2:10 PM Sunday22 - February 2026
ಬ್ರೇಕಿಂಗ್ ನ್ಯೂಸ್
ಇಬ್ಬರು ಅಂತರ್ ರಾಜ್ಯ ಗಾಂಜಾ ಮಾರಾಟಗಾರರ ಸಹಿತ 4 ಮಂದಿ ಬಂಧನ: 12… ಯುವ ಕಾಂಗ್ರೆಸ್ಸಿಗರು ಬೇಷರತ್ ಕ್ಷಮೆ ಕೇಳಲಿ: ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಧೀರಜ್… ಸಿದ್ದಾಪುರ: ವಾಹನಗಳ ಮೇಲೆ ಮುಂದುವರೆದ ಕಾಡಾನೆ ದಾಳಿ; ಕೂದಲು ಎಳೆ ಅಂತರದಲ್ಲಿ ಕಾರ್ಮಿಕರು… ಪಿರಿಯಾಪಟ್ಟಣದ ರಾಷ್ಟ್ರೀಯ ಹೆದ್ದಾರಿ 275 ನಲ್ಲಿ ಅರಣ್ಯ ಬೆಂಕಿಗೆ ಅಹುತಿ:ಅಪಾರ ಪ್ರಮಾಣದ ಬಿದಿರು… ಸಿದ್ದಾಪುರ ಸಮೀಪದ ಕರಡಿಗೋಡು ಗ್ರಾಮದಲ್ಲಿ ವಾಹನ ಡಿಕ್ಕಿ: ಕಾಡುಕೋಣ ಕಾಲು ಮುರಿತ ಐರ್ಲೆಂಡ್‌ನಲ್ಲಿ ಕಡಬ ಕುಟ್ರುಪಾಡಿಯ ಯುವಕ ನಿಗೂಢವಾಗಿ ಸಾವು: ನೇಣು ಬಿಗಿದ ಸ್ಥಿತಿಯಲ್ಲಿ ಶವ… Kodagu | ಸಿದ್ದಾಪುರ: ಟ್ರ್ಯಾಕ್ಟರ್ ಮಗುಚಿ ಬಾದಾಮಿಯ ಕಾರ್ಮಿಕ ದುರ್ಮರಣ Kodagu | ಸಿದ್ದಾಪುರ ಬಳಿ ಕಾರು ಮೇಲೆ ಕಾಡಾನೆ ದಾಳಿ: ಜಖಂ ಕುಖ್ಯಾತ ರೌಡಿ ಶೀಟರ್ ಸಫ್ವಾನ್ ಬಂಧನ: ಮಂಗಳೂರು ಸಿಸಿಬಿ ಪೊಲೀಸರಿಂದ 26 ಪ್ರಕರಣಗಳ… ಆಗುಂಬೆ ಬಸ್ ನಿಲ್ದಾಣ ಬಳಿ ಎರಡು ಪ್ರತ್ಯೇಕ ಅಪಘಾತ: ಇಬ್ಬರಿಗೆ ಗಾಯ

ಇತ್ತೀಚಿನ ಸುದ್ದಿ

ಹಳ್ಳೂರ: ಉಪ್ಪಾರ ಸಮಾಜ ಬಾಂಧವರಿಂದ ಮಹರ್ಷಿ ಭಗೀರಥ ಮೂರ್ತಿಗೆ ಸ್ವಾಗತ

02/08/2024, 23:09

ಸಂತೋಷ್ ಬೆಳಗಾವಿ

info.reporterkarnataka@gmail.com

ಮಹರ್ಷಿ ಶ್ರೀ ಭಗೀರಥ ಮೂರ್ತಿಯನ್ನು ಮೂಡಲಗಿ ಪಟ್ಟಣದಲ್ಲಿ ಅನಾವರಣ ನಿಮಿತ್ಯ ಹಳ್ಳೂರ ಕ್ರಾಸ್ ನಲ್ಲಿ ಉಪ್ಪಾರ ಸಮಾಜ ಬಾಂಧವರು ಮಹರ್ಷಿ ಶ್ರೀ ಭಗೀರಥ ಮೂರ್ತಿಯನ್ನು ಸ್ವಾಗತಿಸಿ ಪೂಜೆ ನೆರವೇರಿಸಿ ಹೂ ಮಾಲೆ ಹಾಕಿ ಆರತಿ ಎತ್ತಿದರು.
ಈ ಸಮಯದಲ್ಲಿ ಶಿವಪ್ಪ ಅಟ್ಟಮಟ್ಟಿ, ಭೀಮಪ್ಪ ಬೆಳಗಲಿ, ಗಂಗಪ್ಪ ಅಟ್ಟಮಟ್ಟಿ, ರಾಮಣ್ಣ ಹಂದಿಗುಂದ, ಈರಪ್ಪ ಬನ್ನೂರ, ಶುಭಾಸ ಗೋಡ್ಯಾಗೋಳ, ಲಕ್ಷ್ಮಣ ಅಡಿಹುಡಿ, ಮಲ್ಲಪ್ಪ ಹೊಸಟ್ಟಿ, ಗೋಪಾಲ ಅಟ್ಟಮಟ್ಟಿ, ಮುರಿಗೆಪ್ಪ ಮಾಲಗಾರ, ದರೆಪ್ಪ ದೊಡಮನಿ, ವಿಠ್ಠಲ ಮಗದುಮ, ಶ್ರೀಶೈಲ ಬೆಳಗಲಿ, ವಿಠ್ಠಲ ಮೋಪಗಾರ, ಮಂಜುನಾಥ್ ಅಟ್ಟಮಟ್ಟಿ, ಮಲ್ಲಪ್ಪ ಬೆಳಗಲಿ, ಭಗೀರಥ ಯುವತಿ ಮಂಡಳದವರು ಹಾಗೂ ಗ್ರಾಮದ ಗುರು ಹಿರಿಯರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು