3:41 PM Friday21 - August 2026
ಬ್ರೇಕಿಂಗ್ ನ್ಯೂಸ್
ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್…

ಇತ್ತೀಚಿನ ಸುದ್ದಿ

ಹಲವೆಡೆ ಅಕ್ರಮ ಮರಳುಗಾರಿಕೆ ಮೇಲೆ ದಾಳಿ: 46 ಲಕ್ಷ ರೂ. ಮೌಲ್ಯದ 23 ಬೋಟುಗಳ ವಶ

05/10/2024, 10:19

ಮಂಗಳೂರು(reporterkarnataka.com): ಅಕ್ರಮ ಮರಳುಗಾರಿಕೆ ನಡೆಯುತ್ತಿದ್ದ ಸ್ಥಳಗಳ ಮೇಲೆ ಶುಕ್ರವಾರ ದಾಳಿ ನಡೆಸಿದ ಅಧಿಕಾರಿಗಳ ತಂಡ, 23 ಬೋಟುಗಳನ್ನು ವಶಪಡಿಸಿದೆ.


ಕಂದಾಯ, ಗಣಿ ಇಲಾಖೆ ಮತ್ತು ಪೊಲೀಸರ ಜಂಟೀ ತಂಡವು ನೇತ್ರಾವತಿ ನದಿ ತೀರದ ವಳಚ್ಚಿಲ್, ಮಾರಿಪಳ್ಳ, ಪುದು ಮತ್ತಿತರ ಕಡೆ ಬೃಹತ್ ಕಾರ್ಯಾಚರಣೆ ನಡೆಸಿ, ಅಕ್ರಮ ಮರಳುಗಾರಿಕೆಗೆ ಬಳಸುತ್ತಿದ್ದ 23 ಬೋಟುಗಳನ್ನು ವಶಪಡಿಸಿದೆ.
ಬೋಟುಗಳ ಒಟ್ಟು ಅಂದಾಜು ಮೌಲ್ಯ ರೂ. 46 ಲಕ್ಷಗಳಾಗಿದ್ದು, ಇವುಗಳನ್ನು ಸದ್ಯ ಅಡ್ಯಾರ್ ಕಟ್ಟೆ ಸಮೀಪ ತಂದಿಡಲಾಗಿದೆ.
ಮಂಗಳೂರು ಉಪ ವಿಭಾಗಾಧಿಕಾರಿ ಹರ್ಷವರ್ಧನ ಅವರ ಮಾರ್ಗದರ್ಶನದಲ್ಲಿ ನಡೆದ ಈ ದಾಳಿ ಕಾರ್ಯಾಚರಣೆಯಲ್ಲಿ ಮಂಗಳೂರು ತಹಶೀಲ್ದಾರ್ ಪ್ರಶಾಂತ್ ಪಾಟೀಲ್, ಬಂಟ್ವಾಳ ತಹಶೀಲ್ದಾರ್ ಅರ್ಚನಾ ಭಟ್, ಗಣಿ ಮತ್ತು ಭೂವಿಜ್ಞಾನ ಇಲಾಖೆ ಅಧಿಕಾರಿಗಳಾದ ಗಿರೀಶ್ ಮೋಹನ್, ಕೃಷ್ಣವೇಣಿ, ಮಹದೇಶ್ವರ್, ಪೊಲೀಸ್ ಅಧಿಕಾರಿಗಳು ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು