11:28 PM Friday10 - April 2026
ಬ್ರೇಕಿಂಗ್ ನ್ಯೂಸ್
3 ದಿನಗಳಿಂದ ನಾಪತ್ತೆಯಾಗಿದ್ದ ಬಾಲಕಿಯ ಮೃತದೇಹ ಪತ್ತೆ: ಚಂದ್ರದ್ರೋಣ ಪರ್ವತದ 2 ಸಾವಿರ… ಪ್ರಧಾನಿ‌ ಮೋದಿಗೆ ಸಂಬಂಧಿಸಿದ ಗೌಪ್ಯ ಮಾಹಿತಿ ರವಾನೆ: ವಿದೇಶಿ ಏಜೆನ್ಸಿಗಳ ಜತೆ ಸಂಪರ್ಕ;… ಉತ್ತರ ಪ್ರದೇಶದಲ್ಲಿ ಭೀಕರ ದೋಣಿ ದುರಂತ: ಪ್ರವಾಸಿಗರಿದ್ದ ಸ್ಟೀಮರ್ ಪಲ್ಟಿಯಾಗಿ 10 ಮಂದಿ… ಚಾಮರಾಜನಗರ; ಮಹಿಳೆಯರ ಒಳ ಉಡುಪು ಕದಿಯುತ್ತಿದ್ದ ‘ಸೈಕೋ’ ಕಳ್ಳನ ಬಂಧನ ಫೇಲಾದವರಿಗೆ ಇನ್ನೊಂದು ಚಾನ್ಸ್: ದ್ವಿತೀಯ ಪಿಯುಸಿ ಪರೀಕ್ಷೆ-2 ದಿನಾಂಕ ಪ್ರಕಟ Suratkal | ಅಮಾನತುಗೊಂಡಿದ್ದ ಎನ್‌ಐಟಿಕೆ ಕುಲಸಚಿವ ರವೀಂದ್ರನಾಥ್ ಸೇವೆಯಿಂದ ವಜಾ ಪತಿಯ ಶವದ ಜತೆ 10 ದಿನ ಕಳೆದ ಪತ್ನಿ: ಮಲೆನಾಡು ಚಿಕ್ಕಮಗಳೂರಿನಲ್ಲಿ ವಿಚಿತ್ರ… ಕಾಂಗ್ರೆಸ್‌ನಿಂದ ಕೋಟ್ಯಂತರ ರೂಪಾಯಿ ಹಣ ಹಂಚಿಕೆ: ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಆರೋಪ ಅಮ್ಮನ ಸಾವಿನ ದುಃಖದಲ್ಲೂ ಛಲ ಬಿಡದೆ ಪರೀಕ್ಷೆ ಬರೆದ ದಿಶಾ ಸ್ಟೇಟ್ ಗೆ… ದಾವಣಗೆರೆ ದಕ್ಷಿಣ: ಮತಗಟ್ಟೆ ಬಳಿ ಟೇಬಲ್ ವಿಚಾರವಾಗಿ ಕಾಂಗ್ರೆಸ್-ಎಸ್ ಡಿಪಿಐ ಕಾರ್ಯಕರ್ತರ ಜಟಾಪಟಿ

ಇತ್ತೀಚಿನ ಸುದ್ದಿ

ಹಳ್ಳೂರ: ಉಪ್ಪಾರ ಸಮಾಜ ಬಾಂಧವರಿಂದ ಮಹರ್ಷಿ ಭಗೀರಥ ಮೂರ್ತಿಗೆ ಸ್ವಾಗತ

02/08/2024, 23:09

ಸಂತೋಷ್ ಬೆಳಗಾವಿ

info.reporterkarnataka@gmail.com

ಮಹರ್ಷಿ ಶ್ರೀ ಭಗೀರಥ ಮೂರ್ತಿಯನ್ನು ಮೂಡಲಗಿ ಪಟ್ಟಣದಲ್ಲಿ ಅನಾವರಣ ನಿಮಿತ್ಯ ಹಳ್ಳೂರ ಕ್ರಾಸ್ ನಲ್ಲಿ ಉಪ್ಪಾರ ಸಮಾಜ ಬಾಂಧವರು ಮಹರ್ಷಿ ಶ್ರೀ ಭಗೀರಥ ಮೂರ್ತಿಯನ್ನು ಸ್ವಾಗತಿಸಿ ಪೂಜೆ ನೆರವೇರಿಸಿ ಹೂ ಮಾಲೆ ಹಾಕಿ ಆರತಿ ಎತ್ತಿದರು.
ಈ ಸಮಯದಲ್ಲಿ ಶಿವಪ್ಪ ಅಟ್ಟಮಟ್ಟಿ, ಭೀಮಪ್ಪ ಬೆಳಗಲಿ, ಗಂಗಪ್ಪ ಅಟ್ಟಮಟ್ಟಿ, ರಾಮಣ್ಣ ಹಂದಿಗುಂದ, ಈರಪ್ಪ ಬನ್ನೂರ, ಶುಭಾಸ ಗೋಡ್ಯಾಗೋಳ, ಲಕ್ಷ್ಮಣ ಅಡಿಹುಡಿ, ಮಲ್ಲಪ್ಪ ಹೊಸಟ್ಟಿ, ಗೋಪಾಲ ಅಟ್ಟಮಟ್ಟಿ, ಮುರಿಗೆಪ್ಪ ಮಾಲಗಾರ, ದರೆಪ್ಪ ದೊಡಮನಿ, ವಿಠ್ಠಲ ಮಗದುಮ, ಶ್ರೀಶೈಲ ಬೆಳಗಲಿ, ವಿಠ್ಠಲ ಮೋಪಗಾರ, ಮಂಜುನಾಥ್ ಅಟ್ಟಮಟ್ಟಿ, ಮಲ್ಲಪ್ಪ ಬೆಳಗಲಿ, ಭಗೀರಥ ಯುವತಿ ಮಂಡಳದವರು ಹಾಗೂ ಗ್ರಾಮದ ಗುರು ಹಿರಿಯರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು