3:00 AM Sunday2 - November 2025
ಬ್ರೇಕಿಂಗ್ ನ್ಯೂಸ್
ನವಕಲಬುರಗಿ ನಿರ್ಮಾಣಕ್ಕೆ ನೀಲಿ ನಕ್ಷೆ ಸಿದ್ದ, ಲೀಪ್ ಯೋಜನೆಯ ಅಡಿಯಲ್ಲಿ ಅಭಿವೃದ್ದಿಗೆ ಒತ್ತು:… ಡಿಜಿಟಲ್ ಅರೆಸ್ಟ್ ಮೂಲಕ ಹಣ ವರ್ಗಾವಣೆಯಾಗದಂತೆ ತಡೆದ ಪೊಲೀಸರು: ಮಂಗಳೂರು ಪೊಲೀಸರ ಕಾರ್ಯಕ್ಕೆ… Kodagu | ಪೊನ್ನಂಪೇಟೆಯಲ್ಲಿ ಮಿತಿ ಮೀರಿದ ಬೀದಿ ನಾಯಿ ಹಾವಳಿ: ಶ್ವಾನ ದಾಳಿಗೆ… ರಾಜ್ಯ ಸರ್ಕಾರ ಬೆಳೆ ನಷ್ಟಕ್ಕೆ ಸೂಕ್ತ ಪರಿಹಾರ ನೀಡದಿದ್ದರೆ ರೈತರ ಚಳವಳಿ ಎದುರಿಸಬೇಕಾಗುತ್ತದೆ:… Bangalore | ರಾಜ್ಯದಲ್ಲಿ‌ ಕುಡಿಯುವ ನೀರು, ಒಳಚರಂಡಿ ಯೋಜನೆ: ಕೇಂದ್ರಕ್ಕೆ 6,500 ಕೋಟಿ… ಸೋಮವಾರಪೇಟೆ | ಸುಮಾರು 2.4 ಲಕ್ಷ ರೂ. ಮೌಲ್ಯದ ಕಾಳು ಮೆಣಸು ಕಳ್ಳತನ:… ಸಂವಿಧಾನ ರಕ್ಷಣೆ | ರಾಹುಲ್ ಗಾಂಧಿ, ಸಿದ್ದರಾಮಯ್ಯ ಹೇಳುವುದು ಆಚಾರ, ತಿನ್ನುವುದು ಬದನೆಕಾಯಿ:… ಕನ್ನಡ ರಾಜ್ಯೋತ್ಸವ ಆಚರಣೆಗೆ ಅವಕಾಶ ನೀಡದ ಕೇಂದ್ರ ಸಂಸ್ಥೆಗಳ ವಿರುದ್ಧ ಕ್ರಮಕ್ಕೆ ಶಿಫಾರಸ್ಸು:… Kodagu | ಮಡಿಕೇರಿ: 15 ದಿನಗಳಿಂದ ನಾಪತ್ತೆಯಾಗಿದ್ದ ಯುವಕ ಕೊನೆಗೂ ಕಾಡಿನಲ್ಲಿ ಪತ್ತೆ ಯಾವುದೇ ಕಾರಣಕ್ಕೂ ಸಿದ್ದರಾಮಯ್ಯ ಅಧಿಕಾರ ಹಸ್ತಾಂತರ ಮಾಡುವುದಿಲ್ಲ: ಮಾಜಿ ಸಚಿವ ರೇಣುಕಾಚಾರ್ಯ ಭವಿಷ್ಯ

ಇತ್ತೀಚಿನ ಸುದ್ದಿ

ಹಳ್ಳೂರ: ಉಪ್ಪಾರ ಸಮಾಜ ಬಾಂಧವರಿಂದ ಮಹರ್ಷಿ ಭಗೀರಥ ಮೂರ್ತಿಗೆ ಸ್ವಾಗತ

02/08/2024, 23:09

ಸಂತೋಷ್ ಬೆಳಗಾವಿ

info.reporterkarnataka@gmail.com

ಮಹರ್ಷಿ ಶ್ರೀ ಭಗೀರಥ ಮೂರ್ತಿಯನ್ನು ಮೂಡಲಗಿ ಪಟ್ಟಣದಲ್ಲಿ ಅನಾವರಣ ನಿಮಿತ್ಯ ಹಳ್ಳೂರ ಕ್ರಾಸ್ ನಲ್ಲಿ ಉಪ್ಪಾರ ಸಮಾಜ ಬಾಂಧವರು ಮಹರ್ಷಿ ಶ್ರೀ ಭಗೀರಥ ಮೂರ್ತಿಯನ್ನು ಸ್ವಾಗತಿಸಿ ಪೂಜೆ ನೆರವೇರಿಸಿ ಹೂ ಮಾಲೆ ಹಾಕಿ ಆರತಿ ಎತ್ತಿದರು.
ಈ ಸಮಯದಲ್ಲಿ ಶಿವಪ್ಪ ಅಟ್ಟಮಟ್ಟಿ, ಭೀಮಪ್ಪ ಬೆಳಗಲಿ, ಗಂಗಪ್ಪ ಅಟ್ಟಮಟ್ಟಿ, ರಾಮಣ್ಣ ಹಂದಿಗುಂದ, ಈರಪ್ಪ ಬನ್ನೂರ, ಶುಭಾಸ ಗೋಡ್ಯಾಗೋಳ, ಲಕ್ಷ್ಮಣ ಅಡಿಹುಡಿ, ಮಲ್ಲಪ್ಪ ಹೊಸಟ್ಟಿ, ಗೋಪಾಲ ಅಟ್ಟಮಟ್ಟಿ, ಮುರಿಗೆಪ್ಪ ಮಾಲಗಾರ, ದರೆಪ್ಪ ದೊಡಮನಿ, ವಿಠ್ಠಲ ಮಗದುಮ, ಶ್ರೀಶೈಲ ಬೆಳಗಲಿ, ವಿಠ್ಠಲ ಮೋಪಗಾರ, ಮಂಜುನಾಥ್ ಅಟ್ಟಮಟ್ಟಿ, ಮಲ್ಲಪ್ಪ ಬೆಳಗಲಿ, ಭಗೀರಥ ಯುವತಿ ಮಂಡಳದವರು ಹಾಗೂ ಗ್ರಾಮದ ಗುರು ಹಿರಿಯರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು