3:51 PM Sunday21 - June 2026
ಬ್ರೇಕಿಂಗ್ ನ್ಯೂಸ್
Bangalore | ನಾಗಸಂದ್ರ ಮೆಟ್ರೋ ನಿಲ್ದಾಣದ ತುರ್ತು ನಿರ್ಗಮನ ದ್ವಾರದಲ್ಲಿ ಶಾರ್ಟ್ ಸಕ್ಯೂಟ್;… ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ… Chitradurga | ಪರಶುರಾಂಪುರ: ಕಂದಾಯ ಇಲಾಖೆ ರಾಜಸ್ವ ನಿರೀಕ್ಷಕ ಎಸ್. ಆರ್. ರಾಜೇಶ್… ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ

ಇತ್ತೀಚಿನ ಸುದ್ದಿ

ಹಳ್ಳಿಗಳಲ್ಲಿ ಸೋಂಕಿತರನ್ನು ಬಿಡಬೇಡಿ, ಕೋವಿಡ್ ಕೇಂದ್ರಕ್ಕೆ ಕರೆದು ತನ್ನಿ: ಶಾಸಕ ಸುರೇಶ ಗೌಡ ಸೂಚನೆ

24/05/2021, 11:10

ನಾಗಮಂಗಲ(reporterkarnataka news): ನಾಗಮಂಗಲ ತಾಲೂಕಿನಾದ್ಯಂತ ಹಳ್ಳಿಗಳಲ್ಲಿರುವ ಸೋಂಕಿತರನ್ನು ಗ್ರಾಮದಲ್ಲಿ ಕೋವಿಡ್ ಕೇಂದ್ರಕ್ಕೆ ಕರೆತನ್ನಿ ಎಂದು ಶಾಸಕ ಸುರೇಶ್ ಗೌಡ ಸೂಚನೆ ಕೊಟ್ಟರು.

ನಾಗಮಂಗಲದ ಮಿನಿ ವಿಧಾನಸೌಧ ಆವರಣದಲ್ಲಿ ನೋಡಲ್ ಅಧಿಕಾರಿಗಳ ಸಭೆಯ ಅಧ್ಯಕ್ಷತೆಯನ್ನು ವಹಿಸುತ್ತಾ, ಪ್ರತಿ ನೋಡಲ್ ಅಧಿಕಾರಿಗಳು ಕಟ್ಟುನಿಟ್ಟಿನ ಕ್ರಮ ವಹಿಸಿ  ಸೋಂಕಿತರನ್ನು ಗ್ರಾಮಗಳಲ್ಲಿ ಬಿಡದೆ, ಅವರನ್ನು ಮನವೊಲಿಸಿ ಕರತರಬೇಕು. ತಾಲೂಕಿನ ಆಡಳಿತವು ಪೊಲೀಸ್ ಸಿಬ್ಬಂದಿ ನೀಡಲಿದ್ದಾರೆಂದು ತಿಳಿಸಿದರು ತಾಲೂಕಿನಲ್ಲಿ ಸೋಂಕಿತರನ್ನು ಬಿಟ್ಟರೆ ಕೊರೊನಾ ಸೋಂಕು ಹೆಚ್ಚಾಗುತ್ತಿದ್ದು ಮುಂಜಾಗೃತಾ ಕ್ರಮವಾಗಿ ಕೈಗೊಳ್ಳ ಬೇಕೆಂದು ಅಧಿಕಾರಿಗಳಿಗೆ ಚುರುಕು ಮುಟ್ಟಿಸಿದರು.

ತಾಲೂಕು ದಂಡಾಧಿಕಾರಿಗಳಾದ ಕುಂಞಿ ಅಹಮದ್ ನೋಡಲ್ ಅಧಿಕಾರಿಗಳಿಗೆ ಸಂಪೂರ್ಣ ಸಹಕಾರವಿದೆ. ಗ್ರಾಮಗಳಲ್ಲಿನ ಸೋಂಕಿತರನ್ನು ಪ್ರಮಾಣ ತಗ್ಗಿಸಬೇಕು. ಇರುವುದರಿಂದ ತಾಲ್ಲೂಕು ಆಡಳಿತದ ನಿಬಂಧನೆಗಳಿಗೆ ಒಳಪಟ್ಟು ಕೆಲಸ ನಿರ್ವಹಿಸಬೇಕೆಂದು ತಿಳಿಸಿದರು.

ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸತೀಶ್ ಕುಮಾರ್, ತಾಲ್ಲೂಕು ಆರೋಗ್ಯಧಿಕಾರಿ ಡಾ. ಪ್ರಸನ್ನ, ಪೊಲೀಸ್ ಇಲಾಖೆ ಸಿಬ್ಬಂದಿಗಳು ಹಾಜರಿದ್ದರು

ಇತ್ತೀಚಿನ ಸುದ್ದಿ

ಜಾಹೀರಾತು