11:45 AM Sunday15 - June 2025
ಬ್ರೇಕಿಂಗ್ ನ್ಯೂಸ್
Kalburgi | ಮೀಸಲಾತಿ, ಜಾತಿ ಗಣತಿ ಕಾಂಗ್ರೆಸ್ಸಿನ ರಾಜಕೀಯ ಡ್ರಾಮಾ: ಕೇಂದ್ರ ಸಚಿವ… ಆರೋಗ್ಯ ಆವಿಷ್ಕಾರ’ದಂತಹ ಕಾರ್ಯಕ್ರಮ ಬಿಜೆಪಿ ಕಲ್ಪನೆಗೂ ಬರಲಿಕ್ಕೆ ಸಾಧ್ಯವಿಲ್ಲ: ಆರೋಗ್ಯ ಸಚಿವ ದಿನೇಶ್… Mangaluru | ಕೋಮು ಹಿಂಸಾಚಾರ ಹತ್ತಿಕ್ಕಲು ವಿಶೇಷ ಕಾರ್ಯಪಡೆ ರೆಡಿ: 4 ತುಕಡಿಗಳ… ಹಿಂದುಳಿದ ವರ್ಗಗಳ ಸಾಮಾಜಿಕ, ಶೈಕ್ಷಣಿಕ ಮರು ಸಮೀಕ್ಷೆಗೆ ಸಚಿವ ಸಂಪುಟ ತೀರ್ಮಾನ: ಮುಖ್ಯಮಂತ್ರಿ… ಲಕ್ಕೀ ಲೇಡಿ: ಟ್ರಾಫಿಕ್ ನಲ್ಲಿ 10 ನಿಮಿಷ ಸಿಲುಕಿದ ಮಹಿಳೆಗೆ ಫ್ಲೈಟ್ ಮಿಸ್;… ಅಹಮದಾಬಾದ್: ಟೇಕಾಫ್ ಆದ ಕೆಲವೇ ನಿಮಿಷಗಳಲ್ಲಿ ಏರ್ ಇಂಡಿಯಾ ಬೋಯಿಂಗ್ ಪತನ; ಬೆಂಕಿಯುಂಡೆಯಾದ… New Delhi | ಕೇಂದ್ರ ಸರಕಾರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ… Mangaluru | ಕೋಮು ನಿಗ್ರಹ ಪಡೆ ಮುಖ್ಯಸ್ಥರಾಗಿ ಅಮಿತ್ ಸಿಂಗ್ ನೇಮಕ: ತುಳುನಾಡು,… ಕುಂಭಮೇಳದಲ್ಲಿ ನಾಪತ್ತೆಯಾಗಿದ್ದ ಚಿಕ್ಕಮಗಳೂರು ಜಿಲ್ಲೆಯ ವೃದ್ಧ 6 ತಿಂಗಳ ಬಳಿಕ ಪತ್ತೆ!: ಕಡೂರು… ಪೆಹಲ್ಗಾಮ್ ನಲ್ಲಿ 26 ಜನ ಸತ್ರು, ಕೇಂದ್ರದ ಫೆಯ್ಯ್ಲೂರು, ನಾವು ಪ್ರಧಾನಿ ರಾಜೀನಾಮೆ…

ಇತ್ತೀಚಿನ ಸುದ್ದಿ

ಹಳ್ಳಿಗಳಲ್ಲಿ ಸೋಂಕಿತರನ್ನು ಬಿಡಬೇಡಿ, ಕೋವಿಡ್ ಕೇಂದ್ರಕ್ಕೆ ಕರೆದು ತನ್ನಿ: ಶಾಸಕ ಸುರೇಶ ಗೌಡ ಸೂಚನೆ

24/05/2021, 11:10

ನಾಗಮಂಗಲ(reporterkarnataka news): ನಾಗಮಂಗಲ ತಾಲೂಕಿನಾದ್ಯಂತ ಹಳ್ಳಿಗಳಲ್ಲಿರುವ ಸೋಂಕಿತರನ್ನು ಗ್ರಾಮದಲ್ಲಿ ಕೋವಿಡ್ ಕೇಂದ್ರಕ್ಕೆ ಕರೆತನ್ನಿ ಎಂದು ಶಾಸಕ ಸುರೇಶ್ ಗೌಡ ಸೂಚನೆ ಕೊಟ್ಟರು.

ನಾಗಮಂಗಲದ ಮಿನಿ ವಿಧಾನಸೌಧ ಆವರಣದಲ್ಲಿ ನೋಡಲ್ ಅಧಿಕಾರಿಗಳ ಸಭೆಯ ಅಧ್ಯಕ್ಷತೆಯನ್ನು ವಹಿಸುತ್ತಾ, ಪ್ರತಿ ನೋಡಲ್ ಅಧಿಕಾರಿಗಳು ಕಟ್ಟುನಿಟ್ಟಿನ ಕ್ರಮ ವಹಿಸಿ  ಸೋಂಕಿತರನ್ನು ಗ್ರಾಮಗಳಲ್ಲಿ ಬಿಡದೆ, ಅವರನ್ನು ಮನವೊಲಿಸಿ ಕರತರಬೇಕು. ತಾಲೂಕಿನ ಆಡಳಿತವು ಪೊಲೀಸ್ ಸಿಬ್ಬಂದಿ ನೀಡಲಿದ್ದಾರೆಂದು ತಿಳಿಸಿದರು ತಾಲೂಕಿನಲ್ಲಿ ಸೋಂಕಿತರನ್ನು ಬಿಟ್ಟರೆ ಕೊರೊನಾ ಸೋಂಕು ಹೆಚ್ಚಾಗುತ್ತಿದ್ದು ಮುಂಜಾಗೃತಾ ಕ್ರಮವಾಗಿ ಕೈಗೊಳ್ಳ ಬೇಕೆಂದು ಅಧಿಕಾರಿಗಳಿಗೆ ಚುರುಕು ಮುಟ್ಟಿಸಿದರು.

ತಾಲೂಕು ದಂಡಾಧಿಕಾರಿಗಳಾದ ಕುಂಞಿ ಅಹಮದ್ ನೋಡಲ್ ಅಧಿಕಾರಿಗಳಿಗೆ ಸಂಪೂರ್ಣ ಸಹಕಾರವಿದೆ. ಗ್ರಾಮಗಳಲ್ಲಿನ ಸೋಂಕಿತರನ್ನು ಪ್ರಮಾಣ ತಗ್ಗಿಸಬೇಕು. ಇರುವುದರಿಂದ ತಾಲ್ಲೂಕು ಆಡಳಿತದ ನಿಬಂಧನೆಗಳಿಗೆ ಒಳಪಟ್ಟು ಕೆಲಸ ನಿರ್ವಹಿಸಬೇಕೆಂದು ತಿಳಿಸಿದರು.

ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸತೀಶ್ ಕುಮಾರ್, ತಾಲ್ಲೂಕು ಆರೋಗ್ಯಧಿಕಾರಿ ಡಾ. ಪ್ರಸನ್ನ, ಪೊಲೀಸ್ ಇಲಾಖೆ ಸಿಬ್ಬಂದಿಗಳು ಹಾಜರಿದ್ದರು

ಇತ್ತೀಚಿನ ಸುದ್ದಿ

ಜಾಹೀರಾತು