5:00 AM Thursday3 - July 2025
ಬ್ರೇಕಿಂಗ್ ನ್ಯೂಸ್
ಕಡೂರು: 6 ದಿನಗಳ ಹುಡುಕಾಟದ ನಂತರವೂ ಸಿಗದ ಫಾರೆಸ್ಟ್ ಗಾರ್ಡ್ ಶರತ್‌ ಸುಳಿವು ಸೋರುತ್ತಿದೆ ಸೂರು; ಕೊಠಡಿ ತುಂಬಾ ನೀರು: ರಾಷ್ಟ್ರಕವಿ ಕುವೆಂಪು ಓದಿದೆ ಶಾಲೆಯ ಕೇಳುವವರೇ… ಮಲೆನಾಡಲ್ಲಿ ಮುಂದುವರಿದ ಮಳೆ: ಶೃಂಗೇರಿಯ ಗಾಂಧಿ ಮೈದಾನದ ರಸ್ತೆಗೆ ನುಗ್ಗಿ ನೆರೆ ನೀರು;… ಮುಖ್ಯಮಂತ್ರಿ ಸ್ಥಾನಕ್ಕೆ ಯಾವುದೇ ಪೈಪೋಟಿಯಿಲ್ಲ: ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ Accident | ಸುರತ್ಕಲ್ ಬಳಿ ಎರಡು ಖಾಸಗಿ ಬಸ್ಸುಗಳು ಮುಖಾಮುಖಿ ಡಿಕ್ಕಿ: 28… Chikkaballapura | ರಾಜ್ಯ ಸಚಿವ ಸಂಪುಟ ಸಭೆ: ಮುಖ್ಯಮಂತ್ರಿ ಘೋಷಿಸಿದ ಯೋಜನೆ, ತೀರ್ಮಾನಗಳೇನು? JDS Protest | ರಾಜ್ಯದಲ್ಲಿ ಆರ್ಥಿಕ ಅರಾಜಕತೆ: ಬೆಂಗಳೂರು ಪ್ರತಿಭಟನೆಯಲ್ಲಿ ಜೆಡಿಎಸ್ ಆರೋಪ Dharwad | ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ: ಕಾರ್ಮಿಕ… ಬೆಂಗಳೂರು ಕಾಲ್ತುಳಿತದ ಪ್ರಕರಣ; ಸಿಎಟಿ ಆದೇಶ ವಿರುದ್ಧ ಮೇಲ್ಮನವಿ ಸಲ್ಲಿಸಲು ಅವಕಾಶವಿದೆ: ಮುಖ್ಯಮಂತ್ರಿ Karnataka CM | ಮಾಧ್ಯಮಗಳು ನನ್ನನ್ನೂ ಸೇರಿ ಅಧಿಕಾರಸ್ಥರ ಓಲೈಕೆ ಮಾಡಬಾರದು: ಮುಖ್ಯಮಂತ್ರಿ…

ಇತ್ತೀಚಿನ ಸುದ್ದಿ

ಹಳ್ಳೂರ: ಉಪ್ಪಾರ ಸಮಾಜ ಬಾಂಧವರಿಂದ ಮಹರ್ಷಿ ಭಗೀರಥ ಮೂರ್ತಿಗೆ ಸ್ವಾಗತ

02/08/2024, 23:09

ಸಂತೋಷ್ ಬೆಳಗಾವಿ

info.reporterkarnataka@gmail.com

ಮಹರ್ಷಿ ಶ್ರೀ ಭಗೀರಥ ಮೂರ್ತಿಯನ್ನು ಮೂಡಲಗಿ ಪಟ್ಟಣದಲ್ಲಿ ಅನಾವರಣ ನಿಮಿತ್ಯ ಹಳ್ಳೂರ ಕ್ರಾಸ್ ನಲ್ಲಿ ಉಪ್ಪಾರ ಸಮಾಜ ಬಾಂಧವರು ಮಹರ್ಷಿ ಶ್ರೀ ಭಗೀರಥ ಮೂರ್ತಿಯನ್ನು ಸ್ವಾಗತಿಸಿ ಪೂಜೆ ನೆರವೇರಿಸಿ ಹೂ ಮಾಲೆ ಹಾಕಿ ಆರತಿ ಎತ್ತಿದರು.
ಈ ಸಮಯದಲ್ಲಿ ಶಿವಪ್ಪ ಅಟ್ಟಮಟ್ಟಿ, ಭೀಮಪ್ಪ ಬೆಳಗಲಿ, ಗಂಗಪ್ಪ ಅಟ್ಟಮಟ್ಟಿ, ರಾಮಣ್ಣ ಹಂದಿಗುಂದ, ಈರಪ್ಪ ಬನ್ನೂರ, ಶುಭಾಸ ಗೋಡ್ಯಾಗೋಳ, ಲಕ್ಷ್ಮಣ ಅಡಿಹುಡಿ, ಮಲ್ಲಪ್ಪ ಹೊಸಟ್ಟಿ, ಗೋಪಾಲ ಅಟ್ಟಮಟ್ಟಿ, ಮುರಿಗೆಪ್ಪ ಮಾಲಗಾರ, ದರೆಪ್ಪ ದೊಡಮನಿ, ವಿಠ್ಠಲ ಮಗದುಮ, ಶ್ರೀಶೈಲ ಬೆಳಗಲಿ, ವಿಠ್ಠಲ ಮೋಪಗಾರ, ಮಂಜುನಾಥ್ ಅಟ್ಟಮಟ್ಟಿ, ಮಲ್ಲಪ್ಪ ಬೆಳಗಲಿ, ಭಗೀರಥ ಯುವತಿ ಮಂಡಳದವರು ಹಾಗೂ ಗ್ರಾಮದ ಗುರು ಹಿರಿಯರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು