1:54 PM Friday24 - April 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರಿನಲ್ಲಿ ಭೀಕರ ಅಗ್ನಿ ದುರಂತ: 10 ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ ತುಮಕೂರು: ಒಂದು ವಾರದ ಅಂತರದಲ್ಲಿ 32 ನವಿಲುಗಳು ಸಾವು; ತಾಪಮಾನ ಕಾರಣ? ಬಳ್ಳಾರಿ ಜಿಲ್ಲಾಡಳಿತದಿಂದ ಸರಕಾರಿ ಜಮೀನು ಒತ್ತುವರಿ ವಿರುದ್ಧ 3ನೇ ಹಂತದ ಕಾರ್ಯಾಚರಣೆ Chikkamagaluru | ಸಿಇಟಿ ಬರೆಯಲು ಬಂದ ವಿದ್ಯಾರ್ಥಿನಿಯರಿಗೆ ಶಾಕ್: ಮೂಗುತಿಗೆ ಬಿತ್ತು ಗಮ್… ತಮಿಳುನಾಡಿನಲ್ಲಿ 84% ದಾಟಿದ ಮತದಾನ: ಬಂಗಾಳದಲ್ಲಿ 91% ದಾಖಲೆ ಪ್ರಮಾಣದ ವೋಟಿಂಗ್ ತೀರ್ಥಹಳ್ಳಿ | ಆಗುಂಬೆಯ ಲಕ್ಕುಂದದಲ್ಲಿ ವೃದ್ದೆಯ ಕಟ್ಟಿ ಹಾಕಿ ಲಕ್ಷಾಂತರ ರೂ. ಮೌಲ್ಯದ… ಪಕ್ಷ ಕಟ್ಟಲು ಕಾರ್ಯಕರ್ತರು ಇದ್ದಾರೆ, ಜಮೀರ್ ಜೆಡಿಎಸ್‌ಗೆ ಬರೋ ಅವಶ್ಯಕತೆ ಇಲ್ಲ: ನಿಖಿಲ್… ವಿದೇಶಿ ಮಹಿಳೆಯ ಅತ್ಯಾಚಾರ ದೌರ್ಜನ್ಯ ಪ್ರಕರಣ: ‘ದೇವಿ ವಿಲ್ಲಾ’ ಹೋಂಸ್ಟೇ ಪರವಾನಗಿ ರದ್ದು ಬಸವಕಲ್ಯಾಣ ಬಸವೇಶ್ವರ ರಥೋತ್ಸವದಲ್ಲಿ ಭೀಕರ ದುರಂತ: ರಥದ ಚಕ್ರಕ್ಕೆ ಸಿಲುಕಿ ಭಕ್ತನ ಎರಡು… ತಮಿಳುನಾಡಿನಲ್ಲಿ ಮತದಾನ: ಸಿಎಂ ಸ್ಟಾಲಿನ್, ಸೂಪರ್ ಸ್ಟಾರ್ ರಜನೀಕಾಂತ್, ಪ್ರಸಿದ್ಧ ನಟ ವಿಜಯ್…

ಇತ್ತೀಚಿನ ಸುದ್ದಿ

ಹಗರಿಬೊಮ್ಮನಹಳ್ಳಿ: ಡಿ. 22ರಿಂದ ವೈಭವದ ಶ್ರೀಹಾಲಸ್ವಾಮಿ ಜಾತ್ರಾ ಮಹೋತ್ಸವ

20/12/2023, 11:32

ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ

info.reporterkarnataka@gmail.com

ವಿಜಯನಗರ ಜಿಲ್ಲೆಯ ಹಗರಿಬೊಮ್ಮನಹಳ್ಳಿ ಪಟ್ಟಣದ ಶ್ರೀಗುರು ಹಾಲಸ್ವಾಮಿ ಜಾತ್ರಾ ಮಹೋತ್ಸವ, ಡಿ22ರಿಂದ 24ರವರೆಗೆ ಜರುಗಲಿದೆ. ಫಾದರ್ ಆಫ್ ಕೊಡವ ಅಕಾಡಮಿ ಹಾಗೂ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತರಾದ ಐಮುಡಿಯಂಡ ರಾಣಿ ಮಾಚಯ್ಯ ಅವರು ಶ್ರೀಗುರು ಹಾಲಸ್ವಾಮಿಗಳ ರಥೋತ್ಸವಕ್ಕೆ ಚಾಲನೆ ನೀಡಲಿದ್ದಾರೆ. 24ರ ರಾತ್ರಿ 8 ಗಂಟೆಗೆ ಶ್ರೀಗುರು ಹಾಲಸ್ವಾಮಿ ಮಠದಲ್ಲಿ, ಹುಬ್ಬಳ್ಳಿ ಮೂಲದ ಯುವ ಪುಟ್ಟ ಗಾಯಕಿ ಮಹಾನ್ಯ ಗುರು ಪಾಟೀಲ್ ಅವರಿಂದ ಗಾಯನ, ಹಾಗೂ ಕೂಡ್ಲಿಗಿ ಕೋಗಳಿ ಕೊಟ್ರೇಶ ರವರಿಂದ ಹಾಸ್ಯ ಕಾರ್ಯಕ್ರಮ. ಮುಂಡರಗಿ ಮೂಲದ ಹಾಸ್ಯ ಕಲಾವಿದ ಹಾಗೂ ಜಾನಪದ ಗಾಯನ ಕಲಾವಿದ, ಗವಿಸಿದ್ದಯ್ಯ ಹಳ್ಳಿಕೇರಿ ಮಠ ರವರಿಂದ ಕಾರ್ಯಕ್ರಮ ಜರುಗಲಿದೆ.

ಇತ್ತೀಚಿನ ಸುದ್ದಿ

ಜಾಹೀರಾತು