2:33 PM Wednesday21 - January 2026
ಬ್ರೇಕಿಂಗ್ ನ್ಯೂಸ್
ಕೋಲಾರದಲ್ಲಿ ಸರಕಾರದಿಂದಲೇ ವೈದ್ಯಕೀಯ ಕಾಲೇಜು: ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್ ಘೋಷಣೆ ಶಿಕ್ಷಣ ಮತ್ತು ಕೈಗಾರಿಕೆ ಒಗ್ಗೂಡಿದರೆ ಮಾತ್ರ ನಾವೀನ್ಯತೆ ಹೆಚ್ಚಿನ ಅವಕಾಶ ಸಿಗಲಿದೆ: ಇಸ್ರೋ… ಹುಣಸೂರಿನ ಜುವೆಲ್ಲರಿ ದರೋಡೆ ಪ್ರಕರಣ: ಇಬ್ಬರು ಆರೋಪಿಗಳ ಬಿಹಾರದಲ್ಲಿ ಬಂಧನ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಅನುಷ್ಠಾನದಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ: ಕೃಷಿ… ಜನಾರ್ದನ ರೆಡ್ಡಿ, ಶ್ರೀರಾಮುಲು ಶಕ್ತಿ ಅಡಗಿಸಲು ಯಾರಿಂದಲೂ ಸಾಧ್ಯವಿಲ್ಲ: ಮಾಜಿ ಸಿಎಂ ಬಸವರಾಜ… ಕಾರು ಚಾಲಕನ ನಿರ್ಲಕ್ಷ್ಯ ಚಾಲನೆ: ಶ್ರಮಜೀವಿ ಶಿವರಾಜಪುರ ರಮೇಶ್ ದಾರುಣ ಸಾವು ಉಡುಪಿ ಪರ್ಯಾಯ: ಸರ್ವಜ್ಞ ಪೀಠ ಅಲಂಕರಿಸಿದ ಶೀರೂರು ಮಠದ ವೇದ ವರ್ಧನ ತೀರ್ಥರು;… 88 ಪ್ರಕರಣಗಳಲ್ಲಿ ಪೊಲೀಸಿನವರೇ ಶಾಮೀಲು; ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ:… ಬೆಂಗಳೂರಿನಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆ: ಅಜೀಂ ಪ್ರೇಮ್‌ಜಿ ಫೌಂಡೇಷನ್ ಜತೆ ಕೈಜೋಡಿಸಿದ… ಕುಶಾಲನಗರ – ಮಡಿಕೇರಿ ಹೆದ್ದಾರಿಯ ಆನೆಕಾಡು ಬಳಿ ಅಪಘಾತ: ಕಾಡು ಕುರಿ ಸಾವು,…

ಇತ್ತೀಚಿನ ಸುದ್ದಿ

15 ದಿನಗಳು ಕಳೆದರೂ ಬಾರದ ಆಲೂಗಡ್ಡೆ ಬೆಳೆ: 10 ಎಕರೆ ಜಮೀನು ಮೇಲೆ ಟ್ರ್ಯಾಕ್ಟರ್ ಚಲಾಯಿಸಿದ ನೊಂದ ರೈತ

30/05/2023, 19:07

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು
info.reporterkarnataka@gmail.com

15 ದಿನವಾದರೂ ಆಲೂಗಡ್ಡೆ ಬೆಳೆ ಬಾರದ್ದ ಕಂಡು ಮನನೊಂದ ರೈತ ಅದರ ಮೇಲೆ ಟ್ರ್ಯಾಕ್ಟರ್ ಚಾಲನೆ ಮಾಡಿದ ಘಟನೆ ಚಿಕ್ಕಮಗಳೂರು ತಾಲೂಕಿನ ಸಿರ್ಗಾಪುರ ಗ್ರಾಮದಲ್ಲಿ ನಡೆದಿದೆ.

ಆಲೂಗಡ್ಡೆ ಬೀಜ ನೆಲದಲ್ಲಿ ಕರಗಿರೋದ್ರಿಂದ ಮನನೊಂದ ರೈತ ಆಲೂಗಡ್ಡೆ ಬೆಳೆ ಮೇಲೆ ಟ್ರ್ಯಾಕ್ಟರ್ ಚಲಾಯಿಸಿದರು. 5 ದಿನಕ್ಕೆ ಬೆಳೆಯುತ್ತೆ ಎಂದು ಹಾಸನದ ಆಲೂಗಡ್ಡೆ ಮಂಡಿಯಲ್ಲಿ ಕೊಟ್ಟ ಬೀಜವನ್ನು ರೈತ ಉತ್ತಿದ್ದರು. 60-70 ರೈತರು ಮೂರು ಲಾರಿಯಲ್ಲಿ ಆಲೂಗಡ್ಡೆ ಬೀಜ ತಂದಿದ್ದರು.
ಇದೀಗ ರೈತ 10 ಎಕರೆ ಜಮೀನಿನ ಮೇಲೆ ಟ್ರ್ಯಾಕ್ಟರ್ ಚಲಾಯಿಸಿದ್ದಾರೆ. ಸಾವಿರಾರು ರೂಪಾಯಿ ಖರ್ಚು ಮಾಡಿ ರೈತರು ಬೆಳೆ ಬಿತ್ತಿದ್ದರು. ಆಲೂಗಡ್ಡೆ ಮಂಡಿ ವಿರುದ್ಧ ರೈತರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು