4:08 PM Friday19 - September 2025
ಬ್ರೇಕಿಂಗ್ ನ್ಯೂಸ್
ಪಂಚ ಗ್ಯಾರಂಟಿ ಯೋಜನೆಗಳಿಗೆ 98 ಸಾವಿರ ಕೋಟಿ; ಅಭಿವೃದ್ಧಿಗೆ 8 ಸಾವಿರ ಕೋಟಿ:… New Delhi | ಕಾಂಗ್ರೆಸ್ ಸರಕಾರದ ಪಂಚೇಂದ್ರಿಯಗಳು ನಿಷ್ಕ್ರಿಯವಾಗಿವೆ: ಕೇಂದ್ರ ಸಚಿವ ಕುಮಾರಸ್ವಾಮಿ… Bangaluru | ರೈತ ಮುಖಂಡರ ನಿಯೋಗ ಸಿಎಂ ಸಿದ್ದರಾಮಯ್ಯ ಭೇಟಿ: ರೈತರ ಸಮಸ್ಯೆ… ಕೃಷ್ಣಾ ಮೇಲ್ದಂಡೆ ಯೋಜನೆ: ಮುಳುಗಡೆ ರೈತರ ನೀರಾವರಿ ಜಮೀನಿಗೆ 40 ಲಕ್ಷ, ಒಣಭೂಮಿಗೆ… Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ

ಇತ್ತೀಚಿನ ಸುದ್ದಿ

ಹಗರಿಬೊಮ್ಮನಹಳ್ಳಿಯ ದಶಮಾಪುರ ಗ್ರಾಮದಲ್ಲಿ ಸಂತೆ ಪ್ರಾರಂಭ: 50ಕ್ಕೂ ಅಗತ್ಯ ವಸ್ತುಗಳ ವ್ಯಾಪಾರಿಗಳು ಭಾಗಿ

09/11/2021, 09:34

ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ

info.reporterkarnataka@gmail.com 

ಜಿಲ್ಲೆಯ ಹಗರಿಬೊಮ್ಮನಹಳ್ಳಿ ತಾಲೂಕು ದಶಮಾಪುರ ಗ್ರಾಮ ಪಂಚಾಯಿತಿ ಕೇಂದ್ರ ಸ್ಥಾನದಲ್ಲಿ ನೂತನವಾಗಿ ವಾರದ ಗ್ರಾಮ ಸಂತೆ ಮಾರುಕಟ್ಟೆ ಪ್ರಾರಭಿಸಲಾಯಿತು.

ಗ್ರಾಪಂ ಅಧ್ಯಕ್ಷೆ ರೋಹಿಣಿ ಕೊಟ್ರೇಶ ಅವರು ವಾರದ ಸಂತೆ ಮಾರುಕಟ್ಟೆ ಉದ್ಘಾಟಿಸಿದರು. ಗ್ರ‍ಾಪಂ ಸದಸ್ಯರು ಹಾಗೂ ಗ್ರಾಪಂ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.

ಗ್ರಾಮ ಹಾಗೂ ನೆರೆ ಹೊರೆ ಗ್ರ‍ಾಮಗಳ ಗ್ರಾಮಸ್ಥರು ಮತ್ತು ಸಂತೆ ಮಾಡಲು ಬಂದ ಗ್ರ‍ಾಹಕರು, ವಾರದ ಸಂತೆಯಲ್ಲಿ ತಮ್ಮ ತರಕಾರಿ ಗಳನ್ನು ಹಾಗೂ ಅಗತ್ಯ ಬಳಕೆ ವಸ್ತುಗಳನ್ನು ಮಾರಲು. ವಿವಿಧೆಡೆಗಳಿಂದ ಆಗಮಿಸಿರುವ ಐವತ್ತಕ್ಕೂ ಹೆಚ್ಚು ಜನ ವ್ಯಾಪಾರಸ್ಥರು ದಶಮಾಪುರ ವಾರದ ಗ್ರಾಮ ಸಂತೆಯಲ್ಲಿ ವ್ಯಾಪಾರ ಪ್ರ‍ಾರಂಭಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು