಟಣದ ಹೊರವಲಯದ ಸುಮಾರು 5 ಕಿಲೋ ಮೀಟರ್ ರಸ್ತೆ ಹಾಳಾಗಿದ್ದು ದಿನಂಪ್ರತಿ ವಾಹನ ಸವಾರರು ಈ ರಸ್ತೆಯಲ್ಲಿ ಪ್ರಯಾಣಿಸಲು ಸರ್ಕಸ್ ಮಾಡಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಕೂಡಲೇ ರಸ್ತೆ ನಿರ್ಮಿಸಿ ಎಂದು ರಸ್ತೆಯಲ್ಲಿ ಗಿಡನೆಟ್ಟು ಕಾಂಗ್ರೇಸ್ ಮುಖಂಡರು ಆಕ್ರೋಶ ಹೊರಹಾಕಿದ್ದಾರೆ.

ಅಥಣಿಯಿಂದ ಖಿಳೇಗಾವಿಗೆ ಸಂಪರ್ಕ ಕಲ್ಪಿಸುವ ರಸ್ತೆ ಅಥಣಿ ಗ್ರಾಮೀಣ ಪ್ರದೇಶದಿಂದ ಅಬ್ಬಿಹಾಳವರೆಗೆ ಪೂರ್ಣ ಹದಗೆಟ್ಟಿದೆ. ಬೃಹದಾಕಾರದ ಹೊಂಡಗಳು ಬಿದ್ದಿವೆ. ಇದರಿಂದ ಜೀವ ಕೈಯಲ್ಲಿ ಹಿಡಿದು ಸಂಚರಿಸಬೇಕಾದ ಸ್ಥಿತಿ ಎದುರಾಗಿದೆ. ಅಲ್ಲದೆ ರಸ್ತೆಯ ತುಂಬೆಲ್ಲ ಜಲ್ಲಿ ಕಲ್ಲುಗಳು ಬಿದ್ದಿವೆ, ತಗ್ಗು ಗುಂಡಿಗಳು ಬಿದ್ದಿವೆ. ಇದರಿಂದ ಶಾಲಾ ಮಕ್ಕಳು, ರೈತರು ಮುಖ್ಯವಾಗಿ ತುರ್ತು ಸಂದರ್ಭಗಳಲ್ಲಿ ಆಸ್ಪತ್ರೆಗೆ ಹೋಗಬೇಕಾದ ರೋಗಿಗಳು ಸಂಕಷ್ಟ ಅನುಭವಿಸುತ್ತಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು