4:59 AM Monday24 - November 2025
ಬ್ರೇಕಿಂಗ್ ನ್ಯೂಸ್
Yadagiri | ವಿದ್ಯುತ್ ಕಳ್ಳತನ ನಿಯಂತ್ರಣ, ಟಿಸಿಗಳ ಸಮರ್ಪಕ ನಿರ್ವಹಣೆಗೆ ಇಂಧನ ಸಚಿವ… ಹಿಂದೂ ಧರ್ಮ ಮತ್ತು ಭಾರತೀಯತೆ ಎರಡೂ ಒಂದೇ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಉಡುಪಿಗೆ ನ.28ರಂದು ಪ್ರಧಾನಿ ಮೋದಿ ಭೇಟಿ: ಸಾರ್ವತ್ರಿಕ ರಜೆ ಘೋಷಿಸಲು ಶಾಸಕ ಯಶ್… ಬಾಲಿವುಡ್‌ನ ದಿಗ್ಗಜ ನಟ ಧರ್ಮೇಂದ್ರ ನಿಧನ: ಭಾರತೀಯ ಚಿತ್ರರಂಗದ ‘ಹೀ-ಮ್ಯಾನ್’ಗೆ ವಿದಾಯ ನಾನೇ 5 ವರ್ಷ ಸಿಎಂ ಎಂದು ಎದೆಬಡಿದುಕೊಳ್ಳುವ ಸ್ಥಿತಿ ಸಿದ್ದರಾಮಯ್ಯಗೆ ಬರಬಾರದಿತ್ತು: ಬಸವರಾಜ… ಗೋಣಿಕೊಪ್ಪಲು ಸಮೀಪದ ಕೈಕೇರಿ ಬಳಿ ಹಿಟ್ ಅಂಡ್ ರನ್ ಕೇಸ್: ಅಪರಿಚಿತ ವ್ಯಕ್ತಿ… ಐಸಿಡಿಎಸ್ ಸುವರ್ಣ ಮಹೋತ್ಸವ: ಎಐಸಿಸಿ ಅಧ್ಯಕ್ಷ ಖರ್ಗೆಗೆ ಆಹ್ವಾನ ನೀಡಿದ ಸಚಿವೆ ಲಕ್ಷ್ಮೀ… ಹದಗೆಟ್ಟ ರಸ್ತೆಯಲ್ಲಿ ಅವಘಡಗಳ ಸರಮಾಲೆ: ಮಾಕುಟ್ಟಾ ರಸ್ತೆ ಮದ್ಯ ಲಾರಿ ಮಗುಚ್ಚಿ ಸುಗಮ… Chikkamagaluru | ಎನ್.ಆರ್.ಪುರ: ರಾಜ್ಯ ಹೆದ್ದಾರಿಯಲ್ಲಿ ಒಂಟಿ ಸಲಗ ಪ್ರತ್ಯಕ್ಷ; ಜನರಲ್ಲಿ ಮತ್ತೆ… ಸಿದ್ದರಾಮಯ್ಯರ ಹಣಕಾಸು ಮಂತ್ರಿ ಮಾಡಿದ್ದೇ ನಾನು: ಸಿಎಂ ವಿರುದ್ದ ಮಾಜಿ ಪಿಎಂ ದೇವೇಗೌಡ…

ಇತ್ತೀಚಿನ ಸುದ್ದಿ

ಹಳೆಯಂಗಡಿ: ದುರ್ಗಾಪರಮೇಶ್ವರಿ ವಿನಾಯಕ ಮಠದಿಂದ ದೇವರ ಚಿನ್ನ- ಬೆಳ್ಳಿಯ ಆಭರಣ, ಕಾಣಿಕೆ ಡಬ್ಬಿ ಕಳವು

14/07/2021, 12:30

ಹಳೆಯಂಗಡಿ(reporterkarnataka news): ಇಲ್ಲಿನ ಪಂಡಿತ್ ಹರಿಭಟ್ ರಸ್ತೆಯಲ್ಲಿರುವ ಶ್ರೀ ದುರ್ಗಾಪರಮೇಶ್ವರಿ ವಿನಾಯಕ ಮಠಕ್ಕೆ ಮಂಗಳವಾರ ನುಗ್ಗಿದ ಕಳ್ಳರು ದೇವರ ಚಿನ್ನ ಮತ್ತು ಬೆಳ್ಳಿಯ ಆಭರಣ ಹಾಗೂ ಕಾಣಿಕೆ ಡಬ್ಬಿಗಳನ್ನು ಕಳವು ಮಾಡಿರುವುದು ಬೆಳಕಿಗೆ ಬಂದಿದೆ. ವಿಶ್ವಕರ್ಮ ಸಮುದಾಯದ ಪುರಾತನ ಮಠ ಇದಾಗಿದ್ದು ವಿನಾಯಕ ದೇವರ ಮತ್ತು ಶ್ರೀ ದೇವಿಯ ಬೆಳ್ಳಿಯ ಪ್ರಭಾವಳಿ, ಎರಡೂ ದೇವರ ಬೆಳ್ಳಿಯ ಮುಖ ಮತ್ತು ಕವಚಗಳು ಹಾಗೂ ಇನ್ನಿತರ ಚಿನ್ನ ಬೆಳ್ಳಿ ಆಭರಣಗಳು ಸೇರಿದಂತೆ ಎರಡು ಕಾಣಿಕೆ ಡಬ್ಬಿಗಳನ್ನು ಕಳ್ಳರು ಕಳವು ಮಾಡಿದ್ದಾರೆ.


ಘಟನೆ ನಡೆದ ಸ್ಥಳಕ್ಕೆ ಶಾಸಕ ಉಮಾನಾಥ್ ಕೋಟ್ಯಾನ್,  ಮುಲ್ಕಿ ಪೊಲೀಸ್ ನಿರೀಕ್ಷಕ ಕುಸುಮಾಧರ್ ಹಾಗೂ ಸ್ಥಳೀಯ ಜನಪ್ರತಿನಿಧಿಗಳೊಂದಿಗೆ  ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು