9:32 AM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3…

ಇತ್ತೀಚಿನ ಸುದ್ದಿ

ಹಗರಿಬೊಮ್ಮನಹಳ್ಳಿಯ ದಶಮಾಪುರ ಗ್ರಾಮದಲ್ಲಿ ಸಂತೆ ಪ್ರಾರಂಭ: 50ಕ್ಕೂ ಅಗತ್ಯ ವಸ್ತುಗಳ ವ್ಯಾಪಾರಿಗಳು ಭಾಗಿ

09/11/2021, 09:34

ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ

info.reporterkarnataka@gmail.com 

ಜಿಲ್ಲೆಯ ಹಗರಿಬೊಮ್ಮನಹಳ್ಳಿ ತಾಲೂಕು ದಶಮಾಪುರ ಗ್ರಾಮ ಪಂಚಾಯಿತಿ ಕೇಂದ್ರ ಸ್ಥಾನದಲ್ಲಿ ನೂತನವಾಗಿ ವಾರದ ಗ್ರಾಮ ಸಂತೆ ಮಾರುಕಟ್ಟೆ ಪ್ರಾರಭಿಸಲಾಯಿತು.

ಗ್ರಾಪಂ ಅಧ್ಯಕ್ಷೆ ರೋಹಿಣಿ ಕೊಟ್ರೇಶ ಅವರು ವಾರದ ಸಂತೆ ಮಾರುಕಟ್ಟೆ ಉದ್ಘಾಟಿಸಿದರು. ಗ್ರ‍ಾಪಂ ಸದಸ್ಯರು ಹಾಗೂ ಗ್ರಾಪಂ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.

ಗ್ರಾಮ ಹಾಗೂ ನೆರೆ ಹೊರೆ ಗ್ರ‍ಾಮಗಳ ಗ್ರಾಮಸ್ಥರು ಮತ್ತು ಸಂತೆ ಮಾಡಲು ಬಂದ ಗ್ರ‍ಾಹಕರು, ವಾರದ ಸಂತೆಯಲ್ಲಿ ತಮ್ಮ ತರಕಾರಿ ಗಳನ್ನು ಹಾಗೂ ಅಗತ್ಯ ಬಳಕೆ ವಸ್ತುಗಳನ್ನು ಮಾರಲು. ವಿವಿಧೆಡೆಗಳಿಂದ ಆಗಮಿಸಿರುವ ಐವತ್ತಕ್ಕೂ ಹೆಚ್ಚು ಜನ ವ್ಯಾಪಾರಸ್ಥರು ದಶಮಾಪುರ ವಾರದ ಗ್ರಾಮ ಸಂತೆಯಲ್ಲಿ ವ್ಯಾಪಾರ ಪ್ರ‍ಾರಂಭಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು